ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್‌ ವಿರುದ್ಧ ಹೋರಾಟ | ಟ್ರಾಕ್ಟರ್‌ ಪಲ್ಟಿ, ವ್ಯಕ್ತಿ ಸಾವು

FATAFAT-NAMMURA-NEWS.webp

SHIVAMOGGA LIVE NEWS | 1 DECEMBER 2023 ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ … Read more

‘ಶಿವಮೊಗ್ಗ ಬೈಪಾಸ್‌ ವಾದಿ-ಎ-ಹುದಾ ಬಳಿ ಡಿವೈಡರ್‌ ಬೇಡʼ | ಆಟೋ ಕಾಂಪ್ಲೆಕ್ಸ್‌ನಲ್ಲಿ ರಾಜ್ಯೋತ್ಸವ

FATAFAT-NEWS-GENERAL-IMAGE.jpg

SHIVAMOGGA LIVE NEWS | 1 DECEMBER 2023 SHIMOGA : ನಗರದ ಬೈಪಾಸ್‌ ರಸ್ತೆಯ ವಾದಿ-ಎ-ಹುದಾ ಬಳಿ ಡಿವೈಡರ್‌ ಅಳವಡಿಸದಂತೆ ರಾಜ್ಯ ನಿಸ್ವಾರ್ಥ ಜನಶಕ್ತಿ ವೇದಿಕೆ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಸಮೀವುಲ್ಲಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಡಿವೈಡರ್‌ ಅಳವಡಿಸಿದರೆ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ಇದೆ ರಸ್ತೆಯಲ್ಲಿ ಇಂದಿರಾನಗರ, ಸೂಳೆಬೈಲು ರಸ್ತೆ ಡಿವೈಡರ್‌ ಇಲ್ಲ. ಇದೆ ಮಾದರಿ ವಾದಿ-ಎ-ಹುದಾಗು ಡಿವೈಡರ್‌ ಅಳವಡಿಸಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆಟೋ ಕಾಂಪ್ಲೆಕ್ಸ್‌ನಲ್ಲಿ ರಾಜ್ಯೋತ್ಸವ SHIMOGA : ಶಿವಮೊಗ್ಗ … Read more

ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

011223-Felicitation-for-BY-Vijayendra-in-Shikaripura.webp

SHIVAMOGGA LIVE NEWS | 1 DECEMBER 2023 SHIKARIPURA : ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಕ್ಷೇತ್ರಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ (BY Vijayendra) ಅವರಿಗೆ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಇದಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು ದೊಡ್ಡ ಸಂಖ್ಯೆಯ ಕಾರ್ಯಕರ್ತರು ಬಿಜೆಪಿ ಧ್ವಜ ಹಿಡಿದು ಬೈಕ್‌ ಜಾಥಾ ಮಾಡಿದರು. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನಿಗೆ ಸನ್ಮಾನ ಶಿಕಾರಿಪುರ ಪಟ್ಟಣದ ಹಳೆ ಸಂತೆ ಮೈದಾನದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಅಭಿನಂದನೆ … Read more

ಆಯನೂರಿನಲ್ಲಿ ಚಾಲನೆಗೊಳ್ಳಲಿದೆ ಮಾರ್ಗ, ಸಾರ್ವಜನಿಕರಿಗೆ ಕೆಪಿಟಿಸಿಎಲ್‌ ವಾರ್ನಿಂಗ್‌

Ayanur Graphics

SHIVAMOGGA LIVE NEWS | 1 DECEMBER 2023 SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್‌ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ. ಇದನ್ನೂ … Read more

ಹಾರನಹಳ್ಳಿಯಲ್ಲಿ ಮನೆ ಬಾಗಿಲಿನ ಬೀಗ ಮುರಿದ ಕಳ್ಳರು

Kumsi-Police-Station-Shimoga

SHIVAMOGGA LIVE NEWS | 1 DECEMBER 2023 KUMSI : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲಿನ ಬೀಗ ಒಡೆದು ಚಿನ್ನಾಭರಣ (jewellery) ಕಳ್ಳತನ ಮಾಡಲಾಗಿದೆ. ಹಾರನಹಳ್ಳಿಯ ಶಶಿಧರ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಕುಟುಂಬದವರು ದಾವಣಗೆರೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ. ನ.23ರಂದು ಸಂಜೆ 4.30ಕ್ಕೆ ಮನೆಯಿಂದ ತೆರಳಿದ್ದು ಸಂಜೆ 7.30ಕ್ಕೆ ಶಶಿಧರ್‌ ಅವರ ಕುಟುಂಬದವರು ಹಿಂತಿರುಗಿದ್ದಾರೆ. ಆಗ ಮನೆ ಬಾಗಿಲಿನ ಬೀಗ ಒಡೆದಿರುವುದು ಗೊತ್ತಾಗಿದೆ. ಒಳಗೆ ಹೋಗಿ ನೋಡಿದಾಗಿ 3.20 … Read more

ಶಿವಮೊಗ್ಗದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ, ದಾವಣಗೆರೆ, ಚಿತ್ರದುರ್ಗ ರೈತರಿಗು ಇದೆ ಅವಕಾಶ

141123-Mekke-Jola-Jowar.webp

SHIVAMOGGA LIVE NEWS | 1 DECEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ರೈತರಿಂದ (farmers) ನೇರವಾಗಿ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್‌ಗೆ 2,250 ರೂ.ನಂತೆ ಖರೀದಿಸಲಿದೆ. ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಿ ಫ್ರೂಟ್ಸ್ ತಂತ್ರಾಂಶದ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ- ಕೆರೆಗೆ ನುಗ್ಗಿ ಅರ್ಧ ಮುಳುಗಿದ ಕಾರು, ಅದೃಷ್ಟವಶಾತ್‌ ದಂಪತಿ, ಮಗಳು ಪಾರು, ಹೇಗಾಯ್ತು ಘಟನೆ? ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ರೈತರಿಗೆ … Read more

