ಶಿವಮೊಗ್ಗದಲ್ಲಿ KPSC ಪರೀಕ್ಷೆಯಲ್ಲಿ ನಕಲು ಮಾಡಲು ಮೊಬೈಲ್, ಸ್ಪೀಕರ್ ಬಳಕೆ

Kote Police station building

SHIVAMOGGA LIVE NEWS | SHIMOGA | 10 ಜೂನ್ 2022 ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪ ಸಂಬಂಧ ಶಿವಮೊಗ್ಗದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ನೀಡಿದ ದೂರಿನ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ಕೆಪಿಎಸ್’ಸಿ ವತಿಯಿಂದ 2017ರ ಸೆಪ್ಟೆಂಬರ್ ತಿಂಗಳಲ್ಲಿ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಅಥವಾ ಕಿರಿಯ ಅಭಿಯಂತರರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಆರೋಪವಿದೆ. ಕೀರ್ತಿ ಮತ್ತು … Read more

ಅಡಕೆ ಧಾರಣೆ | 10 ಜೂನ್ 2022 | ಇವತ್ತು ಎಲ್ಲೆಲ್ಲಿ ಎಷ್ಟಿದೆ ರೇಟ್?

Areca Price in Shimoga APMC

SHIVAMOGGA LIVE NEWS | ADIKE RATE | 10 ಜೂನ್ 2022 ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ adike market ಶಿವಮೊಗ್ಗ ಮಾರುಕಟ್ಟೆ ಗೊರಬಲು 17000 37158 ಬೆಟ್ಟೆ 50029 52299 ರಾಶಿ 43899 49109 ಸರಕು 58619 78996 ಹೊಸನಗರ ಮಾರುಕಟ್ಟೆ ಕೆಂಪುಗೋಟು 26819 37800 ಚಾಲಿ 34009 36399 ಬಿಳೆ ಗೋಟು 22619 26319 ರಾಶಿ 42009 49499 ಸೊರಬ ಮಾರುಕಟ್ಟೆ ಚಾಲಿ 33000 36000 ಇತರೆ … Read more

ಒಂದೇ ಒಂದು ಎಸ್ಎಂಎಸ್’ನಿಂದ 44 ಸಾವಿರ ಮಂಗಮಾಯ, ಹೇಗದು?

Doddapete-Police-Station-General-Image.

SHIVAMOGGA LIVE NEWS | SHIMOGA | 10 ಜೂನ್ 2022 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಯಂತೆ ಮೆಸೇಜ್ ಮಾಡಿ ವೃದ್ಧರೊಬ್ಬರಿಗೆ ಹಣ ವಂಚನೆ ಮಾಡಲಾಗಿದೆ. ಲಿಂಕ್ ಕ್ಲಿಕ್ ಮಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ಎರಡು ಭಾರಿ ಹಣ ವರ್ಗಾಯಿಸಲಾಗಿದೆ. bank scams ಶಿವಮೊಗ್ಗದ ವೃದ್ಧರೊಬ್ಬರ ಮೊಬೈಲ್’ಗೆ ಎಸ್.ಬಿ.ಐ ಬ್ಯಾಂಕಿನಿಂದ ಮೆಸೇಜ್ ಬಂದಿತ್ತು. ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ. ಆದ್ದರಿಂದ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ ಎಂದು ಬರೆಯಲಾಗಿತ್ತು. ಆತಂಕಗೊಂಡು ಲಿಂಕ್ … Read more

ಇನ್ಮುಂದೆ ಶಿವಮೊಗ್ಗ ಡಿಸಿ ಕಚೇರಿ ಮುಂದೆ ವಾಹನ ನಿಲ್ಲಿಸಿದ್ರೆ ಕೇಸ್, ಅಧಿಕಾರಿಗಳಿಂದಲೇ ಟ್ರಾಫಿಕ್ ಕಿರಿಕಿರಿ

No-parking-in-front-of-DC-Office

SHIVAMOGGA LIVE NEWS | SHIMOGA | 10 ಜೂನ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇನ್ಮುಂದೆ ಕಾರು ನಿಲ್ಲಿಸುವಂತಿಲ್ಲ. ಟ್ರಾಫಿಕ್ ಪೊಲೀಸರು ಈ ಕುರಿತು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸವಳಂಗ ರಸ್ತೆಯಲ್ಲಿ ನಿತ್ಯ ವಾಹನಗಳ ನಿಲುಗಡೆ ಮಾಡಲಾಗುತ್ತಿತ್ತು. ಇದರಿಂದ ಈ ರಸ್ತೆಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಇದೆ ಕಾರಣಕ್ಕೆ ಡಿಸಿ ಆಫೀಸ್ ಮುಂಭಾಗ ವಾಹನಗಳ ನಿಲುಗಡೆಯನ್ನ ನಿಷೇಧಿಸಲಾಗಿದೆ. ಡಿಸಿ ಕಚೇರಿಯ ಕಾಂಪೌಂಡ್’ಗೆ ಹೊಂದಿಕೊಂಡಂತೆ ಸವಳಂಗ ರಸ್ತೆಯಲ್ಲಿ ಟ್ರಾಫಿಕ್ … Read more

ಶಿವಮೊಗ್ಗ ನಗರದ ವಿವಿಧೆಡೆ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

POWER-CUT-UPDATE-NEWs ELECTRICITY

SHIVAMOGGA LIVE NEWS | SHIMOGA | 10 ಜೂನ್ 2022 ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ಜೂನ್ 11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಎಂಆರ್‍ಎಸ್ ಕ್ವಾಟ್ರಸ್, ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ … Read more

