BREAKING NEWS | ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 4 ಜುಲೈ 2022 ಹಿನ್ನೀರು ಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯಕ್ಕೆ (TUNGA DAM) ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯದಿಂದ ಈಗ 43,359 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆರು ಕ್ರಸ್ಟ್ ಗೇಟ್ ಮೂಲಕ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ … Read more

ಆಗುಂಬೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ

Car-Bike-accident-near-guddekoppa-agumbe

SHIVAMOGGA LIVE NEWS | THIRTHAHALLI | 4 ಜುಲೈ 2022 ಆಗುಂಬೆ (AGUMBE) ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ (ACCIDENT). ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರ ಸುನಿಲ್ ಗಂಭೀರ ಗಾಯಗೊಂಡಿದ್ದಾರೆ. ಕೈಮರ ಸಹಕಾರ ಸಂಘದ ಪಿಗ್ಮಿ ಸಂಗ್ರಹಕಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಗುಂಬೆ ಸಮೀಪದ ಗುಡ್ಡೆಕೇರಿ ಬಳಿ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಸ್ಥಳೀಯರೆ ನೆರವು ನೀಡಿ, ಚಿಕಿತ್ಸೆಗಾಗಿ ತೀರ್ಥಹಳ್ಳಿ ಆಸ್ಪತ್ರೆಗೆ ಕಳುಹಿಸಿದ್ದಾರೆ. … Read more

ಮಾರುತಿ 800 ಕಾರಿನ ಸೀಟಿನ ಕೆಳಗಿತ್ತು 40 ಬಾಕ್ಸ್, ಕೂಡಲೆ ಚಾಲಕ ಅರೆಸ್ಟ್

Shiralakoppa-Police-raid-on-illegal-liquor-selling

SHIVAMOGGA LIVE NEWS | SHIRALAKOPPA | 4 ಜುಲೈ 2022 ಕಾರಿನಲ್ಲಿ ಅಕ್ರಮವಾಗಿ ಮದ್ಯ (ILLEGAL LIQUOR) ಸಾಗಣೆ ಮಾಡುತ್ತಿದ್ದ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸೊರಬ ತಾಲೂಕು ಕಲ್ಲಂಬಿ ಗ್ರಾಮದ ಸಚಿನ್ (23) ಎಂಬಾತನನ್ನು ಬಂಧಿಸಲಾಗಿದೆ. ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೀಟ್ ಕೆಳಗಿತ್ತು ಬಾಕ್ಸ್’ಗಟ್ಟಲೆ ಮದ್ಯ ತೊಗರ್ಸಿ ಕಡೆಯಿಂದ ಶಿರಾಳಕೊಪ್ಪ … Read more

ಅಡಕೆ ಧಾರಣೆ | 4 ಜುಲೈ 2022 | ಇವತ್ತು ಎಷ್ಟಿದೆ ಧಾರಣೆ?

Areca Price in Shimoga APMC

SHIVAMOGGA LIVE NEWS | ADIKE RATE | 4 ಜುಲೈ 2022 ಶಿವಮೊಗ್ಗ ಮತ್ತು ಸಾಗರ ಸೇರಿದಂತೆ ರಾಜ್ಯದ ಪ್ರಮುಖ ಅಡಕೆ ಮಾರುಕಟ್ಟೆಗಳಲ್ಲಿನ ಅಡಕೆ ಧಾರಣೆ ಶಿವಮೊಗ್ಗ ಮಾರುಕಟ್ಟೆ ಗೊರಬಲು 17008 37899 ಬೆಟ್ಟೆ 50009 53669 ರಾಶಿ 44409 49699 ಸರಕು 56099 78510 ಸಾಗರ ಮಾರುಕಟ್ಟೆ ಕೆಂಪುಗೋಟು 26989 37399 ಕೋಕ 16199 33509 ಚಾಲಿ 32299 37399 ಬಿಳೆ ಗೋಟು 12099 29619 ರಾಶಿ 35699 49739 ಸಿಪ್ಪೆಗೋಟು 5690 21100 … Read more

