ವಿಜಯೇಂದ್ರ ‘ಪುಢಾರಿʼ ಹೇಳಿಕೆಗೆ ಶಿಕಾರಿಪುರದಲ್ಲಿ ಆಕ್ರೋಶ, ಕ್ಷಮೆಗೆ ಪಟ್ಟು

051223-Shikaripura-Congress-Leader-Bhandari-Malthesh-angry-over-BJP.webp

SHIVAMOGGA LIVE NEWS | 5 DECEMBER 2023 SHIKARIPURA : ಕಾಂಗ್ರೆಸ್‌ ಕಾರ್ಯಕರ್ತರನ್ನು ಪುಢಾರಿಗಳು ಎಂದಿರುವ ಬಿ.ವೈ.ವಿಜಯೇಂದ್ರ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿ, ಅದನ್ನು ಹಿಂಪಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ( Congress) ಉಪಾಧ್ಯಕ್ಷ ಭಂಡಾರಿ ಮಾಲತೇಶ್‌ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ಶಿಕಾರಿಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ (Congress) ಕಾರ್ಯಕರ್ತರನ್ನು ಪುಢಾರಿಗಳು ಎಂದು ಟೀಕಿಸಿದ್ದಾರೆ. ಇದರು ಕಾಂಗ್ರೆಸ್‌ ಪಕ್ಷಕ್ಕೆ, ಈ ಕ್ಷೇತ್ರದಲ್ಲಿ ಮತ ನೀಡಿದ 78 ಸಾವಿರ ಮತದಾರರಿಗೆ ಅವಮಾನ ಮಾಡಿದಂತಾಗಿದೆ. … Read more

ದಿಢೀರ್‌ ಹಾಫ್‌ ಹೆಲ್ಮೆಟ್‌ ಕಾರ್ಯಾಚರಣೆ, ಭದ್ರಾವತಿ ರಂಗಪ್ಪ ಸರ್ಕಲ್‌ನಲ್ಲಿ ಜಿಲ್ಲಾ ರಕ್ಷಣಾಧಿಕಾರಿಯಿಂದ ಜನ ಜಾಗೃತಿ

051223-Police-seized-Half-helmets-in-Bhadravathi.webp

SHIVAMOGGA LIVE NEWS | 5 DECEMBER 2023 BHADRAVATHI : ನಗರದ ರಂಗಪ್ಪ ಸರ್ಕಲ್‌ ಮತ್ತು ಅಂಡರ್‌ ಬ್ರಿಡ್ಜ್‌ ಬಳಿ ಪೊಲೀಸರು ಹಾಫ್‌ ಹೆಲ್ಮೆಟ್‌ (half helmet) ವಿರುದ್ಧ ಕಾರ್ಯಾಚರಣೆ ನಡೆಸಿದರು. ಇದೆ ವೇಳೆ ವಾಹನ ಸವಾರರಲ್ಲಿ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಚಾರ ನಿಯಮ ಪಾಲನೆ, ಹಾಫ್‌ ಹೆಲ್ಮೆಟ್‌ (half helmet) ಧರಿಸದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು. ಇದನ್ನೂ ಓದಿ – ಬೆಂಗಳೂರು … Read more

ಶಿವಮೊಗ್ಗದಲ್ಲಿ ಶಾಲೆ ಜಾಗ ಪರಿಶೀಲನೆ ಕಾರ್ಯಕ್ರಮದ ಬಳಿಕ ವ್ಯಕ್ತಿ ಮೇಲೆ ಹಲ್ಲೆ

Doddapete-Police-Station.

SHIVAMOGGA LIVE NEWS | 5 DECEMBER 2023 SHIMOGA : ಶಾಸಕರು, ಅಧಿಕಾರಿಗಳು ಸರ್ಕಾರಿ ಶಾಲೆಗಾಗಿ  (school) ಜಾಗ ಪರಿಶೀಲನೆ ನಡೆಸಿ ತೆರಳಿದ ಬಳಿಕ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ (attack) ನಡೆಸಿದೆ. ಈ ಸಂಬಂಧ ಮೊಹಮದ್‌ ಮುಹೀಬ್‌ ಉಲ್ಲಾ ಎಂಬುವವರು ದೂರು ನೀಡಿದ್ದಾರೆ. ನಗರದ ಮಂಡ್ಲಿಯಲ್ಲಿ ಡಿ.2ರಂದು ಸರ್ಕಾರಿ ಶಾಲೆಗೆ (school) ಜಾಗ ಪರಿಶೀಲನೆಗಾಗಿ ಶಾಸಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂದರ್ಭ ಮೊಹಮದ್‌ ಮುಹೀಬ್‌ ಉಲ್ಲಾ ಕೂಡ … Read more

