ಶಿವಮೊಗ್ಗದಲ್ಲಿ ಸುರಿವ ಮಳೆಯಲ್ಲು ವಿದ್ಯಾರ್ಥಿಗಳ ಹೋರಾಟ, ಭದ್ರಾವತಿಯಲ್ಲಿ ಮೆರವಣಿಗೆ

NSUI-Protest-against-NEET-Exam-scam

SHIVAMOGGA LIVE NEWS | 10 JUNE 2024 SHIMOGA : ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ಆದ್ದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ‌ಎನ್‌ಎಸ್‌ಯುಐ ಸಂಘಟನೆ (Students) ಆಗ್ರಹಿಸಿದೆ. ಸುರಿವ ಮಳೆಯಲ್ಲೂ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಎನ್‌ಎಸ್‌ಯುಐ ಕಾರ್ಯಕರ್ತರು, ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿರುವ ಅನುಮಾನವಿದೆ. 67 ವಿದ್ಯಾರ್ಥಿಗಳು ಪ್ರಥಮ ರಾಂಕ್‌ ಪಡೆದಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ 8 … Read more

ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

HD-Kumaraswamy-and-VISL-Bhadravathi

SHIVAMOGGA LIVE NEWS | 10 JUNE 2024 BHADRAVATHI : ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ (Minister Of Steel) ಲಭಿಸಿದೆ. ಇದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್) ನೌಕರರಲ್ಲಿ ಸಂತಸ ಮೂಡಿಸಿದೆ. ಕಾರ್ಖಾನೆ ಪುನಶ್ಚೇತನದ ನಿರೀಕ್ಷೆ ಗರಿಗೆದರಿದೆ. ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯನ್ನು ನಿರ್ವಹಿಸುತ್ತಿರುವ ಭಾರತೀಯ ಉಕ್ಕು ಪ್ರಾಧಿಕಾರವು ಉಕ್ಕು ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತದೆ. ‌ಈಗ ಹೆಚ್‌.ಡಿ.ಕುಮಾರಸ್ವಾಮಿ ಇದೇ ಉಕ್ಕು ಖಾತೆಯ ಸಚಿವರಾಗಿದ್ದಾರೆ. … Read more

ಶಿವಮೊಗ್ಗದಲ್ಲಿ ಗೀತಾ, ಶಿವರಾಜ್‌ ಕುಮಾರ್‌, ಭವಿಷ್ಯದ ಯೋಜನೆ ಪ್ರಕಟ, ಏನದು?

Geetha-Shivarajkumar-in-Shimoga.

SHIVAMOGGA LIVE NEWS | 10 JUNE 2024 SHIMOGA : ಲೋಕಸಭೆ ಚುನಾವಣೆಯಲ್ಲಿ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು (Party Workers) ಮತ್ತು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಲು ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಇವತ್ತು ಆರ್ಯ ಈಡಿಗ ಭವನದಲ್ಲಿ ಕೃತಜ್ಞತಾ ಸಭೆ ಆಯೋಜಿಸಿದ್ದರು. ದೊಡ್ಡ ಸಂಖ್ಯೆಯ ಬೆಂಬಲಿಗರು ಭಾಗವಹಿಸಿದ್ದರು. ಗೀತಾ ಶಿವರಾಜ್‌ ಕುಮಾರ್‌ ಹೇಳಿದ್ದೇನು? ಶಿವಮೊಗ್ಗದಲ್ಲಿ ಶಕ್ತಿಧಾಮ ನಿರ್ಮಾಣ ಮಾಡುತ್ತೇವೆ. ಶೋಷಿತ ವರ್ಗಗಳಿಗೆ ನೆರಳಾಗಿರುತ್ತೇವೆ. ಅದೇ ರೀತಿ ಕ್ಷೇತ್ರದ ಜನರಿಗೆ ಸೇವೆ ಸಲ್ಲಿಸುವ … Read more

ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ಸಂಪೂರ್ಣ ಜಖಂ

Bus-car-at-Kaspadi-cross-in-Sagara-road

SHIVAMOGGA LIVE NEWS | 10 JUNE 2024 SAGARA : ಖಾಸಗಿ ಬಸ್‌ (Bus) ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಸಾಗರ ತಾಲೂಕು ಉಳ್ಳೂರು ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಮತು ಸಾಗರ ಕಡೆಗೆ ತೆರಳುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರು … Read more