ಮುಷ್ಕರ ಮುಗಿಸಿ ಮನೆಗೆ ಮರಳಿದ ಅಂಗನವಾಡಿ ಕಾರ್ಯಕರ್ತೆಗೆ ಕಾದಿತ್ತು ಶಾಕ್

crime name image

SHIVAMOGGA LIVE NEWS | 1 DECEMBER 2023 SHIMOGA : ಬೆಂಗಳೂರಿನಲ್ಲಿ ಮುಷ್ಕರಕ್ಕೆ ತೆರಳಿದ್ದಾಗ ಲಕ್ಕಿನಕೊಪ್ಪದಲ್ಲಿನ ಅಂಗನವಾಡಿ ಕಾರ್ಯಕರ್ತೆಯ ಮನೆಯಲ್ಲಿ ಚಿನ್ನಾಭರಣ(Jewellery) ಕಳ್ಳತನವಾಗಿದೆ. 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಬೀರುವಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಅಂಗನವಾಡಿ ಕಾರ್ಯಕರ್ತೆ ರೇಣುಕಮ್ಮ ಅವರ ಮನೆಯ ಬೀರುವಿನ ಲಾಕರ್‌ನಲ್ಲಿದ್ದ ಚಿನ್ನದ ಉಂಗುರು, ಜುಮ್ಕಿ, ಚೈನ್‌, ಕಿವಿ ಸುತ್ತು ಕಳ್ಳತನವಾಗಿದೆ. ಒಂದು ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಮತ್ತು 40 ಸಾವಿರ ರೂ. ನಗದು … Read more

ಒಂದೇ ತಿಂಗಳಲ್ಲಿ ಎರಡು ಬಾರಿ ಬೀರುವಿನಲ್ಲಿದ್ದ ಚಿನ್ನಾಭರಣ ಮಾಯ, ಮಹಿಳೆಗೆ ನಾಲ್ವರ ಮೇಲೆ ಅನುಮಾನ

Tunga-Nagara-Police-Station-Shimoga

SHIVAMOGGA LIVE NEWS | 1 DECEMBER 2023 SHIMOGA : ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದ್ದು (Theft) ಮನೆಗೆ ಪೇಂಟ್‌ ಮಾಡಲು ಬಂದಿದ್ದವರ ಮೇಲೆ ಅನುಮಾನವಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ಆರೋಪಿಸಲಾಗಿದೆ. ವಿವೇಕಾನಂದ ಬಡಾವಣೆಯ ಚಂದ್ರಾವತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ನ.9ರಂದು ಬೀರುವಿನಲ್ಲಿದ್ದ ಬಂಗಾರದ ಚೈನ್‌ ಮತ್ತು ಉಂಗುರ ನಾಪತ್ತೆಯಾಗಿತ್ತು. ನ.11ರಂದು ಬಂಗಾರದ ಬಳೆಗಳು, ಚೈನ್‌ ಮತ್ತು ಕಿವಿ ಓಲೆಗಳು ಕಳುವಾಗಿತ್ತು((Theft)). ಚಂದ್ರಾವತಿ ಅವರ … Read more

ತುಂಗಾ ನದಿ, ‘5 ವರ್ಷ ಒಂದು ದಿನವು ಸ್ವಚ್ಛತೆ ಚರ್ಚೆಯಿಲ್ಲ, ಕೊನೆ ದಿನ ಕಾಟಾಚಾರದ ಮಾತು’

011223-AAP-Press-Meet-in-Shimoga-about-Tunga-River.webp

SHIVAMOGGA LIVE NEWS | 1 DECEMBER 2023 SHIMOGA : ತುಂಗಾ ನದಿ (Tunga River) ಮಲಿನ ವಾಗುತ್ತಿದ್ದರೂ ಅದನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕಳೆದ 5 ವರ್ಷ ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಒಂದು ದಿನವೂ ನದಿಯ ಸ್ವಚ್ಛತೆ ಬಗ್ಗೆ ಧ್ವನಿ ಎತ್ತಲಿಲ್ಲ. ಆದರೆ ತನ್ನ ಅವಧಿ ಮುಗಿಯುವ ಕೊನೆ ದಿನ ಕಾಟಾಚಾರಕ್ಕಾಗಿ ತುಂಗಾ ನದಿ (Tunga River) ಸ್ವಚ್ಛತೆ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಎಎಪಿ … Read more

ಶಿವಮೊಗ್ಗದಲ್ಲಿ ಕನಕದಾಸರ ಜಯಂತಿ, ಇದೇ ಮೊದಲು ದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶನ

011223-Kanakadasa-Jayanthi-in-Shimoga-Kuvempu-Rangamandira.webp

SHIVAMOGGA LIVE NEWS | 1 DECEMBER 2023 SHIMOGA : ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ (Kanakadasa Jayanthi) ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೆ ವೇಳೆ ಕನಕದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಮಧು ಬಂಗಾರಪ್ಪ, ಉಸ್ತುವಾರಿ ಸಚಿವ : ಕನಕದಾಸರ ಕೀರ್ತನೆಗಳು ಈ ದೇಶದ ಸಂವಿಧಾನದ ಆಶಯಗಳನ್ನು ಹೊಂದಿದೆ. 16ನೇ ಶತಮಾನದಲ್ಲೇ ಕೀರ್ತನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕೆ ನಾಂದಿ … Read more