ಕರೋನ ವರದಿ ರಿಲೀಸ್ ಮಾಡಿದ ಶಿವಮೊಗ್ಗ ಜಿಲ್ಲಾಡಳಿತ, ಎಷ್ಟು ಸಕ್ರಿಯ ಪ್ರಕರಣಗಳಿವೆ?

Corona PPE Kit and swab box

ಶಿವಮೊಗ್ಗ | ಜೋರು ಮಳೆಯ ನಡುವೆ ಜಿಲ್ಲೆಯಲ್ಲಿ ಕೋವಿಡ್ (COVID) ಪ್ರಕರಣಗಳು ಹೆಚ್ಚಳವಾಗುತ್ತಿವೆ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು 256 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 47 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು, ಜಿಲ್ಲೆಯಲ್ಲಿ 155 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಪೈಕಿ 138 ಮಂದಿ ಹೋಂ ಐಸೊಲೇಷನ್’ಗೆ ಒಳಗಾಗಿದ್ದಾರೆ. 13 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ, ಇಬ್ಬರು ಡಿಸಿಹೆಚ್’ಸಿ, ಇಬ್ಬರು ಖಾಸಗಿ … Read more

‘ಜನರ ಪ್ರಾಣ ಮುಖ್ಯವೋ, ಧ್ವಜ ಮುಖ್ಯವೋ?’ ಶಿವಮೊಗ್ಗ ಕಾಂಗ್ರೆಸ್ ನಾಯಕಿ ಆಕ್ರೋಶ

G-pallavi-argues-with-pdo-in-Kommanalu

ಶಿವಮೊಗ್ಗ | ಜನರ ಹೆಣದ ಮೇಲೆ ಬಾವುಟ (FLAG) ನೆಡಲು ಹೊರಟಿದ್ದೀರಾ? ಜನರ ಪ್ರಾಣ ಮುಖ್ಯವೋ ಬಾವುಟ ಹಾರಿಸುವುದು ಮುಖ್ಯವೋ? ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರೆ ಜಿ.ಪಲ್ಲವಿ, ಪಿಡಿಓ ಒಬ್ಬರಿಗೆ ತರಾಟೆಗೆ ತೆಗೆದುಕೊಂಡ ಪರಿ ಇದು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಹಲವು ಮನೆಗಳು ಕುಸಿದು ಹೋಗಿವೆ. ವಿವಿಧ ಗ್ರಾಮಗಳಿಗೆ ಕಾಂಗ್ರೆಸ್ ಜಿಲ್ಲಾ ವಕ್ತಾರೆ ಪಲ್ಲವಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಧನಸಹಾಯ ಮಾಡಿದರು. ಬಾವುಟಕ್ಕೆ ಕೋಲು ತರುವುದೆ ಮುಖ್ಯಾನಾ? ಕೊಮ್ಮನಾಳು ಗ್ರಾಮದಲ್ಲಿ ಯಶೋದಮ್ಮ … Read more

ಜೋರು ಮಳೆ, ಲಿಂಗನಮಕ್ಕಿ ಜಲಾಶಯದಿಂದ ಮತ್ತೊಂದು ಮುನ್ನೆಚ್ಚರಿಕೆ, ಏನದು?

-Linganamakki-Dam-General-Image

ಸಾಗರ | ಜಲಾನಯನ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಒಳ ಹರಿವು ಪ್ರಮಾಣ ಇದೆ ರೀತಿ ಮುಂದುವರೆದರೆ ಯಾವುದೆ ಸಂದರ್ಭದಲ್ಲಿ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತದೆ (ALERT) ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಿಂಗನಮಕ್ಕಿ ಜಲಾಶಯಕ್ಕೆ ಆ.9ರಂದು ಸಂಜೆ 5 ಗಂಟೆ ಹೊತ್ತಿಗೆ 67 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯದ ನೀರಿನ ಮಟ್ಟ 1806.95 ಅಡಿಗೆ ತಲುಪಿದೆ. ಇದೆ ರೀತಿ ಮಳೆ ಮುಂದುವರೆದರೆ … Read more

