ಮಳೆ, ಬಿಸಿಲು ಲೆಕ್ಕಿಸದೆ ಮುಂದುವರೆದ ಮುಷ್ಕರ, ಪೌರ ಕಾರ್ಮಿಕರ ಬೇಡಿಕೆಗಳೇನು?
SHIVAMOGGA LIVE NEWS | SHIMOGA | 2 ಜುಲೈ 2022 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಎರಡನೆ ದಿನವು ಮುಂದುವರೆದಿದೆ. ಬಿಸಿಲು, ಮಳೆಯನ್ನು ಲೆಕ್ಕಿಸದೆ ರಾಜ್ಯಾದ್ಯಂತ ಪೌರ ಕಾರ್ಮಿಕರು ಮುಷ್ಕರ (PROTEST) ನಡೆಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಇಡೀ ದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಇವತ್ತು ನಗರದ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ಮಾಡಿದರು. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರು, ವಿವಿಧ ಸಂಘಟನೆಗಳು ಪೌರ … Read more