ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರು ಬಂಧನ, ಎರಡು ಗಿಳಿಗಳು ವಶಕ್ಕೆ

Parrots-seized-by-gili-shastra-in-Ripponpete.

SHIVAMOGGA LIVE NEWS | 10 JANUARY 2024 RIPPONPETE : ಗಿಳಿಶಾಸ್ತ್ರ ಹೇಳುತ್ತಿದ್ದ ಇಬ್ಬರನ್ನು ಸಾಗರ ಪೊಲೀಸ್‌ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಪಂಜರದೊಳಗಿದ್ದ ಎರಡು ಗಿಳಿಗಳನ್ನು ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಕ್ರಾಸ್‌ನಲ್ಲಿ ಬೆಂಗಳೂರಿನ ಮಂಜುನಾಥ್‌ ಮತ್ತು ಯಲ್ಲಪ್ಪ ಎಂಬುವವರನ್ನು ಬಂಧಿಸಲಾಗಿದೆ. ಗಿಳಿಗಳನ್ನು ಬಳಸಿ ಜ್ಯೋತಿಷ್ಯ ಹೇಳುವ ನೆಪದಲ್ಲಿ ಅವುಗಳನ್ನು ಹಿಂಸಿಸಲಾಗುತ್ತಿದೆ ಎಂದು ಆರೋಪಿಸಿ ಇಬ್ಬರನ್ನು ಬಂಧಿಸಲಾಗಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ರಸ್ತೆಗೆ ಹಾಲು ಚೆಲ್ಲಿ … Read more

ಶಿವಮೊಗ್ಗ ರೈಲ್ವೆ ಸೇತುವೆ ಮೇಲೆ ವಿದ್ಯುತ್ ಕಂಬ, ಜಿಲ್ಲೆಯ ರೈಲ್ವೆ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

Shimoga-Railway-Electrification-Tunga-Bridge

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ (train) ಮಾರ್ಗದ ವಿದ್ಯುದೀಕರಣ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಈಗಾಗಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ತುಂಗಾ ನದಿ ರೈಲ್ವೆ (train) ಸೇತುವೆ ಮೇಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದ್ದು, ಕೇಬಲ್ ಗಳನ್ನು ಕೂಡ ಹಾಕಲಾಗಿದೆ. ಬೀರೂರು – ಶಿವಮೊಗ್ಗ – ತಾಳಗುಪ್ಪ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿಗಾಗಿ 2020 -21ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ 25 ಕೋಟಿ ರೂ. … Read more

ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

Sagara-Anjuman-and-Masjid-Trust-Press-meet-in-Sagara

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲಿನ ದಾಳಿ ಯತ್ನ ಪ್ರಕರಣದ ಆರೋಪಿ ಸಮೀರ್ ನ ಕುಟುಂಬದವರು (family) ಪತ್ರಿಕಾಗೋಷ್ಠಿ ನಡೆಸಿ, ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ಸಹೋದರಿಗೆ ಸುನಿಲ್ ಚುಡಿಯಿಸುತ್ತಿದ್ದ. ಇದೆ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಮೀಯಾ ಮಸೀದಿ ಅಧ್ಯಕ್ಷ ಫಾರೂಕ್ ಶೇಕ್ ಅವರು, ಸೋಮವಾರ ಬೆಳಗ್ಗೆ ನಡೆದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಬ್ಬರ ನಡುವೆ ಜಗಳಕ್ಕೆ … Read more

ಬಜರಂಗದಳ ಕಾರ್ಯಕರ್ತನ ಮೇಲೆ ದಾಳಿ ಯತ್ನ, ಸಾಗರ ಪಟ್ಟಣ ಬಂದ್, ಹೇಗಿತ್ತು? ಏನೇನೆಲ್ಲ ಆಯ್ತು?

