ಅಡಿಕೆ ರೇಟ್‌ | 11 ಆಗಸ್ಟ್‌ 2023 | ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 11 AUGUST 2023 SHIMOGA : ಶಿವಮೊಗ್ಗ, ಭದ್ರಾವತಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 21169 33899 ಚಿಪ್ಪು 32569 35299 ಫ್ಯಾಕ್ಟರಿ 14509 23249 ಹಳೆ ಚಾಲಿ 39999 42429 ಹೊಸ ಚಾಲಿ 39269 42099 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 34000 45000 … Read more

ವಡ್ಡಿನಕೊಪ್ಪ ಬಳಿ ಪತ್ನಿ, ಪ್ರಿಯಕರನನ್ನು ಕೊಚ್ಚಿ ಕೊಂದಿದ್ದ ಪತಿಗೆ ಶಿಕ್ಷೆ ಪ್ರಕಟ, ಏನಿದು ಪ್ರಕರಣ?

110823 Life time jail for three in Voddinakoppa incident

SHIVAMOGGA LIVE NEWS | 11 AUGUST 2023 SHIMOGA : ವಡ್ಡಿನಕೊಪ್ಪ (Vaddinakoppa) ಸಮೀಪ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು (Lover) ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪತಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾರಿಗೆಲ್ಲ ಶಿಕ್ಷೆಯಾಗಿದೆ? ಶಿವಮೊಗ್ಗ ವೆಂಕಟೇಶ ನಗರದ ಕೆ.ಕಾರ್ತಿಕ್‌ (28), ಆತನ ಸ್ನೇಹಿತರಾದ ಹೊಸಮನೆಯ ವಿ.ಭರತ್‌ (23) ಮತ್ತು ರಾಜೇಂದ್ರ ನಗರದ ಸಂದೀಪ್‌ (21) … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?

110823 Chandragutti Temple Devotees meet Shimoga Police SP Mithun Kumar

SHIVAMOGGA LIVE NEWS | 11 AUGUST 2023 SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಭಕ್ತರ ಆರೋಪವೇನು? ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು … Read more

ವಿಐಎಸ್‌ಎಲ್‌ ಪುನಾರಂಭಕ್ಕೆ ಆರಂಭಿಕ ತೊಂದರೆ, ನಿರೀಕ್ಷೆಯಲ್ಲಿದ್ದ ಕಾರ್ಮಿಕರಿಗೆ ನಿರಾಸೆ, ಆಗಿದ್ದೇನು?

110823 VISL Factory Bhadravathi

SHIVAMOGGA LIVE NEWS | 11 AUGUST 2023 BHADRAVATHI : ವಿಐಎಸ್ಎಲ್‌ ಕಾರ್ಖಾನೆಯ ಬಾರ್‌ ಮಿಲ್‌ (Bar Mill) ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹಾಗಾಗಿ ಆ.10ರಂದು ಆರಂಭವಾಗಿದ್ದ ಘಟಕ ತನ್ನ ಉತ್ಪಾದನಾ ಚಟುವಟಿಕೆ ಮುಂದೂಡಿದೆ. ಆ.10ರಿಂದ ಬಾರ್‌ ಮಿಲ್‌ (Bar Mill) ಘಟಕದಲ್ಲಿ ಉತ್ಪಾದನಾ ಚಟುವಟಿಕೆ ಪುನಾರಂಭವಾಗಲಿದೆ ಎಂದು ಸೇಲ್‌ ಆಡಳಿತ ಮಂಡಳಿ ತಿಳಿಸಿತ್ತು. ಅದರಂತೆ ಸಿದ್ಧತೆ ಮಾಡಿಕೊಳ್ಳುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈಗ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಆ ಬಳಿಕ ಘಟಕದಲ್ಲಿ ಕೆಲಸ ಶುರುವಾಗಲಿದೆ … Read more

ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ, ಯಾವ್ಯಾವ ದಿನ? ಕಾರಣವೇನು?

