ಶಿವಮೊಗ್ಗದಲ್ಲಿ ಸುರಿವ ಮಳೆಯಲ್ಲು ವಿದ್ಯಾರ್ಥಿಗಳ ಹೋರಾಟ, ಭದ್ರಾವತಿಯಲ್ಲಿ ಮೆರವಣಿಗೆ
SHIVAMOGGA LIVE NEWS | 10 JUNE 2024 SHIMOGA : ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್ಎಸ್ಯುಐ ಸಂಘಟನೆ (Students) ಆಗ್ರಹಿಸಿದೆ. ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್ಎಸ್ಯುಐ ಕಾರ್ಯಕರ್ತರು, ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 … Read more