ಶಿವಮೊಗ್ಗದಲ್ಲಿ ಅಗ್ನಿವೀರರ ನೇಮಕಾತಿ ರ‍್ಯಾಲಿ, ಯಾವೆಲ್ಲ ಜಿಲ್ಲೆಯವರಿಗೆ ಇರಲಿದೆ ಅವಕಾಶ?

Nehru-Stadium-Shimoga.webp

SHIMOGA, 12 AUGUST 2024 : ಆ.22 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ (rally) ನಡೆಸಲಾಗುತ್ತಿದೆ. 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆ ನಡೆಯಲಿವೆ. ಈ ಕುರಿತು ಮಂಗಳೂರು ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಈ-ಮೇಲ್ ಮೂಲಕ ರವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ … Read more

ಪ್ರತಿ ತಾಲೂಕಿನಲ್ಲಿ ಬಿಜೆಪಿ ಎರಡು ಭಾಗವಾಗಲಿದೆ, ಹೈಕಮಾಂಡ್‌ಗೆ ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ

KS-Eshwarappa-Press-meet-in-Shimoga-Press-Trust

SHIMOGA, 12 AUGUST 2024 : ಬೆಳಗಾವಿಯ ರೆಸಾರ್ಟ್‌ (Resort) ಒಂದರಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದ್ದರು. ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದು ರಾಜ್ಯ ರಾಜಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಪಾಳಯದಲ್ಲಿಯು ಕುತೂಹಲ ಮೂಡಿಸಿದೆ. ಈ ಮಧ್ಯೆ ರಾಷ್ಟ್ರಭಕ್ತರ ಬಳಗದ ಮುಖಂಡ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಈಶ್ವರಪ್ಪ 4 ಪಾಯಿಂಟ್‌ ಎಚ್ಚರಿಕೆ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

ಅಡಿಕೆ ಧಾರಣೆ | 12 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

ADIKE RATE, 12 AUGUST 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13019 24029 ಚಿಪ್ಪು 25699 28019 ಫ್ಯಾಕ್ಟರಿ 9099 19529 ಹಳೆ ಚಾಲಿ 36859 40075 ಹೊಸ ಚಾಲಿ 32899 35239 ಚಿತ್ರದುರ್ಗ ಮಾರುಕಟ್ಟೆ ಅಪಿ 48119 48559 ಕೆಂಪುಗೋಟು 28609 29010 ಬೆಟ್ಟೆ 34129 34599 ರಾಶಿ 47639 48069 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 … Read more

BREAKING NEWS – ಸಾರ್ವಜನಿಕರನ್ನು ಅಡ್ಡಗಟ್ಟಿ ಕೊಲೆಗೆ ಯತ್ನ, ರೌಡಿ ಶೀಟರ್‌ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌

Police-Jeep-With-Light-New.

SHIMOGA, 12 AUGUST 2024 : ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್‌ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್‌ (Rowdy Sheeter) ಭವಿತ್‌ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ ⇒  ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌ ಕಳೆದ ರಾತ್ರಿ ಜಯನಗರ ಪೊಲೀಸ್‌ ಠಾಣೆ … Read more

ಹುಲ್ಲು, ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಅನುಮಾನಾಸ್ಪದ ವಸ್ತು ಪತ್ತೆ

Shimoga-Central-Jail-Building

SHIMOGA, 12 AUGUST 2024 : ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಮತ್ತೊಮ್ಮೆ ಅನುಮಾನಾಸ್ಪದ (Suspicious) ವಸ್ತುಗಳು ಪತ್ತೆಯಾಗಿದೆ. ಈ ಸಂಬಂಧ ಜೈಲು ಸಿಬ್ಬಂದಿ ದೂರು ನೀಡಿದ್ದಾರೆ. ಸೋಗಾನೆಯಲ್ಲಿರುವ ಕಾರಾಗೃಹದ ಶರಾವತಿ ವಿಭಾಗದ ಬಳಿ ಹಸಿರು ಹುಲ್ಲು ಸುತ್ತಿದ ರೀತಿಯಲ್ಲಿ ವಸ್ತು ಪತ್ತೆಯಾಗಿದೆ. ಮತ್ತೊಂದು ಕಡೆ ಕಪ್ಪು ಬಣ್ಣದ ಪ್ಲಾಸ್ಟಿಕ್‌ ಕವರ್‌ನಲ್ಲಿ ಮತ್ತೊಂದು ವಸ್ತು ಪತ್ತೆಯಾಗಿದೆ. ಇದನ್ನು ಪರಿಶೀಲಿಸಿದ ಕಾರಾಗೃಹ ಸಿಬ್ಬಂದಿ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಕಾರಾಗೃಹ ಸಮೀಪಕ್ಕೆ ಬಂದು ಅನುಮಾನಾಸ್ಪದ ವಸ್ತುಗಳನ್ನು ಹೊರಗಿನಿಂದ ಎಸೆದಿದ್ದಾರೆ ಎಂದು … Read more

ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌

third-wave-coffee-shop-incident.

BENGALURU, 12 AUGUST 2024 : ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇಟ್ಟು ರಹಸ್ಯವಾಗಿ (Hidden) ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪದಲ್ಲಿ ಭದ್ರಾವತಿ ಮೂಲದ ಯುವಕನನ್ನು ಬಂಧಿಸಲಾಗಿದೆ. ಬೆಂಗಳೂರಿನ ಥರ್ಡ್‌ ವೇವ್‌ ಕಾಫಿಯ ಬಿಇಎಲ್‌ ರಸ್ತೆಯ ಔಟ್‌ಲೆಟ್‌ನಲ್ಲಿ ಘಟನೆ ನಡೆದಿದೆ. ಕಾಫಿ ಶಾಪ್‌ನ ಸಿಬ್ಬಂದಿ ಭದ್ರಾವತಿಯ ಮನೋಜ್‌ (23) ಎಂಬಾತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಕಸದ ಬುಟ್ಟಿಯಲ್ಲಿ ಮೊಬೈಲ್‌ ಕಾಫಿ ಶಾಪ್‌ನ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇರಿಸಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿತ್ತು. ಮೊಬೈಲ್‌ ಫ್ಲೈಟ್‌ … Read more