ಉದ್ಯಮಿಯ ವಾಟ್ಸಪ್‌ಗೆ ಬಂತು ಫೋಟೊ, ನೋಡ್ತಿದ್ದಂತೆ ಆಯ್ತು ಡಿಲೀಟ್‌, ನಂತರ ಬಂತು ‘ಬ್ರೇಕಿಂಗ್‌ ನ್ಯೂಸ್‌ʼ

whatsapp-general-image

SHIVAMOGGA LIVE NEWS | 10 JUNE 2024 SHIMOGA : ಹಣ ಕೊಡದಿದ್ದರೆ ಖಾಸಗಿ ಫೋಟೊವನ್ನು (Photo) ಕುಟುಂಬದವರು, ಉದ್ಯೋಗಿಗಳಿಗೆ ಕಳುಹಿಸುವುದಾಗಿ ಉದ್ಯಮಿಯೊಬ್ಬರಿಗೆ (ಹೆಸರು ಗೌಪ್ಯ) ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ನಂಬರ್‌ನಿಂದ ಉದ್ಯಮಿಯ ವಾಟ್ಸಪ್‌ಗೆ ಫೋಟೊ ಬಂದಿತ್ತು. ಡೌನ್‌ ಲೋಡ್‌ ಮಾಡಿದಾಗ ಅದು ಅವರ ಖಾಸಗಿ ಫೋಟೊ ಎಂಬುದು ಗೊತ್ತಾಗಿತ್ತು. ತಕ್ಷಣ ಆ ಫೋಟೊವನ್ನು ಡಿಲೀಟ್‌ ಮಾಡಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ, ಮನೆ ಮೇಲೆ ಪೊಲೀಸ್‌ ದಾಳಿ ಡೀಲ್‌ಗೆ ಒಪ್ಪದೆ ಇದ್ದರೆ ಖಾಸಗಿ ಫೋಟೊ … Read more

ಅಡಿಕೆ ಧಾರಣೆ | 10 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 10 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 5029 21111 ಚಿಪ್ಪು 20111 25611 ಹಳೆ ಚಾಲಿ 38409 38709 ಹೊಸ ಚಾಲಿ 32019 35199 ಚಿತ್ರದುರ್ಗ ಮಾರುಕಟ್ಟೆ ಅಪಿ 52600 53000 ಕೆಂಪುಗೋಟು 30600 31000 ಬೆಟ್ಟೆ 37100 37500 ರಾಶಿ 52100 52500 ಚನ್ನಗಿರಿ ಮಾರುಕಟ್ಟೆ ರಾಶಿ 49520 53789 ಬಂಟ್ವಾಳ ಮಾರುಕಟ್ಟೆ … Read more

ತುಂಗಾ ಡ್ಯಾಂ ಭರ್ತಿಗೆ ಇನ್ನು ಒಂದೂವರೆ ಅಡಿ ಬಾಕಿ, ಶಿವಮೊಗ್ಗದ ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 10 JUNE 2024 RAINFALL NEWS : ಶಿವಮೊಗ್ಗ ಮತ್ತ ಚಿಕ್ಕಮಗಳೂರು ಭಾಗದಲ್ಲಿ ಮಳೆಯಾಗುತ್ತಿದೆ. ಆದ್ದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ (Dam Level) ನೀರಿನ ಒಳ ಹರಿವು ದಾಖಲಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಜಲಾಶಯ 1819 ಅಡಿ (ಗರಿಷ್ಠ), 1745 ಅಡಿ (ಇಂದಿನ ಮಟ್ಟ), 5585 ಕ್ಯೂಸೆಕ್‌ (ಒಳಹರಿವು), 1053.12 ಕ್ಯೂಸೆಕ್‌ (ಹೊರಹರಿವು), ಕಳೆದ ವರ್ಷ ನೀರಿನ … Read more

ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಅತಿ ಹೆಚ್ಚು ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

Rain-at-Shimoga

SHIVAMOGGA LIVE NEWS | 10 JUNE 2024 RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 79.70 ಮಿಮಿ ಮಳೆಯಾಗಿದೆ (Rainfall Report). ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 2.80 ಮಿಮಿ., ಭದ್ರಾವತಿ 5 ಮಿಮಿ., ತೀರ್ಥಹಳ್ಳಿ 27.80 ಮಿಮಿ., ಸಾಗರ 18.40 ಮಿಮಿ., ಶಿಕಾರಿಪುರ 2.80 ಮಿಮಿ., ಸೊರಬ 5.10 ಮಿ.ಮಿ. ಹಾಗೂ ಹೊಸನಗರ 17.80 ಮಿಮಿ. ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ … Read more

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ಅತಿ ಹೆಚ್ಚು ಮಳೆಯಾದ ಟಾಪ್‌ 10 ಸ್ಥಳಗಳ ಪಟ್ಟಿ ಇಲ್ಲಿದೆ

Rain-at-Shimoga-Kote-Road

SHIVAMOGGA LIVE NEWS | 10 JUNE 2024 RAINFALL NEWS : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಜೋರಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಮಳೆ ಅಬ್ಬರಿಸುತ್ತಿದೆ. ಜೂ.9ರ ಬೆಳಗ್ಗೆ 8.30ರಿಂದ ಜೂ.10ರಿಂದ ಬೆಳಗ್ಗೆ 8.30ರವರೆಗಿನ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ (Heavy Rain) ಪಟ್ಟಿಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬಿಡುಗಡೆ ಮಾಡಿದೆ. ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ? ತೀರ್ಥಹಳ್ಳಿಯ ಹೊನ್ನೇತಾಳು – 84 ಮಿ.ಮೀ, ಹೊಸಹಳ್ಳಿ – 41.5 ಮಿ.ಮೀ, ಆರಗ … Read more