ಹೊಸನಗರ ಶ್ರೀ ಚಂದ್ರಮೌಳೇಶ್ವರ ದೇಗುಲದ ಧ್ವಜಸ್ತಂಭ ಪ್ರತಿಷ್ಠಾಪನೆ, ಧರ್ಮ ಸಭೆ

Ramachandrapura-Mutt-Swamiji-in-Hosanagara-temple

SHIVAMOGGA LIVE NEWS | SWAMIJI | 4 ಜೂನ್ 2022 ದೈವ ಸಾನ್ನಿಧ್ಯಕ್ಕೆ ತೊಂದರೆ ಆಗಿದ್ದ ಹಲವು ಕಡೆ ಪುನರ್ ಪ್ರತಿಷ್ಠಾಪನಾ ಕಾರ್ಯಕಗಳು ನಡೆಯುತ್ತಿವೆ. ಸರ್ಕಾರಗಳು ಕೂಡ ಇದಕ್ಕೆ ಬೆಂಬಲವಾಗಿ ನಿಂತಿರುವುದು ಸಂತೋಷದ ವಿಚಾರ ಎಂದು ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರು ಹೇಳಿದರು. ಹೊಸನಗರದ ಶ್ರೀ ಚಂದ್ರಮೌಳೇಶ್ವರ  ದೇವಾಲಯದಲ್ಲಿ ದೇವರ ಧ್ವಜಸ್ತಂಭ ಪ್ರತಿಷ್ಠಾ ಅಂಗವಾಗಿ ಧರ್ಮ ಸಭೆ ನಡೆಸಲಾಯಿತು. ಇದರ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀ ರಾಘವೇಶ್ವರ ಭಾರತೀ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷನ ವಿರುದ್ಧ ಅವಿಶ್ವಾಸ ನಿರ್ಣಯ

SORABA-NEWS

SHIVAMOGGA LIVE NEWS | PRESIDENT | 4 ಜೂನ್ 2022 ಸೊರಬ ತಾಲೂಕು ಶಕುನವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಆದರೆ ಈ ಸಭೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೆ ಗೈರಾಗಿದ್ದರು. ಶಕುನವಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಡಾ ಎಲ್.ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ, ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಒಟ್ಟು 14 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ 12 ಮಂದಿ ಅಧ್ಯಕ್ಷ ಚಂದ್ರಶೇಖರ … Read more

ಗ್ರಾಮ ದೇವತೆಗೆ ವೈಭವದ ರಥ, ಗ್ರಾಮ ಸಮಿತಿಗೆ ಹಸ್ತಾಂತರ

Soraba-Lakkavalli-Galyamma-Devi-Ratha

SHIVAMOGGA LIVE NEWS | RATHA | 4 ಜೂನ್ 2022 ಸೊರಬ ತಾಲೂಕು ಲಕ್ಕವಳ್ಳಿಯ ಗ್ರಾಮ ದೇವತೆ ಗಾಳ್ಯಮ್ಮದೇವಿಗೆ ನೂತನ ತೇರನ್ನು ನಿರ್ಮಿಸಲಾಗಿದೆ. ಕಲಾವಿದ ಸೂರಜ್ ಗುಡಿಗಾರ್ ಅವರು ರಥವನ್ನು ಗ್ರಾಮ ಸಮಿತಿಗೆ ಹಸ್ತಾಂತರ ಮಾಡಿದರು. ಆರು ತಿಂಗಳ ಅವಧಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ರಥವನ್ನು ನಿರ್ಮಾಣ ಮಾಡಲಾಗಿದೆ. ಕಲಾವಿದ ಸೂರಜ್ ಗುಡಿಗರ್ ಅವರ ಕಾರ್ಯಕ್ಕೆ ಲಕ್ಕವಳ್ಳಿ ಜನರು ಮತ್ತು ಗಾಳ್ಯಮ್ಮ ದೇವಿಯ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಐದು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದ್ದು, … Read more

