ಶಿವಮೊಗ್ಗ ನಗರದ ಹಲವು ಕಡೆ ಮಾರ್ಚ್ 11ರಂದು ಬೆಳಗ್ಗೆಯಿಂದ ಕರೆಂಟ್ ಇರಲ್ಲ
SHIVAMOGGA LIVE NEWS | 10 ಮಾರ್ಚ್ 2022 ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೆಸ್ಕಾಂ ನಗರ ಉಪ ವಿಭಾಗ 2ರ ಘಟಕ 5 ಮತ್ತು 6ರ ವಿದ್ಯುತ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಾರ್ಚ್ 11ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಪಿಯರ್ಲೈಟ್ ಪೇಪರ್ ಪ್ಯಾಕೇಜ್, ಕೆ.ಆರ್ ಕುಡಿಯುವ ನೀರಿನ ಸ್ಥಾವರ, ಶಂಕರ್ರೈಸ್ ಮಿಲ್, … Read more