36 ಫೋಟೊ ಸಾಕ್ಷಿ ಸಹಿತ ಶಿವಮೊಗ್ಗ ಡಿಸಿಗೆ ದೂರು, ಸ್ಥಳಕ್ಕೆ ಬರುವಂತೆ ಒತ್ತಾಯ

KV-vasanth-Kumar-Nagarika-Hitarakshana-vedike

SHIVAMOGGA LIVE NEWS | SHIMOGA | 4 ಜುಲೈ 2022 ಸ್ಮಾರ್ಟ್ ಸಿಟಿ (SMART CITY) ಯೋಜನೆ ಕಚೇರಿ ಇರುವ ರಸ್ತೆಯಲ್ಲಿಯೇ ಫುಟ್ ಪಾತ್ ಕಾಮಗಾರಿ ಕಳಪೆಯಾಗಿದೆ. ಈ ಕುರಿತು 36 ಫೋಟೊಗಳ ಸಾಕ್ಷಿ ಸಹಿತ ನಾಗರಿಕ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದೆ. ವೇದಿಕೆಯ ಆರೋಪವೇನು? ಸ್ಮಾರ್ಟ್ ಸಿಟಿ ಯೋಜನೆ ಕಚೇರಿ ಇರುವ ರಸ್ತೆಯಲ್ಲೇ ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿ ನಡೆಸಲಾಗಿದೆ. ನೆಹರೂ ರಸ್ತೆಯಲ್ಲಿ ಯೋಜನೆಯ ಕಚೇರಿ … Read more

ಹಳಿ ದಾಟುತ್ತಿದ್ದ ಕುರಿಗಳಿಗೆ ರೈಲು ಡಿಕ್ಕಿ, ಭದ್ರಾವತಿಯಲ್ಲಿ ಸಾಲು ಸಾಲು ಕುರಿಗಳು ಸಾವು

Train-Accident-at-Bhadravathi-Sheeps-dies-on-the-spot

SHIVAMOGGA LIVE NEWS | BHADRAVATHI | 4 ಜುಲೈ 2022 ರೈಲು ಡಿಕ್ಕಿಯಾಗಿ 40ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಮೈಸೂರು – ಶಿವಮೊಗ್ಗ ಪ್ಯಾಸೆಂಜರ್ ರೈಲಿಗೆ (TRAIN) ಸಿಲುಕಿ ಕುರಿಗಳು ಮೃತಪಟ್ಟಿವೆ. ಸಂಜೆ ಭದ್ರಾವತಿ ರೈಲ್ವೆ ನಿಲ್ದಾಣದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ರೈಲು (TRAIN) ಕುರಿಗಳಿಗೆ ಡಿಕ್ಕಿ ಹೊಡೆದಿದೆ. ಭದ್ರಾವತಿ ಪಟ್ಟಣದಲ್ಲಿ ಘಟನೆ ಸಂಭವಿಸಿದೆ. ಹಳಿ ದಾಟುತ್ತಿದ್ದ ವೇಳೆ ಕುರಿಗಳು ರೈಲಿಗೆ ಸಿಲುಕಿವೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಕುರಿಗಳು ಸ್ಥಳದಲ್ಲಿ ಮೃತಪಟ್ಟಿವೆ. ಗಂಭೀರವಾಗಿ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

