ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಈಶ್ವರಪ್ಪಗೆ ಕಾಂಗ್ರೆಸ್ ಮುಖಂಡರ ಪ್ರತಿಸವಾಲು, ಏನದು?

HC-Yogesh-and-KB-Prasanna-Kumar-Press-Meet-in-Shimoga

SHIVAMOGGA LIVE NEWS | 1 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಸ್ಪರ್ಧಿಸಲಿ ಎಂದು ಸವಾಲು  (Challenge) ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರತಿಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದಲ್ಲಿಯೇ ಅವರ ವಿರುದ್ಧ ಬಿಜೆಪಿಯಿಂದ ಈಶ್ವರಪ್ಪ ಸ್ಪರ್ಧೆ ಮಾಡಲು ಸಾಧ್ಯವಿದೆಯೇ ಎಂದು ಸವಾಲು (Challenge) ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಈಶ್ವರಪ್ಪ ಅವರ ವಿರುದ್ಧ ಸ್ಪರ್ಧೆಗೆ … Read more

ಹೆಜ್ಜೇನು ದಾಳಿ, ಗಂಡ, ಹೆಂಡತಿಗೆ ಐಸಿಯುನಲ್ಲಿ ಚಿಕಿತ್ಸೆ

soraba map graphics

SHIVAMOGGA LIVE NEWS | 1 MARCH 2023 SORABA : ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ (Honey Bee) ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು (Honey Bee) ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ … Read more

ನಡುರಸ್ತೆಯಲ್ಲಿ ಕೊರಿಯರ್ ಸರ್ವಿಸ್ ಯುವಕನ ಮುಖಕ್ಕೆ ಹೊಡೆದ ‘ಕಪ್ಪು ಅಂಗಿ’ ವ್ಯಕ್ತಿ

200123 Police Jeep With Light jpg

SHIVAMOGGA LIVE NEWS | 1 MARCH 2023 SHIMOGA : ಬೈಕ್ ಅಡ್ಡಗಟ್ಟಿ ಸವಾರನ (Rider) ಮುಖಕ್ಕೆ ಹೊಡೆದು ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿರುವ ಮಂಜುನಾಥ್ (28) ಎಂಬುವವರು ದೂರು ನೀಡಿದ್ದಾರೆ. ಆಜಾದ್ ನಗರದ 2ನೇ ತಿರುವಿನಲ್ಲಿ ಕೊರಿಯರ್ ಕೊಟ್ಟು ಬರುವಾಗ ಘಟನೆ ನಡೆದಿದೆ. ಕಪ್ಪು ಅಂಗಿ … Read more

ಮುಷ್ಕರದ ಎಫೆಕ್ಟ್, ಶಿವಮೊಗ್ಗದ ಸರ್ಕಾರಿ ಕಚೇರಿಗಳಲ್ಲಿ ನೀರವ ಮೌನ, ಎಲ್ಲೆಲ್ಲಿ ಹೇಗಿತ್ತು ಪರಿಸ್ಥಿತಿ?

Government-Offices-During-Workers-Strike-in-Shimoga

SHIVAMOGGA LIVE NEWS | 1 MARCH 2023 SHIMOGA : 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು (Employees) ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು, ಜನರಿಲ್ಲದೆ ಬಿಕೋ ಅನ್ನುತ್ತಿದ್ದವು. ಈ ನಡುವೆ ಸರ್ಕಾರ ವೇತನ ಹೆಚ್ಚಳ ಕುರಿತು ಆದೇಶ ಹೊರಡಿಸಿದ್ದು, ಮುಷ್ಕರ ಕೈ ಬಿಡುವುದಾಗಿ ಸರ್ಕಾರಿ ನೌಕರರ (Employees) ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೌನ ಸದಾ ಅಧಿಕಾರಿಗಳು, ಜನ ಜಂಗುಳಿಯಿಂದ … Read more