ಶಿವಮೊಗ್ಗ ರಾಗಿಗುಡ್ಡದಲ್ಲಿ ಮನೆ ಗೋಡೆ ಕುಸಿತ

House-Wall-Collapse-in-Shimoga-Ragigudda

ಶಿವಮೊಗ್ಗ | ಭಾರಿ ಮಳೆಯಿಂದಾಗಿ ನಗರದ ರಾಗಿಗುಡ್ಡದಲ್ಲಿ ಮನೆಯೊಂದರ ಗೋಡೆ (WALL COLLAPSE) ಕುಸಿದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ರಾಗಿಗುಡ್ಡ ನಾಲ್ಕನೆ ತಿರುವಿನಲ್ಲಿರುವ ನೂರುಲ್ಲಾ ಎಂಬುವವರಿಗೆ ಸೇರಿದ ಮನೆಯ ಗೋಡೆ (WALL COLLAPSE) ಕುಸಿದಿದೆ. ಮೊಹರಂ ಹಬ್ಬವಾಗಿದ್ದರಿಂದ ಮನೆಯವರೆಲ್ಲ ಹೊರಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಬೀಗರ ಊಟದ ವೇಳೆ ಅಧಿಕಾರಿಗಳ ದಾಳಿ, ಮದುವೆ ಮಾಡಿಸಿದ ಹಲವರ ವಿರುದ್ಧ ಕೇಸ್, … Read more

ಬೀಗರ ಊಟದ ವೇಳೆ ಅಧಿಕಾರಿಗಳ ದಾಳಿ, ಮದುವೆ ಮಾಡಿಸಿದ ಹಲವರ ವಿರುದ್ಧ ಕೇಸ್, ಕಾರಣವೇನು?

police jeep

ಶಿವಮೊಗ್ಗ | ಅಪ್ರಾಪ್ತ ಬಾಲಕಿಯ ವಿವಾಹ (CHILD MARRIAGE) ಮಾಡಿಸಿದ ಸಂಬಂಧ ಶಿವಮೊಗ್ಗದಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಬಾಲಕಿಯನ್ನು ಅಧಿಕಾರಿಗಳು ಮಾಡಿ, ಬಾಲ ಮಂದಿರದಲ್ಲಿ ಆಶ್ರಯ ನೀಡಿದ್ದಾರೆ. ಶಿವಮೊಗ್ಗ ತಾಲೂಕು ಸಂತೆ ಕಡೂರು ಗ್ರಾಮದ ದೇವಸ್ಥಾನದಲ್ಲಿ ಅಪ್ರಾಪ್ತೆಯ ವಿವಾಹ ನಡೆದಿತ್ತು. ಮದುವೆ ನಂತರ ಬೀಗರ ಊಟ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ದಾಳಿ ನಡೆಸಿದ್ದಾರೆ. ಬಾಲಕಿಯ ರಕ್ಷಣೆ ಎರಡು ವರ್ಷದ ಹಿಂದೆ ಅಪ್ರಾಪ್ತೆಗೆ ದೂರದ ಸಂಬಂಧಿ ಯುವಕನ ಪರಿಚಯವಾಗಿತ್ತು. ಇಬ್ಬರು ಫೋನ್ … Read more

ಕರ್ನಾಟಕ ರತ್ನ ಪುರಸ್ಕೃತ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

Kho-Kho-Player-Vinay-Death.

ತೀರ್ಥಹಳ್ಳಿ | ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ (KHO KHO PLAYER) ವಿನಯ್ ಸೀಬನಕೆರೆ (VINAY SIBANAKERE) ಮೃತಪಟ್ಟಿದ್ದಾರೆ. ಇವತ್ತು ತೀರ್ಥಹಳ್ಳಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿತು. ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಅವರು ಹಲವು ದಿನದಿಂದ ಜ್ವರದಿಂದ ಬಳಲುತ್ತಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ವಿನಯ್ ಸೀಬನಕೆರೆ ಕೊನೆ ಉಸಿರೆಳೆದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಗಮನ … Read more