ಶಿವಮೊಗ್ಗದಲ್ಲಿ ಲೋಕಸಭೆ ಚುನಾವಣೆ ಸಿದ್ಧತೆ ಆರಂಭ, ಅಧಿಕಾರಿಗಳಿಗೆ ತರಬೇತಿ

051223-Loksabha-Election-Preparations-in-Shimoga-Ambedkar-Bhavana.webp

SHIVAMOGGA LIVE NEWS | 5 DECEMBER 2023 SHIMOGA : ಭಯಮುಕ್ತ ಚುನಾವಣೆ ನಡೆಸಲು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ. ಸೆಕ್ಟರ್‌ ಅಧಿಕಾರಿಗಳು ಲೋಪವಿಲ್ಲದೆ ಕಾರ್ಯನಿರ್ವಹಿಸಲು ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚಿಸಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ (Lok Sabha elections) ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಸಂದರ್ಭ ಸೆಕ್ಟರ್ ಅಧಿಕಾರಿಗಳ ಮತ್ತು ಸೆಕ್ಟರ್ … Read more

ಶಿವಮೊಗ್ಗ ವಿದ್ಯಾನಗರದಲ್ಲಿ ATMಗೆ ವಂಚಿಸಿದ ದುಷ್ಕರ್ಮಿಗಳು, SBI ಬ್ಯಾಂಕ್‌ಗೆ ಲಕ್ಷ ಲಕ್ಷ ನಷ್ಟ, ಏನಿದು ಕೇಸ್?

Vidyanagara-Smart-city-board

SHIVAMOGGA LIVE NEWS | 5 DECEMBER 2023 SHIMOGA : ಎಟಿಎಂ ಮೆಷಿನ್‌ನಿಂದ ಹಣ ಹೊರ ಬರುವ ಹೊತ್ತಿಗೆ ಅಡ್ಡಿಪಡಿಸಿ ಫೇಲ್ಡ್‌ ಟ್ರಾನ್‌ಸಾಕ್ಷನ್‌ ಎಂದು ತೋರಿಸಿ ಬ್ಯಾಂಕಿಗೆ ವಂಚಿಸಲಾಗಿದೆ. ವಿದ್ಯಾನಗರದಲ್ಲಿರುವ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಈ ಸಂಬಂಧ ಕೋಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಏನಿದು ಪ್ರಕರಣ? ಡೆಬಿಟ್‌ ಕಾರ್ಡ್‌ ಬಳಸಿ ಎಟಿಎಂನಲ್ಲಿ ಹಣ ಡ್ರಾ ಮಾಡಲಾಗಿದೆ. ಎಟಿಎಂ ಯಂತ್ರವು ಹಣ ನೀಡಲು ತೆರದುಕೊಳ್ಳುವ ಹೊತ್ತಿಗೆ ಅದು ಸರಾಗವಾಗಿ ಕೆಲಸ ನಿರ್ವಹಿಸಲು ಅಡ್ಡಿಪಡಿಸಲಾಗಿದೆ. ಆದರೆ ಹಣ … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ತಾತ್ಕಾಲಿಕ ಮಾರ್ಗ ಪ್ರಕಟ, ಕಾರಣವೇನು?

Shimoga-Bhadravathi-Road-Old-Photo.webp

SHIVAMOGGA LIVE NEWS | 5 DECEMBER 2023 SHIMOGA : ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ತಾಂತ್ರಿಕ ನಿರ್ವಹಣೆ ಹಿನ್ನೆಲೆ ಶಿವಮೊಗ್ಗ – ಭದ್ರಾವತಿ ನಡುವೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಡಿ.5 ರಿಂದ 7ರವರೆಗೆ ಈ ಮಾರ್ಗದಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ (temporary route) ಸೂಚಿಸಲಾಗಿದೆ. ಶಿವಮೊಗ್ಗದಿಂದ ಭದ್ರಾವತಿ ಮತ್ತು ಭದ್ರಾವತಿಯಿಂದ ಶಿವಮೊಗ್ಗಕ್ಕೆ ತೆರಳುವ ಕಾರು, ಟ್ಯಾಕ್ಸಿ ಹಾಗೂ ಇತರೆ ನಾಲ್ಕು ಚಕ್ರದ ವಾಹನಗಳು ಬಿಳಕಿ ಕ್ರಾಸ್‌ – ಲಕ್ಷ್ಮೀಪುರ – ಹೆಬ್ಬಂಡಿ – ವಿದ್ಯಾಧಿರಾಜ ಕಲ್ಯಾಣ … Read more