ಯಾವುದಕ್ಕೂ ಸಾಕಾಗುತ್ತಿಲ್ಲ ಸರ್ಕಾರದ ಹಣ, 30 ಸಾವಿರಕ್ಕೆ ಹೆಚ್ಚಿಸುವಂತೆ ವಿದ್ಯಾರ್ಥಿಗಳ ಆಗ್ರಹ

Shimoga-Veterinary-College-students-Protest

SHIVAMOGGA LIVE NEWS | 1 MARCH 2023 SHIMOGA : ಕಿರಿಯ ಪಶುವೈದ್ಯಕೀಯ ವಿದ್ಯಾರ್ಥಿಗಳ ಇಂಟರ್ನ್ ಶಿಪ್ (Internship) ಭತ್ಯೆಯನ್ನು 30 ಸಾವಿರ ರೂ. ಗೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರ್ಕಾರ ಕೂಡಲೆ ಭತ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು. ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸದ್ಯ ಇಂಟರ್ನ್ ಶಿಪ್ ಭತ್ಯೆ 14 ಸಾವಿರ ರೂ. ನೀಡಲಾಗುತ್ತಿದೆ. ಇದನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ … Read more

ಚಿರತೆ ದಾಳಿಗೆ ಕರು ಬಲಿ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Thirthahalli Name Graphics

SHIVAMOGGA LIVE NEWS | 1 MARCH 2023 THIRTHAHALLI : ಚಿರತೆಯೊಂದು (Cheetah) ಹೋರಿಕರುವಿನ ಮೇಲೆ ದಾಳಿ ನಡೆಸಿ ತಿಂದು ಹಾಕಿದೆ. ಇದರಿಂದ ವರಾಹಿ ಹಿನ್ನೀರು ಭಾಗದ ಸುಣ್ಣದಮನೆ ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬುವವರಿಗೆ ಸೇರಿದ ಹೋರಿಕರುವನ್ನು ಸೋಮವಾರ ಚಿರತೆಯೊಂದು ತಿಂದು ಹಾಕಿದೆ. ವಿಚಾರ ತಿಳಿದು ಮೇಗರವಳ್ಳಿ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಚಿರತೆ ಹಾವಳಿಯಿಂದ ಸುತ್ತಮುತ್ತಲ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು … Read more

ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ?

Home-Minister-Araga-Jnanendra-Press-meet-in-Shimoga.

SHIVAMOGGA LIVE NEWS | 1 MARCH 2023 SHIMOGA : ರಾಜ್ಯಕ್ಕೆ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (Rashtriya Raksha University) ಮಂಜೂರಾಗಿದೆ. ಶಿವಮೊಗ್ಗದಲ್ಲಿಯೇ ಅದನ್ನು ಆರಂಭಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ವಿಶ್ವವಿದ್ಯಾಲಯ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಸ್ತುತ ರಾಗಿಗುಡ್ಡದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ವಿವಿ ಆರಂಭವಾಗಲಿದೆ. ನವುಲೆಯಲ್ಲಿ 8 ಎಕರೆ ಜಾಗವನ್ನು ಜಿಲ್ಲಾಧಿಕಾರಿ … Read more

ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು ಚಲ್ಲಾಪಿಲ್ಲಿ, ಕಾರಿನ ಗಾಜು ಪೀಸ್ ಪೀಸ್, ಒಬ್ಬನ ಮೇಲೆ ದಾಳಿ

Crime-News-General-Image

SHIVAMOGGA LIVE NEWS | 1 MARCH 2023 SHIMOGA : ಯುವಕರ ಗುಂಪೊಂದು ಅಂಗಡಿಯೊಂದಕ್ಕೆ (Shop) ನುಗ್ಗಿ ಮುಚ್ಚಿನಿಂದ ಹೊಡೆದು ವಸ್ತುಗಳನ್ನು ಹಾನಿ ಮಾಡಿದೆ. ಸಮೀಪದಲ್ಲೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದೆ. ಅಲ್ಲದೆ ದಾರಿಯಲ್ಲಿ ಬರುತ್ತಿದ್ದ ಯುವಕನೊಬ್ಬನ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ. ಶಿವಮೊಗ್ಗದ ಬುದ್ಧಾನಗರದ 3ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಈ ರಸ್ತೆಯಲ್ಲಿರುವ ಗಂಗಾಧರ್ ಎಂಬುವವರ ಅಂಗಡಿಗೆ (Shop) ನುಗ್ಗಿದ ಮೂವರು ಯುಕವರು ದಾಂಧಲೆ ನಡೆಸಿದ್ದಾರೆ. ಕೈಯಲ್ಲಿ ಮಚ್ಚು ಹಿಡಿದು ಬಂದಿದ್ದ ಯುವಕರು … Read more