ಶಿವಮೊಗ್ಗದಲ್ಲಿ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ನಡುರಾತ್ರಿ ಬೆಂಕಿ

shivamogga graphics map

SHIVAMOGGA LIVE NEWS | FIRE | 4 ಜೂನ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ. ಹೊಸಮನೆಯ ಪ್ರಕಾಶ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕಿಗೆ ಮಿಳಘಟ್ಟದಲ್ಲಿ ಬೆಂಕಿ ಹಚ್ಚಲಾಗಿದೆ. ಘಟನೆಯ ವಿವರ ಪ್ರಕಾಶ್ ಅವರು ಹೂವಿನ ವ್ಯಾಪಾರ ಮಾಡುತ್ತಾರೆ. ಮಿಳಘಟ್ಟದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಕೆಲಸ ಮುಗಿಸಿ ಬೈಕನ್ನು ಮಿಳಘಟ್ಟದಲ್ಲಿರುವ ಮನೆಗೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಹೊಸಮನೆಯಲ್ಲಿರುವ ಮನೆಗೆ ಬಂದು ಮಲಗಿದ್ದರು. ರಾತ್ರಿ ಪ್ರಕಾಶ್ … Read more

ಅಡಕೆ ಧಾರಣೆ | 3 ಜೂನ್ 2022 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಧಾರಣೆ?

Areca Price in Shimoga APMC

SHIVAMOGGA LIVE NEWS | APMC | 3 ಜೂನ್ 2022 ಶಿವಮೊಗ್ಗ ಸೇರಿದಂತೆ ಇತರೆ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆಯ ಮಾಹಿತಿ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ ಗೊರಬಲು 18069 37699 ಬೆಟ್ಟೆ 49389 52600 ರಾಶಿ 46099 50369 ಸರಕು 59119 77410 ಹೊಸನಗರ ಮಾರುಕಟ್ಟೆ ಕೆಂಪುಗೋಟು 28899 38299 ಚಾಲಿ 35699 38889 ಬಿಳೆ ಗೋಟು 23699 28009 ರಾಶಿ 43299 50499 ಸಿಪ್ಪೆಗೋಟು 16899 16899 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು 27380 32199 … Read more

ಪೊಲೀಸರಿಂದ ಗುಂಡೇಟು ತಿಂದವನು ಸಾಮಾನ್ಯನಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದ ಖತರ್ನಾಕ್

firing-on-a-Criminal-in-Shimoga-Harshad.

SHIVAMOGGA LIVE NEWS | FIRING | 3 ಜೂನ್ 2022 ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ ರೌಡಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರ್ಷದ್ ಸಾಮಾನ್ಯ ಆರೋಪಿಯಲ್ಲ. ಹತ್ತು ವರ್ಷದ ಜೈಲು ಶಿಕ್ಷೆಯಾದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್’ನಿಂದ ಜಾಮೀನು ಪಡೆದು ಬಂದಿದ್ದಾನೆ. ಯಾರಿವನು ಹರ್ಷದ್? ಬುದ್ದಾನಗರ ನಿವಾಸಿ ಹರ್ಷದ್ ಅಲಿಯಾಸ್ ಜಾಮೂನು ಹಲ್ಲೆ, ಮನೆಗಳ್ಳತನ ಮತ್ತು ದರೋಡೆ … Read more

ರಾಗಿಗುಡ್ಡದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾಧಿಕಾರಿ ಹೇಳಿದ್ದೇನು?

Shimoga-DC-Dr-Selvamani-Speaks-About-Ragigudda-Blast

SHIVAMOGGA LIVE NEWS | BLAST| 3 ಜೂನ್ 2022 ರಾಗಿಗುಡ್ಡದಲ್ಲಿ ಇಎಸ್ಐ ಆಸ್ಪತ್ರೆ ಕಾಮಗಾರಿ ಸ್ಥಳದಲ್ಲಿ ಎಂಟು ಸ್ಪೋಟ ಕುರಿತು ತನಿಖೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿವಮೊಗ್ಗ ಲೈವ.ಕಾಂ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಸ್ಥಳದಲ್ಲಿ ಹೆಚ್ಚು ತೀವ್ರತೆಯ ಸ್ಪೋಟ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬರುವವರೆಗೆ ಯಾವುದೆ ಸ್ಪೋಟ ನಡೆಸದಂತೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ. ಯಾವೆಲ್ಲ ಸ್ಪೋಟಕ … Read more

