ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಮತ್ತೆ ಶುರುವಾಯ್ತು ಪ್ರತಿಭಟನೆಗಳು, ಆಗ್ರಹ

Shimoga-Airport-General-Image

SHIVAMOGGA LIVE NEWS | 1 FEBRUARY 2023 SHIMOGA | ಸೋಗಾನೆಯಲ್ಲಿನ ವಿಮಾನ ನಿಲ್ದಾಣದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಈ ನಡುವೆ ಏರ್ ಪೋರ್ಟ್ ಹೆಸರಿನ (Airport Name) ವಿಚಾರವಾಗಿ ಮತ್ತೆ ಆಗ್ರಹ, ಪ್ರತಿಭಟನೆಗಳು ಆರಂಭವಾಗಿವೆ. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು (Airport Name) ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಆಗ್ರಹಿಸಿ ರಾಜ್ಯ ಚಾಣಕ್ಯ ಸೇನೆ ವತಿಯಿಂದ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ

Shimoga-Airport-Construction-Work

SHIVAMOGGA LIVE NEWS | 1 FEBRUARY 2023 SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (Airport) ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‍ಐಐಡಿಸಿ) ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. 3050 ಮೀ ಉದ್ದ, 45 ಮೀ ಅಗಲದ ರನ್‍ವೇ, ಆರ್‍ಇಎಸ್‍ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ … Read more

ಅಡಕೆ ಧಾರಣೆ | 1 ಫೆಬ್ರವರಿ 2023 | ರಾಶಿ ಅಡಕೆ ಧಾರಣೆ ಇವತ್ತು ತುಸು ಕುಸಿತ, ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

Areca Price in Shimoga APMC

SHIVAMOGGA LIVE NEWS | 1 FEBRUARY 2023 SHIMOGA | ಶಿವಮೊಗ್ಗ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 19009 35996 ಬೆಟ್ಟೆ 40000 52500 ರಾಶಿ 35100 46750 ಸರಕು 54640 80019 ಶಿರಸಿ ಮಾರುಕಟ್ಟೆ ಕೆಂಪುಗೋಟು 23899 35686 ಚಾಲಿ 34500 42000 ಬೆಟ್ಟೆ 36009 42899 ಬಿಳೆ ಗೋಟು 20696 34199 ರಾಶಿ 37899 46119 ಸಿದ್ಧಾಪುರ ಮಾರುಕಟ್ಟೆ ಕೆಂಪುಗೋಟು … Read more

ವಿದ್ಯಾನಗರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಹುತೇಕ ಕಂಪ್ಲೀಟ್, ಡ್ರೋಣ್ ಫೋಟೊಗಳು ವೈರಲ್

Railway-Over-Bridge-in-Shimoga-vidyanagara

SHIVAMOGGA LIVE NEWS | 1 FEBRUARY 2023 SHIMOGA | ವಿದ್ಯಾನಗರದಲ್ಲಿ ನಿರ್ಮಾಣವಾಗುತ್ತಿರುವ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ (Railway Over Bridge) ಕಾಮಗಾರಿಯ ಡ್ರೋಣ್ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೇಸ್ ಬುಕ್, ವಾಟ್ಸಪ್ ಸ್ಟೇಟಸ್, ಇನ್ ಸ್ಟಾಗ್ರಾಂಗಳಲ್ಲಿ ಫೋಟೊಗಳ ಷೇರ್ ಆಗುತ್ತಿದೆ. ವಿದ್ಯಾನಗರದ ಮಹಾದೇವಿ ಟಾಕೀಸ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗಿದೆ. ಇದು ವೃತ್ತಾಕಾರದಲ್ಲಿದ್ದು, ಜಿಲ್ಲೆಯಲ್ಲೆ ವಿಭಿನ್ನ ಸೇತುವೆಯಾಗಿದೆ. ರೈಲುಗಳ ಸಂಚಾರದ ವೇಳೆ ಹೊಳೆಹೊನ್ನೂರು ರಸ್ತೆಗೆ ತೆರಳಲು ಮತ್ತು ಅಲ್ಲಿಂದ ಬಿ.ಹಚ್.ರಸ್ತೆಗೆ ಬರುವ … Read more

ಅಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಮ್ಮೇಳನಕ್ಕೆ ಚಾಲನೆ, ಭಾಷಣದಲ್ಲಿ ಏನೇನೆಲ್ಲ ಪ್ರಸ್ತಾಪಿಸಿದರು?

010223 Sahitya Sammelana Lakshmana Kodase in SMG

SHIVAMOGGA LIVE NEWS | 1 FEBRUARY 2023 SHIMOGA | ಜಿಲ್ಲಾ ಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Sahitya Sammelana) ಇವತ್ತು ಚಾಲನೆ ಸಿಕ್ಕಿದೆ. ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ಸಮ್ಮೇಳನ ನಡೆಯುತ್ತಿದೆ. ಇದಕ್ಕೂ ಮೊದಲು ಸಮ್ಮೇಳನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಅವರ ಮೆರವಣಿಗೆ ನಡೆಸಲಾಯಿತು. ಎರಡು ದಿನದ ಸಾಹಿತ್ಯ ಸಮ್ಮೇಳನದ (Sahitya Sammelana) ಉದ್ಘಾಟನೆ ಬಳಿಕ ಭಾಷಣ ಮಾಡಿದ ಸಮ್ಮೇಳನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಅವರು ಹಲವು ಪ್ರಮುಖ ವಿಚಾರ ಪ್ರಸ್ತಾಪಿಸಿದರು. … Read more