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಸಾಗರ ಬಂದ್ (bandh) ಬಹುತೇಕ ಯಶಸ್ವಿಯಾಗಿದೆ. ನಗರದ ಅಂಗಡಿ ಮುಂಗಟ್ಟು ಬಂದ್ ಆಗಿದ್ದವು. ಬಸ್ ನಿಲ್ದಾಣಗಳಲ್ಲಿ ಜನರಿಲ್ಲದೆ ಬಿಕೋ ಅನ್ನುತ್ತಿತ್ತು. ವಾಹನ ಸಂಚಾರವು ವಿರಳವಾಗಿತ್ತು. ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಸಮೀರ್ ಎಂಬಾತ ಮಾರಕಾಸ್ತ್ರದಿಂದ ಹಲ್ಲೆಗೆ ಯತ್ನಿಸಿದ್ದ. ಈ ಘಟನೆ ಬೆನ್ನಿಗೆ ಆರೋಪಿಗಳನ್ನು ಬಂಧಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಬಜರಂಗದಳ, ವಿಶ್ವ ಹಿಂದೂ … Read more

ಅಡಕೆ ಧಾರಣೆ | 10 ಜನವರಿ 2023 | ಸ್ಥಿರತೆ ಕಾಯ್ದುಕೊಂಡ ಅಡಕೆ ಧಾರಣೆ, ಯಾವ್ಯಾವ ಅಡಕೆಗೆ ಎಷ್ಟಿದೆ ರೇಟ್?

Areca Price in Shimoga APMC

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 17001 36200 ಬೆಟ್ಟೆ 46569 53599 ರಾಶಿ 40016 47200 ಸರಕು 51030 79640 ಸಿದ್ದಾಪುರ ಮಾರುಕಟ್ಟೆ ಕೆಂಪುಗೋಟು 31099 32809 ಕೋಕ 28119 31399 ಚಾಲಿ 39129 42609 ತಟ್ಟಿಬೆಟ್ಟೆ 38869 44099 ಬಿಳೆ ಗೋಟು 29019 33499 ರಾಶಿ 43419 46599 ಹೊಸ … Read more

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

fire-at-Ragigudda-in-Shimoga-city.

SHIVAMOGGA LIVE NEWS |10 JANUARY 2023 ಶಿವಮೊಗ್ಗ : ನಗರದ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ವಸತಿ ಶಾಲೆ (residential school) ಸಮೀಪ ಬೆಂಕಿ ಹೊತ್ತಿಕೊಂಡಿದ್ದು, ಹೊಗೆ ಆವರಿಸಿತ್ತು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದರು. ಮಧ್ಯಾಹ್ನದ ವೇಳೆಗೆ ರಾಗಿಗುಡ್ಡದಲ್ಲಿ (ragigudda) ಬೆಂಕಿ ಕಾಣಿಸಿಕೊಂಡಿದೆ. ಒಣಗಿ ಬಿದ್ದಿದ್ದ ರೆಂಬೆಗಳು, ಎಲೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ಶಾಲೆ ಸಿಬ್ಬಂದಿ ಮತ್ತು ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿ … Read more

ಸಿಗಂದೂರಿನಲ್ಲಿ 2 ದಿನ ಜಾತ್ರೆ, ಏನೆಲ್ಲ ಪೂಜೆಗಳು, ಯಾವೆಲ್ಲ ಕಾರ್ಯಕ್ರಮಗಳಿರಲಿವೆ?

Sigandur-Temple-Sagara

SHIVAMOGGA LIVE NEWS |10 JANUARY 2023 ಸಾಗರ : ಪ್ರಸಿದ್ಧ ಕ್ಷೇತ್ರ ಸಿಗಂದೂರು (sigandur) ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಕ್ರಾಂತಿ  (sankranti) ಅಂಗವಾಗಿ ಜ.14 ಮತ್ತು 15ರಂದು ಜಾತ್ರಾ (jatre) ಮಹೋತ್ಸವ ನಡೆಯಲಿದೆ. ಜ.14ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮದರ್ಶಿ ಡಾ. ಎಸ್.ರಾಮಪ್ಪ (dr. ramappa) ತಿಳಿಸಿದ್ದಾರೆ. ಮೂಲ ಸ್ಥಳದಲ್ಲಿ ಪ್ರಥಮ ಪೂಜೆ ಜ.14ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ. ಬೆಳಗ್ಗೆ … Read more

ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿದ್ದ ಕೇಸ್ ಗೆ ಬಿಗ್ ಟ್ವಿಸ್ಟ್

Shimoga-SP-Mithun-Kumar-About-Sagara-Incident

SHIVAMOGGA LIVE NEWS |10 JANUARY 2023 ಶಿವಮೊಗ್ಗ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ದಾಳಿಗೆ ಯತ್ನಿಸಿದ ಪ್ರಕರಣ (attack case) ಸಂಬಂಧ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯೊಬ್ಬಳನ್ನು ಚುಡಾಯಿಸಿದ್ದೆ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಸಮೀರ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆಯಲಾಗಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. (attack case) … Read more

ಸಾಗರ ಪಟ್ಟಣ ಬಂದ್, ಅಂಗಡಿ ಮುಂಗಟ್ಟು ಕ್ಲೋಸ್, ರಸ್ತೆಗಿಳಿದ ಹಿಂದೂ ಕಾರ್ಯಕರ್ತರು

Sagara-Bandh-Bajarangadal-Protest-March-in-the-city.

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದನ್ನು ಖಂಡಿಸಿ ಸಾಗರ ಪಟ್ಟಣ ಬಂದ್ (bandh) ಮಾಡಲಾಗಿದೆ. ನಗರದಾದ್ಯಂತ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ವಾಹನ ಸಂಚಾರ ಕೂಡ ಕಡಿಮೆಯಾಗಿದೆ. ಪಟ್ಟಣದ ವಿವಿಧೆಡೆ ಬೆಳಗ್ಗೆಯಿಂದ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. 9 ಗಂಟೆ ಹೊತ್ತಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ರಸ್ತೆಗಿಳಿದು, ಅಂಗಡಿಗಳನ್ನು ಬಂದ್ (bandh) ಮಾಡಿಸಿದರು. ಇದನ್ನೂ ಓದಿ –ಬಜರಂಗದಳ ಸಂಚಾಲಕನ … Read more

ರಾಜ್ಯ ನಾಯಕರ ಮುಂದೆಯೆ ಶಿವಮೊಗ್ಗ ಎಎಪಿ ಟಿಕೆಟ್ ಆಕಾಂಕ್ಷಿ ಅಸಮಾಧಾನ, ಗುಂಪುಗಾರಿಕೆ ಆರೋಪ

AAP-Aspirant-Ravi-Kishan-Angry-over-groupism

SHIVAMOGGA LIVE NEWS |10 JANUARY 2023 ಶಿವಮೊಗ್ಗ : ನಗರದಲ್ಲಿ ರಾಜ್ಯ ನಾಯಕರ ಮುಂದೆಯೆ ಆಮ್ ಆದ್ಮಿ ಪಕ್ಷದ (aap) ಅಸಮಾಧಾನ ಸ್ಪೋಟಗೊಂಡಿದೆ. ಸುದ್ದಿಗೋಷ್ಠಿಗೆ ಆಹ್ವಾನ ನೀಡಿಲ್ಲ, ಗುಂಪುಗಾರಿಕೆ ನಡೆಸಲಾಗುತ್ತಿದೆ ಎಂದು ಟಿಕೆಟ್ ಆಕಾಂಕ್ಷಿಯೊಬ್ಬರು ಬಹಿರಂಗವಾಗಿ ಆಕ್ರೋಶ (Altercation) ವ್ಯಕ್ತಪಡಿಸಿದರು. PHOTO | ಶಿವಮೊಗ್ಗದ ಜ್ಯೂವೆಲ್ ರಾಕ್ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ಬಳಿಕ ಎಎಪಿ ಟಿಕೆಟ್ ಆಕಾಂಕ್ಷಿ ರವಿ ಕಿಶನ್ ಆಸಮಾಧಾನ ಹೊರ ಹಾಕಿದರು. ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ಅವರು … Read more