ಮೈಸೂರು-ಶಿವಮೊಗ್ಗ ಎಕ್ಸ್‌ಪ್ರೆಸ್‌ ರೈಲುಗಳು, ಯಾವ್ಯಾವ ರೈಲಿನ ಟೈಮಿಂಗ್‌ ಏನು? ಇಲ್ಲಿದೆ ಲಿಸ್ಟ್‌

Shimoga-Yeshwanthapura-Train-South-Western-Railway

SHIVAMOGGA LIVE NEWS | 7 DECEMBER 2023 RAILWAY NEWS : ನೈಋತ್ಯ ರೈಲ್ವೆ (Railway) ವಿಭಾಗದಲ್ಲಿ ಜನಪ್ರಿಯವಾಗುತ್ತಿರುವ ಮಾರ್ಗ ಮೈಸೂರು – ಶಿವಮೊಗ್ಗ ರೈಲ್ವೆ ರೂಟ್.‌ ಸದ್ಯ ಈ ಮಾರ್ಗದಲ್ಲಿ ನಾಲ್ಕು ರೈಲುಗಳು ಸಂಚರಿಸುತ್ತಿವೆ. ಎಲ್ಲ ರೈಲುಗಳಲ್ಲು ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಯಾವ್ಯಾವ ರೈಲಿನ ಟೈಮಿಂಗ್‌ ಏನು? ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16206) – ಬೆಳಗ್ಗೆ 6 ಗಂಟೆಗೆ ಹೊರಡಲಿದೆ. ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ತಾಳಗುಪ್ಪ ತಲುಪಲಿದೆ. … Read more

ಶಿವಮೊಗ್ಗದಲ್ಲಿ ಡಿ.8ರಂದ ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ | ನಗರದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ – ಫಟಾಫಟ್‌ ನ್ಯೂಸ್‌

SHIMOGA-NEWS-FATAFAT.webp

SHIVAMOGGA LIVE NEWS | 7 DECEMBER 2023 ಡಿ.8ರಂದು ದೀಪಕ್‌ ಸಿಂಗ್‌ ಅಧಿಕಾರ ಸ್ವೀಕಾರ SHIMOGA : ಜೆಡಿಎಸ್ ಶಿವಮೊಗ್ಗ ನಗರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ದೀಪಕ್ ಸಿಂಗ್ ಡಿ.8ರಂದು ಜೆಡಿಎಸ್ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 11ಕ್ಕೆ ಶುಭಮಂಗಳ ಸಮುದಾಯ ಭವನದಿಂದ ಜೆಡಿಎಸ್‌ ಕಾರ್ಯಕರ್ತರು ಬೈಕ್ ಜಾಥಾದಲ್ಲಿ ಜೆಡಿಎಸ್‌ ಕಾರ್ಯಾಲಯಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ನಡೆಯುವ ಪದಗ್ರಹಣ ಸಮಾರಂಭದಲ್ಲಿ ಜೆಡಿಎಸ್‌ ರಾಜ್ಯ ಸಂಚಾಲಕ ವೈಎಸ್‌ವಿ ದತ್ತ, ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ್‌, … Read more

ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ, ಮಾಲು ಸಹಿತ ನಾಲ್ವರು ಅರೆಸ್ಟ್‌

071223-Four-arrest-for-sandalwood-smuggling-in-Hosanagara.webp

SHIVAMOGGA LIVE NEWS | 7 DECEMBER 2023 HOSANAGARA : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ‍ಶ್ರೀಗಂಧ (Sandalwood) ಕಳ್ಳರನ್ನು ಬಂಧಿಸಿದ್ದಾರೆ. ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿ ಆರ್‌ಎಫ್‌ಓ ಸಂಜಯ್ ಮಾರ್ಗದರ್ಶನಲ್ಲಿ ದಾಳಿ ನಡೆಸಲಾಗಿದೆ. ನಿವಣೆ ಪರಮೇಶ್ವರ, ಮಾನಿ ಗ್ರಾಮದ ಎಂ.ಕೆ.ಹರೀಶ್, ನಾಗರಕೊಡಿಗೆ ಚಿದಾನಂದ, ಅರುಣ್‌ಕುಮಾರ್ ಬಂಧಿತರು. ಹೊಸನಗರ ತಾಲೂಕಿನ ಹುಂಚ ಹೋಬಳಿ ತೊಗರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿತಲೆ ಮಾಡಿ ಸಾಗಣೆಗೆ ಯತ್ನಿಸಿದ್ದರು. … Read more

ಸಾರ್ಥಕ ಸುವರ್ಣ, ಸಂಸದ ರಾಘವೇಂದ್ರಗೆ ಅಭಿನಂದನಾ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

