ಬೆಂಗಳೂರು – ಶಿವಮೊಗ್ಗ ಎಷ್ಟು ಎಕ್ಸ್‌ಪ್ರೆಸ್‌ ರೈಲುಗಳಿವೆ? ಯಾವ್ಯಾವ ರೈಲಿನ ಟೈಮಿಂಗ್‌ ಏನು?

shimoga-to-bangalore-jan-shatabdi-train-railway.webp

SHIVAMOGGA LIVE NEWS | 6 DECEMBER 2023 RAILWAY NEWS : ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ರೈಲು ನಿತ್ಯ ಸಂಪೂರ್ಣ ಭರ್ತಿಯಾಗಿ ತೆರಳುತ್ತಿವೆ. ಈ ಎರಡು ಮಹಾನಗರಗಳ ನಡುವೆ ಸಂಪರ್ಕ ಕಲ್ಪಿಸಲು ಐದು ರೈಲುಗಳಿವೆ. ಯಾವ್ಯಾವ ರೈಲಿನ ಟೈಮಿಂಗ್‌ ಏನು? ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಬೆಳಗ್ಗೆ 9.15ಕ್ಕೆ ಹೊರಡಲಿದೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ. ಬೆಂಗಳೂರು – ತಾಳಗುಪ್ಪ ಸೂಪರ್‌ ಫಾಸ್ಟ್‌  (ರೈಲು ಸಂಖ್ಯೆ 20651) – … Read more

ಶಿವಮೊಗ್ಗದ ಕಾಲೇಜಿನಲ್ಲಿ ಅಗ್ನಿ ಅವಘಡದ ಪ್ರಾತ್ಯಕ್ಷಿಕೆ

061223-Shimoga-Fire-department-awareness-at-college.webp

SHIVAMOGGA LIVE NEWS | 6 DECEMBER 2023 SHIMOGA : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಗ್ನಿ ಶಾಮಕ ದಳದಿಂದ (Fire department) ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಶಿಬಿರ ನಡೆಸಲಾಯಿತು. ಸಂದರ್ಭದಲ್ಲಿ ಅಗ್ನಿಶಾಮಕ ದಳದ ಠಾಣಾಧಿಕಾರಿ ವಸಂತಕುಮಾರ್ ಮಕ್ಕಳಿಗೆ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತಿಳಿವಳಿಕೆ ನೀಡಿದರು. ಅಗ್ನಿ ಅವಘಡಗಳ ಮಾದರಿಗಳು ಮತ್ತು ಯಾವೆಲ್ಲ ಸಂದರ್ಭ ಯಾವೆಲ್ಲ ಸುರಕ್ಷಿತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಾಯಿತು. ಪ್ರೊಬೇಷನರಿ ಅಗ್ನಿಶಾಮಕ (Fire department) ಅಧಿಕಾರಿ … Read more

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಶ್ರೀಗಂಧ, ಗರಗಸ ಸಹಿತ ಆರೋಪಿಗಳು ಅರೆಸ್ಟ್

SHIRALAKOPPA-SHIKARIPURA-NEWS

SHIVAMOGGA LIVE NEWS | 6 DECEMBER 2023 SHIRALAKOPPA : ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಅವರಿಂದ ಶ್ರೀಗಂಧ ಮತ್ತು ಗರಗಸ ವಶಕ್ಕೆ ಪಡೆಯಲಾಗಿದೆ. ಶಿರಾಳಕೊಪ್ಪದ ಸಮೀಪದ ಬಸವನಂದಿಹಳ್ಳಿ ವ್ಯಾಪ್ತಿಯ ಹುಲಿಗಿನ ಕೊಪ್ಪ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದ ಮೈಲಾರಿ ಮತ್ತು ಮಂಜುನಾಥ್ ಬಂಧಿತರು. ಅವರಿಂದ 26 ಕೆ.ಜಿ. ಶ್ರೀಗಂಧ, 2 ಕೈ ಗರಗಸ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. … Read more

ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದಲ್ಲಿ ಕಟ್ಟಡ ತೆರವು ವೇಳೆ ಅವಘಡ – 3 ಫಟಾಫಟ್‌ ಕ್ರೈಮ್‌ ನ್ಯೂಸ್‌

