ಸಿಗಂದೂರು ಚೌಡೇಶ್ವರಿ ಸೇರಿ ನವದೇವಿ ದರ್ಶನ, ಭದ್ರಾವತಿ FMನಲ್ಲಿ ನವರಾತ್ರಿ ವಿಶೇಷ ಕಾರ್ಯಕ್ರಮ, ಟೈಮಿಂಗ್‌ ಏನು?

111023-Bhadravathi-Radio-FM-Radio.webp

SHIVAMOGGA LIVE NEWS | 11 OCTOBER 2023 BHADRAVATHI : ನವರಾತ್ರಿ ಸಂದರ್ಭ ಭದ್ರಾವತಿ ಎಫ್‌.ಎಂ.ನಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10 ಗಂಟೆವರೆಗೆ ರಾಜ್ಯದ ಒಂಭತ್ತು ದೇವಿಯರ ಪರಿಚಯ ಕಾರ್ಯಕ್ರಮ ಪ್ರಸಾರವಾಗಲಿದೆ. ಆಯಾ ದೇವಾಲಯದ ಇತಿಹಾಸ ಮತ್ತು ಮಹತ್ವ ಕುರಿತು ವಿಶೇಷ ಪರಿಚಯಾತ್ಮಕ ಕಾರ್ಯಕ್ರಮ ಪ್ರಸಾರವಾಗಲಿದೆ. ಬಾದಾಮಿ ಬನಶಂಕರಿ, ಹೊರನಾಡ ಅನ್ನಪೂರ್ಣೇಶ್ವರಿ, ಹಾಸನದ ಹಾಸನಾಂಬ, ಸಿಗಂದೂರಿನ ಚೌಡೇಶ್ವರಿ, ಕೊಲ್ಲೂರಿನ ಮೂಕಾಂಬಿಕೆ, ಶಿರಸಿಯ ಮಾರಿಕಾಂಬಾ, ಕಟೀಲಿನ ದುರ್ಗಾ ಪರಮೇಶ್ವರಿ, ಶೃಂಗೇರಿಯ ಶಾರದಾಂಬೆ, ಮೈಸೂರಿನ ಚಾಮುಂಡೇಶ್ವರಿ ಕುರಿತ ವಿಶೇಷ … Read more

ಪೆಟ್ರೋಲಿಯಂ ರಿಟೇಲ್‌ ಮಳಿಗೆ ಆರಂಭಕ್ಕೆ ಅರ್ಜಿ ಆಹ್ವಾನ, ಯಾರು ಅರ್ಜಿ ಸಲ್ಲಿಸಬಹುದು?

Petrol-Price-General-Image.jpg

SHIVAMOGGA LIVE NEWS | 11 OCTOBER 2023 SHIMOGA : ರಾಜ್ಯದ ವಿವಿಧೆಡೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿ ಕರೆಯಲಾಗಿದೆ.  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 17 ರವರೆಗೆ ವಿಸ್ತರಿಸಲಾಗಿರುತ್ತದೆ. ಆಸಕ್ತ ಅರ್ಹ ಮಾಜಿ ಸೈನಿಕರು ಡಿಫೆನ್ಸ್ ವರ್ಗ (ಕ್ಯಾಟಗರಿ) ಅಡಿಯಲ್ಲಿ  ಜಾಲತಾಣ www.petrolpumpdealerchayan.in/petrol-2023/index.php/advertisements-list?ad_id=MjUw ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಪ್ರೇಮ್‍ಜೀತ್ ಪಿ, … Read more

ಶಿವಮೊಗ್ಗ ನಗರದ ವಿವಿಧೆಡೆ ಅ.12ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 11 OCTOBER 2023 SHIMOGA : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮೇದಾರಕೇರಿ, ಅರವಿಂದನಗರ, ಬೊಮ್ಮನಕಟ್ಟೆ ರಸ್ತೆ, ಸೂರ್ಯ ಲೇಔಟ್, ಪಿ&ಟಿ ಕಾಲೋನಿ, ದೇವರಾಜ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ … Read more

ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ

Bhadravathi News Graphics

SHIVAMOGGA LIVE NEWS | 11 OCTOBER 2023 BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ. ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್‌ ಅವರಿಗೆ ದಂಡ (Fine) ವಿಧಿಸಲಾಗಿದೆ. ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು ಏನಿದು ಪ್ರಕರಣ? ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು … Read more

ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

one-minute-news-notifications.webp

SHIVAMOGGA LIVE NEWS | 11 OCTOBER 2023 SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು. ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

ಅವಮಾನ ಮೀರಿ ನಿಂತಾಗ ಸನ್ಮಾನ, ಓರಿಯಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಲಹೆ

Orientation-programme-of-SRNM-College-in-Shimoga

SHIVAMOGGA LIVE NEWS | 11 OCTOBER 2023 SHIMOGA : ಬದುಕಿನಲ್ಲಿ ಎದುರಾಗುವ ಪ್ರತಿ ಅವಮಾನವನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅನುಭವದಿಂದ ಮಾತ್ರ ಬದುಕಿನಲ್ಲಿ ನಿಜವಾದ ಪರಿಪಕ್ವತೆ ಸಾಧ್ಯ. ಅಂತಹ ಪರಿಪಕ್ವತೆಯನ್ನು ಯಾವುದೇ … Read more

ಶಿವಮೊಗ್ಗ ದಸರಾ, ಜಾನಪದ ಗೀತೆ ಸ್ಪರ್ಧೆ, ಕವಿಗೋಷ್ಠಿಗೆ ಹೆಸರೂ ನೋಂದಣಿಗೆ ಸೂಚನೆ

D-Manjunath-Sahitya-Parishad-Press-Meet

SHIVAMOGGA LIVE NEWS | 11 OCTOBER 2023 SHIMOGA : ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠದ ಕಾಲಭೈರವೇಶ್ವರ ದೇವಾಲಯ ಆವರಣದಲ್ಲಿ ಅ.22 ರಂದು ನಡೆಯುವ ದಸರಾ ಕಾರ್ಯಕ್ರಮದಲ್ಲಿ ಜನಪದ ಗೀತೆಗಳ ವೃಂದಗಾಯನ ಸ್ಪರ್ಧೆ ಅಯೋಜಿಸಲಾಗಿದೆ. ಒಂದು ತಂಡದಲ್ಲಿ ಕನಿಷ್ಠ ಐದು ಮಂದಿ, ಗರಿಷ್ಠ ಎಂಟು ಮಂದಿ ಇರಬಹುದು. ಆಸಕ್ತ ತಂಡಗಳು ಅ.15ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಲು ಜಾನಪದ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Read more

ಕೋಣಂದೂರು ಸಮೀಪ ವಿದ್ಯುತ್‌ ಸ್ಪರ್ಶಿಸಿ ವೃದ್ಧೆ ಸಾವು

111023-Kagundi-near-konandur-incident.webp

SHIVAMOGGA LIVE NEWS | 11 OCTOBER 2023  KONANDURU : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆಯೊಬ್ಬರು (Woman) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ವರಮಹಾಲಕ್ಷ್ಮಿ (73) ಎಂಬುವರು ಮೃತ ದುರ್ದೈವಿ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ಇಸ್ರೇಲ್‌ನಲ್ಲಿರುವ ಶಿವಮೊಗ್ಗದ ನಿವಾಸಿಗಳು ಸೇಫ್‌, ಮಾಹಿತಿ ಸಂಗ್ರಹ