071223-BY-Raghavendra-General-Image.webp

SHIVAMOGGA LIVE NEWS | 7 DECEMBER 2023 SHIMOGA : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ 50 ವಸಂತ ಪೂರೈಸಿದ ಹಿನ್ನೆಲೆ ಮಲೆನಾಡು ವೀರಶೈವ ಲಿಂಗಾಯತ ಮಠಾಧೀಶರ ಪರಿಷತ್‌ನಿಂದ ಡಿ.8ರ ಸಂಜೆ 5.30ಕ್ಕೆ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಸಾರ್ಥಕ ಸುವರ್ಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿ.ವೈ. ರಾಘವೇಂದ್ರ ಜಿಲ್ಲೆಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ರೈಲ್ವೆ, ಹೈವೇ, ವಿಮಾನ ನಿಲ್ದಾಣ, ನೀರಾವರಿ ಯೋಜನೆಗಳ ಮೂಲಕ ಅಭಿವೃದ್ಧಿಯ … Read more

ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರು ಸೇರಿ 8 ಮಂದಿ ವಿರುದ್ಧ ಕೇಸ್‌ ದಾಖಲು

Crime-News-General-Image

SHIVAMOGGA LIVE NEWS | 7 DECEMBER 2023 SHIMOGA : ಖಾಸಗಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರಾಂಶುಪಾಲ (Principal), ಉಪನ್ಯಾಸಕರು ಮತ್ತು ಹಾಸ್ಟೆಲ್‌ ವಾರ್ಡನ್‌ ಸೇರಿ 8 ಮಂದಿ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಕಾಲೇಜು ಹೆಸರು ಹಾಳಾಗುತ್ತದೆʼ ಮೃತ ವಿದ್ಯಾರ್ಥಿನಿ ಮೇಘಶ್ರೀ ಅವರ ತಂದೆ ಓಂಕಾರಯ್ಯ ದೂರು ನೀಡಿದ್ದಾರೆ. ಮೇಘಶ್ರೀ ಇತ್ತೀಚೆಗೆ ಕರೆ ಮಾಡಿದಾಗಲೆಲ್ಲ ‘ಓದಿನ ವಿಚಾರದಲ್ಲಿ ಉಪನ್ಯಾಸಕರು ಮತ್ತು ವಾರ್ಡನ್‌ಗಳು ಒತ್ತಡ ಹೇರುತ್ತಿದ್ದಾರೆ. ಉತ್ತಮ ಅಂಕ … Read more

ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ | ಎರಡು ತಿಂಗಳು ಮಸಾಜ್ ತರಬೇತಿ – ಫಟಾಫಟ್‌ ನ್ಯೂಸ್‌

FATAFAT-NEWS-GENERAL-IMAGE.jpg

SHIVAMOGGA LIVE NEWS | 7 DECEMBER 2023 ಶಿವಮೊಗ್ಗದಲ್ಲಿ ರೈಲ್ವೆ ಹಿತರಕ್ಷಣಾ ಸಭೆ SHIMOGA : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ಡಿ.8ರ ಸಂಜೆ 6ಕ್ಕೆ ನೈಋತ್ಯ ರೈಲ್ವೆ (Railway) ಬಳಕೆದಾರರ ಹಿತರಕ್ಷಣಾ ಸಭೆ ಏರ್ಪಡಿಸಲಾಗಿದೆ. ನೈಋತ್ಯ ರೈಲ್ವೆ ಸಲಹಾ ಸಮಿತಿ ಹುಬ್ಬಳ್ಳಿ ವಲಯದ ಸದಸ್ಯ ಕೆ.ವಿ ವಸಂತ್ ಕುಮಾರ್, ಜಿಲ್ಲಾ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಎಸ್.ಎಸ್.ಉದಯಕುಮಾರ್ ಹಾಗೂ ನಾಗರಾಜ್ ಗೊರೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೈಲ್ವೆ ಬಳಕೆದಾರರು ಮತ್ತು ಸಾರ್ವಜನಿಕರು ರೈಲ್ವೆಗೆ ಸಂಬಂಧಿಸಿದ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮುಂದುವರೆದ ಪ್ರತಿಭಟನೆ

071223-Protest-for-Ariport-Name-in-Shimoga.webp

SHIVAMOGGA LIVE NEWS | 7 DECEMBER 2023 SHIMOGA : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga airport) ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಟ್ರಸ್ಟ್‌ ವತಿಯಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ (Shivamogga airport) ನಿರ್ಮಾಣವಾಗಿದೆ. ಅದಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವುದೆ ಸೂಕ್ತ. ಈ ಕುರಿತು ಹಲವು ಬಾರಿ ಮನವಿ … Read more