ಸಾಗರದಲ್ಲಿ ರೋಹಿತ್ ಚಕ್ರತೀರ್ಥಗೆ ಪೊಲೀಸ್ ಭದ್ರತೆಗೆ ಒತ್ತಾಯ

Protest-in-favour-of-Rohit-Chakrathirtha

SHIVAMOGGA LIVE NEWS | SECURITY | 3 ಜೂನ್ 2022 ನಕಲಿ ಬುದ್ದಿಜೀವಿಗಳ ಮಾತಿಗೆ ಮನ್ನಣೆ ನೀಡದೆ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿರುವ ಪುಠ್ಯಪುಸ್ತಕವನ್ನು ಸರ್ಕಾರ ಮುದ್ರಣ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪಠ್ಯಪುಸ್ತಕ ಸಂರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸ.ಮಿತಿ ಸದಸ್ಯರು, ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿದೆ. ಈ ಪಠ್ಯಪುಸ್ತಕಗಳನ್ನು ಮುದ್ರಿಸಬೇಕು ಎಂದು ಮನವಿ ಮಾಡಲಾಯಿತು. ಇನ್ನು, ರೋಹಿತ್ ಚಕ್ರತೀರ್ಥ … Read more

ಆಯಾತಪ್ಪಿ ಕೆಳಗೆ ಬಿದ್ದ ವೃದ್ಧನ ತಲೆ ಮೇಲೆ ಹತ್ತಿದ ಚಕ್ರಗಳು

crime name image

SHIVAMOGGA LIVE NEWS | ACCIDENT | 3 ಜೂನ್ 2022 ಬಸ್ಸಿನಿಂದ ಇಳಿಯುವಾಗ ಆಯಾತಪ್ಪಿ ಕೆಳಗೆ ಬಿದ್ದ ವೃದ್ಧನ ತಲೆ ಮೇಲೆ ಅದೇ ಬಸ್ಸಿನ ಚಕ್ರಗಳು ಚಲಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯವೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಶಿಕಾರಿಪುರ ತಾಲೂಕು ಕಪ್ಪನಹಳ್ಳಿಯ ಬೂದ್ಯಪ್ಪ (60) ಮೃತ ದುರ್ದೈವಿ. ಶಿಕಾರಿಪುರದ ಎಸ್.ಎಸ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೂದ್ಯಪ್ಪ ಅವರು ಶಿರಾಳಕೊಪ್ಪದಿಂದ ಶಿಕಾರಿಪುರಕ್ಕೆ ಆಗಮಿಸಿದ್ದರು. ಎಸ್.ಎಸ್.ರಸ್ತೆಯಲ್ಲಿ ಬಸ್ ನಿಲ್ಲಿಸಿದಾಗ ಬೂದ್ಯಪ್ಪ ಅವರು ಕೆಳಗೆ ಇಳಿಯುತ್ತಿದ್ದರು. ಈ ವೇಳೆ … Read more

ಇನ್ನೆರಡು ತಿಂಗಳು ಶಿವಮೊಗ್ಗ ಜಿಲ್ಲೆಯಲ್ಲಿ ಮೀನು ಹಿಡಿಯುಂತಿಲ್ಲ, ತಪ್ಪಿದರೆ ಕ್ರಮ

fish-Fish-Market

SHIVAMOGGA LIVE NEWS | FISH | 2 ಜೂನ್ 2022 ಇನ್ನೆರಡು ತಿಂಗಳು ಜಿಲ್ಲೆಯಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್ ಮತ್ತು ಜುಲೈ ತಿಂಗಳ ಮುಂಗಾರು ಮಳೆಗಾಲದ ಅವಧಿಯಲ್ಲಿ, ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯಲಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಜಲಾಶಯಗಳು ಹಾಗೂ ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು … Read more