ಜಂಗ್ಲಿ ಮಂಜುನಾಥ್ ಗ್ಯಾಂಗ್ ಅರೆಸ್ಟ್, ಕಂತೆ ಕಂತೆ ಹಣ ವಶಕ್ಕೆ

Tunga-Nagara-Police-Arrest-House-Theft-in-Shimoga.

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಮನೆ ಕಳ್ಳತನ (House Theft Arrest) ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರುಪಾಯಿ ನಗದು, ಚಿನ್ನಾಭರಣ, ಬೈಕ್ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮಂಜುನಾಥ್ ಅಲಿಯಾಸ್ ಜಂಗ್ಲಿ, ಅಶೋಕ್, ಮೊಹಮ್ಮದ್ ಸುಹೇಲ್ ಅಲಿಯಾಸ್ ಟುಯ್ಯಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. (House Theft Arrest) ಕಂತೆ ಕಂತೆ ಹಣ ವಶಕ್ಕೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಂತೆ ಕಂತೆ … Read more

ಅಡಕೆ ಬೆಳೆಗಾರರ ನಿದ್ರೆಗೆಡಿಸಿದ ರೇಟ್, ಎಲೆ ಚುಕ್ಕೆ ರೋಗ, ಇಳುವರಿ ಕುಸಿತದ ಬೆನ್ನಿಗೆ ಮತ್ತೊಂದು ಶಾಕ್

Areca-in-gunny-bag-APMC-Shimoga

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಎಲೆ ಚುಕ್ಕೆ ರೋಗದ ಹೊಡೆತದಿಂದ ಸುಧಾರಿಸಿಕೊಳ್ಳಲಾಗದೆ ಒದ್ದಾಡುತ್ತಿರುವ ಅಡಕೆ ಬೆಳೆಗಾರರಿಗೆ ಧಾರಣೆ ಇಳಿಕೆಯಿಂದ ಮತ್ತೊಂದು ಪೆಟ್ಟು ಬಿದ್ದಿದೆ. ಕಳೆದ ಎರಡು ತಿಂಗಳಲ್ಲಿ ಅಡಕೆ ಧಾರಣೆ  (adike rate decrease) ಕುಸಿತ ಕಾಣುತ್ತಿದೆ. ಈ ಬೆಳವಣಿಗೆ ಅಡಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಕೆ ರೇಟ್ ಕುಸಿತ ಕಂಡಿದೆ. ಗೊರಬಲು, ಬೆಟ್ಟೆ, ರಾಶಿ ಅಡಕೆ ಧಾರಣೆಯಲ್ಲಿ ಇಳಿಕೆಯಾಗಿದೆ. (adike rate decrease) ಅಡಕೆ ರೇಟ್ … Read more

ಲಕ್ಷ ಲಕ್ಷ ವಂಚನೆ ಆರೋಪ, ನಿವೃತ್ತ ಸರ್ಕಾರಿ ನೌಕರನ ವಿರುದ್ಧ ಮೇಲಧಿಕಾರಿಯಿಂದ ದೂರು

CRIME-NEWS-SHIVAMOGGA-LIVE-NEWS

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಸರ್ಕಾರದ ಕೈಗಾರಿಕ (Forest Industries) ನಿಗಮವೊಂದರಲ್ಲಿ ಲಕ್ಷ ಲಕ್ಷ ರೂ. ವಂಚನೆ ಮಾಡಿದ ನಿವೃತ್ತ ಕಿರಿಯ ಸಹಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಪ್ರಮಾಣದಲ್ಲಿ ಹಣ ಹಿಂತಿರುಗಿಸದ ಹಿನ್ನಲೆ ದೂರು ನೀಡಲಾಗಿದೆ. ಶಿವಮೊಗ್ಗ ರಾಗಿಗುಡ್ಡದ ಬಳಿ ಇರುವ ರಾಜ್ಯ ಅರಣ್ಯ ಕೈಗಾರಿಕಾ (Forest Industries) ನಿಗಮದಲ್ಲಿ ಬಸಪ್ಪ ಎಂಬುವವರು ಕಿರಿಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. 2004 ರಿಂದ 2007ರವರೆಗೆ ನಡೆದ ಲಾಗಿಂಗ್ ಕಾಮಗಾರಿ ವೇಳೆ … Read more

ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

crime name image

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ (knief assault) ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ತಾಲೂಕಿನ ಪಿಳ್ಳಂಗೆರೆ ಗ್ರಾಮದ ಸತೀಶ್ ಎಂಬುವವರ ಮೇಲೆ ಅವರ ಸಹೋದರ ಶಿವಕುಮಾರ್ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ತನ್ನ ಪತ್ನಿ ಜೊತೆಗೆ ಡಿ.7ರ ರಾತ್ರಿ ಗಲಾಟೆ ಮಾಡುತ್ತಿದ್ದ. ಸತೀಶ್ ಅವರು ಗಲಾಟೆ ಬಿಡಿಸಿದ್ದಾರೆ. ಇಬ್ಬರು ಮನೆಗೆ ಹೋಗುವಂತೆ ಸೂಚಿಸಿದ್ದಾರೆ. ಆಗ ಶಿವಕುಮಾರ್ ಅವಾಚ್ಯವಾಗಿ … Read more