Shimoga-Yeshwanthapura-Train-South-Western-Railway

SHIVAMOGGA LIVE NEWS | 11 AUGUST 2023 SHIMOGA : ಸಾಲು ಸಾಲು ರಜೆ ಹಿನ್ನೆಲೆ ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ರೈಲ್ವೆ (Railway) ಇಲಾಖೆ ರಾಜ್ಯದ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿದೆ. ಶಿವಮೊಗ್ಗದ ಎರಡು ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವ್ಯಾವ ರೈಲಿಗೆ ಯಾವ್ಯಾವ ದಿನ ಹೆಚ್ಚುವರಿ ಬೋಗಿ? ಮೈಸೂರು – ತಾಳಗುಪ್ಪ (ರೈಲು ಸಂಖ್ಯೆ 16227) – ಆ.11 ರಿಂದ 14ರವರೆಗೆ ಒಂದು ಹೆಚ್ಚವರಿ ಸ್ಲೀಪರ್‌ … Read more

ಗೃಹ ಜ್ಯೋತಿ ಉಚಿತ ವಿದ್ಯುತ್‌ ನಿರೀಕ್ಷೆಯಲ್ಲಿದ್ದ ಗ್ರಾಹಕನಿಗೆ ಮೆಸ್ಕಾಂನಿಂದ ಶಾಕ್‌

Mescom-high-bill-to-consumer

SHIVAMOGGA LIVE NEWS | 11 AUGUST 2023 SAGARA : ಗೃಹ ಜ್ಯೋತಿ (Gruha Jyothi) ಯೋಜನೆ ಅಡಿ ಗೃಹ ಬಳಕೆಗೆ 200 ಯುನಿಟ್‌ ವಿದ್ಯುತ್‌ ಉಚಿತ (Free Power) ಎಂದು ಸರ್ಕಾರ ಘೋಷಿಸಿದೆ. ಈ ಯೋಜನೆ ಅಡಿ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್‌ ಪಡೆಯುವ ನಿರೀಕ್ಷೆಯಲ್ಲಿದ್ದ ಗ್ರಾಹಕರೊಬ್ಬರಿಗೆ ಮೆಸ್ಕಾಂ ಶಾಕ್‌ ನೀಡಿದೆ. ಸಾಗರ ತಾಲೂಕು ಸಿರಿವಂತೆ ಸಮೀಪದ ಕೋಗೋಡು ಗ್ರಾಮದ ಶ್ರೀಧರ್‌ ಭಟ್‌ ಅವರಿಗೆ ಈ ತಿಂಗಳು 80,747 ರೂ. ವಿದ್ಯುತ್‌ ಬಿಲ್‌ ನೀಡಲಾಗಿದೆ. … Read more

ಹೊಳೆಹೊನ್ನೂರಿನಲ್ಲಿ ಶ್ರೀಗಳ ಆಶೀರ್ವಚನ, ಎಲ್ಲವನ್ನೂ ದೇವರಿಗೆ ಅರ್ಪಿಸಿ ಅನುಭವಿಸಬೇಕು

Holehonnuru-Chaturmasya-Bhajana-Manadali

SHIVAMOGGA LIVE NEWS | 11 AUGUST 2023 HOLEHONNURU : ಭಗವಂತನಿಗೆ ಭಕ್ತರ (Devotees) ಮೇಲೆ ಅಪಾರ ಔದಾರ್ಯವಿದೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು. 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು. ಅನ್ನ, ವಸ್ತ್ರ, ಜೀವನ ಎಲ್ಲವನ್ನೂ ಕೊಟ್ಟು ಸಲಹಿದ್ದಾನೆ.  ಅನ್ನ ಕೊಟ್ಟು ಹೊಟ್ಟೆ ತುಂಬಿಸಿದ್ದಾನೆ. ವಸ್ತ್ರವನ್ನು ನೀಡಿ ಮಾನ ಕಾಪಾಡಿದ್ದಾನೆ. ಜೀವನವನ್ನು ಕೊಟ್ಟು … Read more