Shimoga-City-Rain-Gopi-Circle

SHIVAMOGGA LIVE NEWS | SHIMOGA | 4 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆಯಾಗುತ್ತಿದೆ (RAIN). ಕಳೆದ 24 ಗಂಟೆ ಅವಧಿಯಲ್ಲಿ 48.3 ಮಿ.ಮೀ ಮಳೆಯಾಗಿದೆ. 24 ಗಂಟೆ ಅವಧಿಯಲ್ಲಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ (RAIN). ಭದ್ರಾವತಿ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಸಾಗರ ತಾಲೂಕಿನಲ್ಲಿ 85.6 ಮಿ.ಮೀ ಮಳೆಯಾಗಿದೆ. ಹೊಸನಗರದಲ್ಲಿ 64.3 ಮಿ.ಮೀ, ತೀರ್ಥಹಳ್ಳಿಯಲ್ಲಿ 48.9 ಮಿ.ಮೀ, ಸೊರಬ 35.2 ಮಿ.ಮೀ, ಶಿವಮೊಗ್ಗದಲ್ಲಿ 21.7 ಮಿ. ಮೀ, ಶಿಕಾರಿಪುರದಲ್ಲಿ 19.4 … Read more

ಗಾಜನೂರು ಡ್ಯಾಮ್ ಗೇಟುಗಳು ಓಪನ್, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ

Mantapa-in-Shimoga-july-2022

SHIVAMOGGA LIVE NEWS | SHIMOGA | 4 ಜುಲೈ 2022 ಕಳೆದ ಕೆಲ ದಿನದಿಂದ ಮಲೆನಾಡು (MALNAD) ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಇದರಿಂದ ತುಂಗಾ (TUNGA DAM) ನದಿ ಮೈದುಂಬಿ ಹರಿಯುತ್ತಿದೆ. ಗಾಜನೂರಿನ ತುಂಗಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆಗೆದು ನೀರು ಹೊರಗೆ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 17,910 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಚುರುಕು, ಯಡೂರು, ಆಗುಂಬೆಯಲ್ಲಿ ಹೆಚ್ಚು, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?

Rain-At-Shimoga-City

SHIVAMOGGA LIVE NEWS | SHIMOGA | 4 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿದೆ (RAIN). ಇದರಿಂದ ರೈತರ ಮೊಗದಲ್ಲಿ ಮಂದಹಾಸ ಕಂಡು ಬಂದಿದೆ. ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆಯಲ್ಲಿ ಮಳೆ ಜೋರು ದಕ್ಷಿಣ ಭಾರತದ ಚಿರಾಪೂಂಜಿ ಎಂಬ ಖ್ಯಾತಿ ಪಡೆದಿರುವ ಆಗುಂಬೆಯಲ್ಲಿ (AGUMBE) ಜೋರು ಮಳೆಯಾಗುತ್ತಿದೆ (RAIN). ಜುಲೈ 2ರಂದು ಆಗುಂಬೆಯಲ್ಲಿ 124.50 ಮಿ.ಮೀ … Read more

12 ವರ್ಷದಿಂದ ತಲೆಮರೆಸಿಕೊಂಡು ಓಡಾಡುತ್ತಿರುವವನು ಸೇರಿ ಇಬ್ಬರ ವಿರುದ್ಧ ಎಫ್ಐಆರ್, ಯಾರದು?

Thirthahalli Name Graphics

SHIVAMOGGA LIVE NEWS | THIRTHAHALLI | 4 ಜುಲೈ 2022 ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರತ್ಯೇಕವಾಗಿ ಎರಡು ಎಫ್ ಕೇಸ್ ಐಆರ್ ದಾಖಲಾಗಿದೆ. ಮಾರಣಾಂತಿಕ ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ತೀರ್ಥಹಳ್ಳಿ ಇಂದಿರಾನಗರ ನಿವಾಸಿ ಬಶೀರ್ ಎಂಬಾತನಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆತ ಸಮನ್ಸ್ ಸ್ವೀಕರಿಸಿದ್ದ. ಆದರೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಳಿಕ ವಾರಂಟ್ ಜಾರಿಯಾದರೂ ತಲೆಮರೆಸಿಕೊಂಡಿದ್ದ. ತೀರ್ಥಹಳ್ಳಿ ತಾಲೂಕು ಸಂಪಿಗೆಕಟ್ಟೆಯ ನಿವಾಸಿ ಗಜಾನನ ಎಂಬಾತನ ವಿರುದ್ಧ … Read more