ಗೋಪಿ ಸರ್ಕಲ್, ದುರ್ಗಿಗುಡಿಯಲ್ಲಿ ರಾತ್ರಿ ಭರ್ಜರಿ ಹಾಡು, ಡಾನ್ಸು, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?

Gopi-Cirlce-DJ-during-Ganesh-Procession

SHIMOGA |  ತಡರಾತ್ರಿವರೆಗೂ ಹಾಡು, ಡಾನ್ಸ್, ಡಿಜೆಗೆ (DJ MUSIC) ಕುಣಿತ. ನಡು ಬೀದಿಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು, ಮಕ್ಕಳು. ಇದು ಹಿಂದೂ ಸಂಘಟನೆಗಳ ಮಹಾ ಮಂಡಳದ ಗಣಪತಿ ಮೆರವಣಿಗೆಯಲ್ಲಿ ಕಂಡು ಬಂದ ದೃಶ್ಯ. ಸಾವಿರಾರು ಜನರ ಒಂದು ಗುಂಪು ಗಣಪತಿಯೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು. ಈ ಗುಂಪು ಗಣಪತಿ ಮೂರ್ತಿಯೊಂದಿಗೆ ಕೋಟೆ ರಸ್ತೆ, ಗಾಂಧಿ ಬಜಾರ್, ನೆಹರೂ ರಸ್ತೆವೆರಗೂ ಸಾಗಿತು. ಸಾವಿರಾರು ಜನರು ಗೋಪಿ ಸರ್ಕಲ್, ದುರ್ಗಿಗುಡಿಯಲ್ಲಿ ಜಮಾಯಿಸಿದ್ದರು. ಗೋಪಿ ಸರ್ಕಲ್’ನಲ್ಲಿ ಡಿಜೆ ಅಬ್ಬರ ಬಣ್ಣ ಬಣ್ಣದ … Read more

ಬೆಳಗಿನ ಜಾವದವರೆಗೂ ಮೆರವಣಿಗೆ, ವಿಸರ್ಜನೆ ವಿಡಿಯೋ ವೈರಲ್

Hindu-Mahasabha-Ganapathi-Visarjane

SHIMOGA | ಹಿಂದೂ ಸಂಘಟನೆಗಳ ಮಹಾಮಂಡಳದ (HINDU MAHASABHA) ಗಣಪತಿಯನ್ನು ಇವತ್ತು ಬೆಳಗಿನ ಜಾವ ವಿಸರ್ಜನೆ ಮಾಡಲಾಯಿತು. ತುಂಗಾ ನದಿಯಲ್ಲಿ (TUNGA RIVER) ಗಣಪತಿ ಮೂರ್ತಿ ವಿಸರ್ಜಿಸಲಾಯಿತು. ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನದ ಹಿಂಭಾಗ ತುಂಗಾ ನದಿಯಲ್ಲಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ವಿಸರ್ಜಿಸಲಾಯಿತು. ಮಹಾಮಂಡಳದ ಪ್ರಮುಖರು, ಸಾರ್ವಜನಿಕರ ಈ ಸಂದರ್ಭ ಹಾಜರಿದ್ದರು. ವಿಸರ್ಜನೆಯ ವಿಡಿಯೋ VIRAL ಗಣಪತಿ ವಿಸರ್ಜನೆಯ ವಿಡಿಯೋ, ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ದೇವಸ್ಥಾನದ … Read more

ಅಮೀರ್ ಅಹಮದ್ ಸರ್ಕಲ್’ನಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

Hindu-Mahasabha-Procession-at-AA-Circle

SHIMOGA | ಹಿಂದೂ ಸಂಘಟನೆಗಳ (HINDU MAHASABHA) ಮಹಾಮಂಡಳದ ಗಣಪತಿ ಮೆರವಣಿಗೆ ಅದ್ಧೂರಿಯಿಂದ ಸಾಗಿದೆ. ಬಿಗಿ ಭದ್ರತೆ ನಡುವೆ ಅಮೀರ್ ಅಹಮದ್ ಸರ್ಕಲ್’ನಲ್ಲಿ (AA CIRCLE) ಮೆರವಣಿಗೆ ನಡೆಯಿತು. ಅಮೀರ್ ಅಹಮದ್ ವೃತ್ತದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ಘೋಷಣೆಗಳನ್ನು ಕೂಗಿದರು. ಹಿಂದೂ ಹರ್ಷನ ಭಾವಚಿತ್ರ ಹಿಡಿದು ಮೆರವಣಿಗೆ ನಡೆಸಿದರು. ಗಣಪತಿ ಆಗಮನ ರಾತ್ರಿ 7.30ರ ಹೊತ್ತಿಗೆ ಗಣಪತಿ ಆಗಮಿಸಿತು. ಈ ವೇಳೆ ಯುವಕರು ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಲಾಯಿತು. ಅಲ್ಲದೆ ತುಳಸಿ ಹಾರ, ಬೃಹತ್ ಗಾತ್ರದ ಹೂವಿನ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, FULL PHOTOS

Hindu-Mahasabha-Ganapathi-Procession

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಪ್ರಮುಖ 10 ಪಾಯಿಂಟ್ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422 ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ … Read more

ಗಾಂಧಿ ಬಜಾರ್, ಗೋಪಿ ಸರ್ಕಲ್’ನಲ್ಲಿ ಯುವಕರ ಭರ್ಜರಿ ಸ್ಟೆಪ್ಸ್, ಜೋರು ಘೋಷಣೆ

Hindu-Mahasabha-Procession-youths-dance.