FATAFAT-NAMMURA-NEWS.webp

SHIVAMOGGA LIVE NEWS | 6 DECEMBER 2023 ಗಾಂಜಾ ಸೇವನೆ ದೃಢ, ಮೂವರು ಅರೆಸ್ಟ್‌ SHIMOGA :  ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವಿಸಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗೋಪಾಳದ ಸಮೀಪದ ದ್ರೌಪದಮ್ಮ ಸರ್ಕಲ್‌ನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬೊಮ್ಮನಕಟ್ಟೆಯ ಅಬ್ದುಲ್‌ ಮುನಾಫ್‌ ಅಲಿಯಾಸ್‌ ಮುನ್ನಾ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಟಿಪ್ಪುನಗರ ಚಾನಲ್‌ ಸಮೀಪ ಅಬ್ದುಲ್‌ ಸುಬಾನ್‌, ಅನುಪಿನಕಟ್ಟೆ ಚಾನಲ್‌ ಸಮೀಪ ನಿತೇಶ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಗಾಂಜಾ ಸೇವಿಸಿರುವ ಅನುಮಾನ ವ್ಯಕ್ತವಾಗಿದ್ದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು. ಗಾಂಜಾ … Read more

30ಕ್ಕೂ ಹೆಚ್ಚು ಅಡಿಕೆಗೆ ಸಸಿಗಳಿಗೆ ಕೊಡಲಿ ಹಾಕಿದ ದುಷ್ಕರ್ಮಿಗಳು

061223-Areca-plants-cut-by-misrcrients-at-malavalli-in-Shikaripura.webp

SHIVAMOGGA LIVE NEWS | 6 DECEMBER 2023 SHIKARIPURA : ಜಮೀನಿನಲ್ಲಿ ಬೆಳೆದಿದ್ದ ಅಡಿಕೆ ಸಸಿಗಳನ್ನು (Areca Plants) ದುಷ್ಕರ್ಮಿಗಳು ಕಡಿದಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಮಂಜಪ್ಪ ಎಂಬುವವರ ತೋಟದಲ್ಲಿ ಘಟನೆ ಸಂಭವಿಸಿದೆ. ಸುಮಾರು 30 ಅಡಿಕೆ ಸಸಿಗಳನ್ನು (Areca Plants) ಕಡಿದು ಹಾಕಲಾಗಿದೆ. ವಿಷಯ ತಿಳಿದು ಕಾಂಗ್ರೆಸ್‌ ಮುಖಂಡ ನಾಗರಾಜ ಗೌಡ ಸೇರಿದಂತೆ ಹಲವರು ಭೇಟಿ ನೀಡಿದ್ದರು. ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ … Read more

ವಿನೋಬನಗರದಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ಮಹಿಳೆಗೆ ಕಾದಿತ್ತು ಶಾಕ್

Vinobanagara-Police-Station.

SHIVAMOGGA LIVE NEWS | 6 DECEMBER 2023 SHIMOGA : ಮನೆ ಮುಂದೆ ನಿಲ್ಲಿಸಿದ್ದ ಹೊಸ ಪಲ್ಸರ್‌ ಬೈಕ್‌ (bike) ಕಳ್ಳತನವಾಗಿದೆ. ವಿನೋಬನಗರ 60 ಅಡಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಲಲಿತಮ್ಮ ಎಂಬುವವರ ಹೆಸರಿನಲ್ಲಿದ್ದ ಪಲ್ಸರ್‌ ಬೈಕ್‌ (bike) ಅನ್ನು ಅವರ ಮಗ ಚಲಾಯಿಸುತ್ತಿದ್ದರು. ನ.26ರಂದು ರಾತ್ರಿ ಕೆಲಸ ಮುಗಿಸಿ ಬಂದು ಮನೆ ಮುಂದೆ ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ ಲಲಿತಮ್ಮ ಅವರು ಮನೆಯಿಂದ ಹೊರಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಾಡಿದ ಲಲಿತಮ್ಮ ಮತ್ತು ಅವರ ಮಗ ಬಳಿಕ … Read more