75 ಯುನಿಟ್ ಗೃಹ ಬಳಕೆ ವಿದ್ಯುತ್ ಉಚಿತ, ಅರ್ಹರು ಯಾರು? ಎಲ್ಲಿ ಅರ್ಜಿ ಕೊಡಬೇಕು?

shivamogga graphics map

SHIVAMOGGA LIVE NEWS | SHIMOGA | 9 ಜೂನ್ 2022 ಗೃಹ ಬಳಕೆಗೆ 75 ಯುನಿಟ್ ಉಚಿತ ವಿದ್ಯುತ್ (electricity) ಪೂರೈಕೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ (ಬಿಪಿಎಲ್) ಕೆಳಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನೊಳಗೊಂಡು) ಇದಕ್ಕೆ ಅರ್ಹರಾಗಿರುತ್ತಾರೆ. ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ. ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಬರುವ … Read more

ಕೊನೆಗೂ ಕುವೆಂಪು ವಿವಿ ಘಟಿಕೋತ್ಸವಕ್ಕೆ ದಿನಾಂಕ ನಿಗದಿ, ಇತಿಹಾಸದಲ್ಲೇ ಮೊದಲು ಈ ರೀತಿಯ ಘಟಿಕೋತ್ಸವ

Kuvempu-University

SHIVAMOGGA LIVE NEWS | SHIMOGA | 10 ಜೂನ್ 2022 ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಶೈಕ್ಷಣಿಕ ವರ್ಷದ ಘಟಿಕೋತ್ಸವವನ್ನು ಒಂದೆ ದಿನ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯ ಅತಿಥಿಯಾಗಿ ಕರೆಯಿಸಬೇಕು ಎಂದು ಬಿಗಿಪಟ್ಟು ಹಿಡಿದಿದ್ದ ವಿವಿ ಆಡಳಿತಕ್ಕೆ ನಿರಾಸೆ ಉಂಟಾಗಿದೆ. ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ಎರಡು ವರ್ಷದ ಘಟಿಕೋತ್ಸವ ನಡೆಸಲಾಗುತ್ತಿದೆ. ಜೂನ್ 16ರಂದು ಘಟಿಕೋತ್ಸವ ನಿಗದಿಯಾಗಿದೆ. ಇದರ ಅಧಿಕೃತ ಪ್ರಕಟಣೆ … Read more

ರಾಜಸ್ತಾನದ ಮೂವರು ಅರೆಸ್ಟ್, ಶಿವಮೊಗ್ಗ ನಗರದ ನಾಲ್ಕು ಠಾಣೆಯಲ್ಲಿ ಇವರ ವಿರುದ್ಧ ಇದೆ ಕೇಸ್

chain-theft-case-3-arrest-in-shimoga

SHIVAMOGGA LIVE NEWS | SHIMOGA | 9 ಜೂನ್ 2022 ನಗರದ ವಿವಿಧೆಡೆ ಸರಗಳ್ಳತನ ಮಾಡಿದ್ದ ಆರೋಪದ ಮೇಲೆ ರಾಜಸ್ತಾನದ ಮೂವರನ್ನು ಪೊಲೀಸರು ಎರಡು ಬೈಕ್ ಮತ್ತು ಚಿನ್ನಾಭರಣ ಬಂಧಿಸಿ 225 ಗ್ರಾಂ. ವಶಪಡಿಸಿಕೊಂಡಿದ್ದಾರೆ. ಅಶೋಕ್‌ಕುಮಾರ್ (24), ಅಶ್ವಿನ್ (23) ಮತ್ತು ವಿಕಾಸ್ ಕುಮಾರ್ (22) ಬಂಧಿತರು. ಆರೋಪಿಗಳು ಕೋಟೆ, ವಿನೋಬನಗರ ಠಾಣೆಯಲ್ಲಿ ತಲಾ ಎರಡು, ತುಂಗಾನಗರ ಮತ್ತು ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕಳೆದ ಮೇ 23 ರಂದು ಸಂಜೆ … Read more

BREAKING NEWS | ಗಾಂಧಿ ಬಜಾರ್’ನಲ್ಲಿ ಚಾಕು ಇರಿತ ಕೇಸ್, ಮಣಿಪಾಲದಲ್ಲಿ ವ್ಯಕ್ತಿ ಸಾವು

Cloath-Shops-closed-in-Gandhi-Bazaar

SHIVAMOGGA LIVE NEWS | SHIMOGA | 9 ಜೂನ್ 2022 (MURDER IN SHIMOGA) ಗಾಂಧಿ ಬಜಾರ್ ಚೋರ್ ಬಜಾರ್’ನಲ್ಲಿ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಸೆಂದಿಲ್ ಕುಮಾರ್ ಇವತ್ತು ಮೃತಪಟ್ಟಿದ್ದಾರೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. (MURDER IN SHIMOGA) ಕುಂಬಾರಗುಂಡಿಯ ಸೆಂದಿಲ್ ಕುಮಾರ್ (43) ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಎದೆಗೆ, ಹೊಟ್ಟೆ, ತೊಡೆಗೆ ತಿವಿದಿದ್ದರು ಜೂನ್ 7ರಂದು ರಾತ್ರಿ 7 ಗಂಟೆಗೆ ಗಾಂಧಿ ಬಜಾರ್’ನ ಚೋರ್ … Read more