SHIMOGA | ಹಿಂದೂ ಮಹಾಸಭಾ (HINDU MAHASABHA) ಗಣಪತಿ ಮೆರವಣಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದಾರೆ (YOUTHS DANCE). ಸಾವಿರ ಸಾವಿರ ಸಂಖ್ಯೆಯ ಯುವಕರು ಘೋಷಣೆಗಳನ್ನು ಮೊಳಗಿಸುತ್ತ, ಹಾಡುಗಳಿಗೆ ಹೆಜ್ಜೆ ಹಾಕುತ್ತ ಸಂಭ್ರಮಿಸಿದರು. ಗಾಂಧಿ ಬಜಾರ್ | ಗಾಂಧಿ ಬಜಾರ್’ನಲ್ಲಿ ಅಲ್ಲಿಲ್ಲಿ ಮೈಕ್ ಅಳವಡಿಸಲಾಗಿದೆ. ವಿವಿಧ ಹಾಡುಗಳನ್ನ ಪ್ರಸಾರ ಮಾಡಲಾಗುತ್ತಿದೆ. ಹಾಡುಗಳು ಆರಂಭವಾಗುತ್ತಿದ್ದಂತೆ ಯುವಕರು ಕುಣಿದು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ ಪ್ರತಿ ಹಾಡು ಆರಂಭವಾಗುತ್ತಿದ್ದಂತೆ ಘೋಷಣೆಗಳನ್ನು ಕೂಗುತ್ತಿದ್ದಾರೆ. ಮಹಾದ್ವಾರ | ಇನ್ನು ಮಹಾದ್ವಾರದ ಬಳಿಯು ಯುವಕರು ದೊಡ್ಡ ಸಂಖ್ಯೆಯಲ್ಲಿ … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯಲ್ಲಿ ಮಹಿಳೆಯರ ಭರ್ಜರಿ ಡಾನ್ಸ್, ಘೋಷಣೆ

Hindu-Mahasabha-Ganapathi-Woman-Dancing.j

SHIMOGA | ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಯಲ್ಲಿ ಈ ಭಾರಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದಾರೆ. ಮೆರವಣಿಗೆಯ ಹಾದಿ ಉದ್ದಕ್ಕೂ ಮಹಿಳೆಯರು ಭಜನೆ, ನೃತ್ಯ ಮಾಡುತ್ತ ಗಮನ ಸೆಳೆಯುತ್ತಿದ್ದಾರೆ. ಮೆರವಣಿಗೆಯ ಆರಂಭದಿಂದಲೂ ಮಹಿಳೆಯರು ಪಾಲ್ಗೊಂಡಿದ್ದಾರೆ. ಕೇಸರಿ ಶಾಲು ಧರಿಸಿ, ಕೇಸರಿ ಧ್ವಜಗಳನ್ನು ತಿರುಗಿಸುತ್ತ, ಘೋಷಣಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಸಾಗಿದರು. ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳಿಗೆ ಮಹಿಳೆಯರು ಹೆಜ್ಜೆ ಹಾಕುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಮಹಿಳಾ ಘಟಕದ ಸದಸ್ಯೆಯರು ಕೇಸರಿ ಸೀರೆ, ಪೇಟಾ ಧರಿಸಿ ಮೆರವಣಿಗೆಯಲ್ಲಿ ಭಾಗಹಿಸಿದ್ದಾರೆ. ಕ್ಲಿಕ್ ಮಾಡಿ … Read more

‘ಸಚಿವರಿಗೊಂದು ಕಾನೂನು, ಸ್ವಾಮೀಜಿಗೆ ಒಂದು ಕಾನೂನು ಇದೆಯಾ?’

90922 Beluru Gopalakrishna Pressmeet

SHIMOGA | ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಒಂದು ಕಾನೂನು, ಸ್ವಾಮೀಜಿಗೆ ಒಂದು ಕಾನೂನು ಇದೆಯೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಸರ್ಕಾರ ತಮ್ಮ ಸಚಿವರನ್ನು ರಕ್ಷಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಿ, ಅವರನ್ನು ನಿರಪರಾಧಿ ಎಂದು ತೀರ್ಮಾನಿಸಿತು. ಆದರೆ ಸ್ವಾಮೀಜಿ ವಿಚಾರದಲ್ಲಿ ಅವರನ್ನು ನೇರವನ್ನು ಬಂಧಿಸಿತು. ಸ್ವಾಮೀಜಿ ಅವರು ಮಾಡಿದ್ದು ತಪ್ಪೆ. ಆದರೆ … Read more