ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ನಿಧನ, ಕೆರೆಯಲ್ಲಿ ಮೃತದೇಹ ಪತ್ತೆ

010123 Hosanagara Prasanna Bhat MP BY Raghavendra photographer

SHIVAMOGGA LIVE NEWS | 1 JANUARY 2023 ರಾಮನಗರ : ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ (photographer) ಪ್ರಸನ್ನ ಭಟ್ (26) ನಿಧನರಾಗಿದ್ದಾರೆ. ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಕಾರಿನಲ್ಲಿ ಕೆರೆ ಬಳಿ ಬಂದಿದ್ದರು. ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಇನ್ ಸ್ಟಾಗ್ರಾಂನಲ್ಲಿ ಕೆರೆ ವೈಭವ ಶಿವಮೊಗ್ಗ ಜಿಲ್ಲೆ ಹೊಸನಗರದ ಪ್ರಸನ್ನ ಭಟ್ … Read more

ಸಂಭ್ರಮವಿದ್ದ ಮನೆಯಲ್ಲಿ ಸಂಭವಿಸಿತು ದುರ್ಘಟನೆ, ಆಗಿದ್ದೇನು? ಇಬ್ಬರ ಸಾವಿಗೆ ಕಾರಣವೇನು?

New-Year-party-firing-in-Shimoga-city

SHIVAMOGGA LIVE NEWS | 1 JANUARY 2023 ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಅವಘಡ (firing) ಇಬ್ಬರನ್ನು ಬಲಿ ಪಡೆದಿದೆ. ಎರಡು ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ (firing) ಉದ್ಯಮಿ ಮಂಜುನಾಥ್ ಓಲೇಕರ್ ಮತ್ತು ವಿನಯ್ ಎಂಬುವವರು ಸಾವನ್ನಪ್ಪಿದ್ದಾರೆ. ಸಂಭ್ರಮಾಚರಣೆಯ ಮೂಡ್ ನಲ್ಲಿದ್ದ ಮನೆಗೆ ಕೆಲವೆ ನಿಮಿಷದಲ್ಲಿ ಸೂತಕದ ಛಾಯೆ ಆವರಿಸಿದೆ. ಹೇಗಾಯ್ತು ಘಟನೆ? (firing) ಗೋಪಾಲ್ ಗ್ಲಾಸ್ ಹೌಸ್ ಮಾಲೀಕ … Read more

BREAKING NEWS – ಸಂಭ್ರಮಾಚರಣೆ ವೇಳೆ ಗುಂಡೇಟು, ಗಂಭೀರ ಗಾಯಗೊಂಡಿದ್ದ ಯುವಕ ಸಾವು

FULL-BREAKING-NEWS-PLATE

SHIVAMOGGA LIVE NEWS | 1 JANUARY 2023 ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು (misfire) ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ. ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು (misfire) ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ … Read more

ಶಿವಮೊಗ್ಗ ನಗರದ 19 ರಸ್ತೆಯಲ್ಲಿ ಸರಕು ಸಾಗಣೆ, ಭಾರಿ ವಾಹನ ಪ್ರವೇಶ ನಿಷೇಧ, ಸಂಚಾರಕ್ಕೆ ಟೈಮ್ ಫಿಕ್ಸ್

Auto-in-Shimoga-Nehru-road

SHIVAMOGGA LIVE NEWS |1 JANUARY 2023 ಶಿವಮೊಗ್ಗ : ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಶಿವಮೊಗ್ಗದಲ್ಲಿ ಭಾರಿ ವಾಹನಗಳು (heavy vehicles) ಮತ್ತು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಗದಿತ ಸಮಯದಲ್ಲಿ ಈ ವಾಹನಗಳು ನಗರದೊಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ನಗರದ 19 ರಸ್ತೆಗಳಲ್ಲಿ ಭಾರಿ ಮತ್ತು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಮಯ ನಿಗದಿ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ … Read more

ತೀರ್ಥಹಳ್ಳಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ಎಲ್ಲಿ ಕಾಣಿಸಿತು? ಏನೆಲ್ಲ ಹಾನಿಯಾಗಿದೆ?

Elephant-at-Thirthahalli-village

SHIVAMOGGA LIVE NEWS |1 JANUARY 2023 ತೀರ್ಥಹಳ್ಳಿ : ತಾಲೂಕಿನಲ್ಲಿ ಕಾಡಾನೆ (wild elephant) ಪುನಃ ಪ್ರತ್ಯಕ್ಷವಾಗಿದೆ. ಮಧ್ಯರಾತ್ರಿ ಕಾಣಿಸಿಕೊಂಡಿರುವ ಆನೆ ತೋಟದ ಬೇಲಿ ಮುರಿದಿದೆ. ಅಲ್ಲಿಂದ ಎಂಪಿಎಂ ಪ್ಲಾಂಟೇಷನ್ ಕಡೆಗೆ ಹೋಗಿರುವ ಸಾದ್ಯತೆ ಇದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಾತ್ರಿ 2 ಗಂಟೆ ಹೊತ್ತಿಗೆ ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ಗ್ರಾಮದಲ್ಲಿ ಕಾಡಾನೆ (wild elephant) ಕಾಣಿಸಿಕೊಂಡಿದೆ. ತೋಟಗಳಿಗೆ ಹಾಕಿದ್ದ ಬೇಲಿ ಹಾನಿ ಮಾಡಿದೆ. ಮನೆಯೊಂದರ ಬೇಲಿಯನ್ನು ಕಿತ್ತು … Read more

BREAKING NEWS | ಹೊಸ ವರ್ಷದ ಪಾರ್ಟಿ ವೇಳೆ ಗನ್ ಫೈರ್, ಯುವಕನಿಗೆ ಗಾಯ, ಗುಂಡು ಹಾರಿಸಿದವ ಸಾವು

breaking news graphics

SHIVAMOGGA LIVE NEWS |1 JANUARY 2023 ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ವೇಳೆ ಗುಂಡು (gun fire) ತಗುಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದರು. 12 ಗಂಟೆಗೆ ಮಂಜುನಾಥ ಓಲೇಕರ್ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಿಸ್ ಫೈರ್, ಯುವಕನಿಗೆ ಗುಂಡು … Read more