ಶಿವಮೊಗ್ಗದಲ್ಲಿ ಯುವ ನಿಧಿ ಉದ್ಘಾಟನೆ ಆಗ್ತಿದ್ದಂತೆ ಕಾರ್ಯಕ್ರಮದಲ್ಲಿ ಚೇರುಗಳು ಖಾಲಿ, ಖಾಲಿ, ಕಾರಣವೇನು?

Chairs-vaccent-at-Shimoga-freedom-park-yuva-nidhi

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಅದರಂತೆ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು, ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಕಾರ್ಯಕ್ರಮಕ್ಕೆ ಬಂದಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುವ ಹೊತ್ತಿಗೆ ಊಟದ ಸಮಯವಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಬೆಳಗ್ಗೆಯಿಂದ ಪೆಂಡಾಲ್‌ನ ಅಡಿ ಕುಳಿತಿದ್ದರು. ಸಂಗೀತ ಕಾರ್ಯಕ್ರಮದ ವೇಳೆ ಕುಣಿದು ಕಪ್ಪಳಿಸಿದ್ದ ಸುಸ್ತಾಗಿದ್ದರು. ಗಣ್ಯರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ … Read more

ಕೇಸರಿ ಶಾಲು ಧರಿಸಿ ಕಾಂಗ್ರೆಸ್‌ ಮುಖಂಡರ ಮಧ್ಯೆ ಕುಳಿತ ಬಿಜೆಪಿ ನಾಯಕರು

bjp-leaders-in-saffron-shawl-at-yuvanidhi-programme-shimoga

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು. ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ ಮುಖ್ಯಮಂತ್ರಿ, … Read more

ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ

120123 BY Raghavendra and DK Shivakumar in freedom park yuvanidhi programme shimoga

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಚಪ್ಪಾಳೆ, ಘೋಷಣೆಗಳು ಜೋರಾಗಿದ್ದವು. ಡಿಕೆ.. ಡಿಕೆ.. ಘೋಷಣೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದ ವೇದಿಕೆಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಡಿಕೆ, ಡಿಕೆ ಎಂದು ಘೋಷಣೆ ಆರಂಭಿಸಿದರು. ವಿದ್ಯಾರ್ಥಿಗಳು ಕೂಡ ಇದನ್ನು ಅನಸುರಿಸಿ ಜೋರಾಗಿ ಘೋಷಣೆ ಕೂಗಿದರು. ಎಲ್ಲರತ್ತ ಕೈ ಬೀಸಿ ಡಿ.ಕೆ. ಶಿವಕುಮಾರ್‌ ವಂದನೆ ಸಲ್ಲಿಸಿದರು. ಇನ್ನು, ಅವರು ಭಾಷಣಕ್ಕೆ … Read more

ಸಿಎಂ ಬರುವ ಮುನ್ನ ವಿದ್ಯಾರ್ಥಿಗಳಿಂದ ಭರ್ಜರಿ ಡಾನ್ಸ್‌, ಪುನೀತ್‌ ರಾಜ್‌ಕುಮಾರ್‌ಗೆ ಟಾರ್ಚ್‌ ಲೈಟ್‌ ಸಲ್ಯೂಟ್‌

Youths-Dance-at-Yuva-Nidhi-Programme-in-Shimoga-freedom-park

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಕುಣಿದು, ಕುಪ್ಪಳಿಸಿದ ವಿದ್ಯಾರ್ಥಿಗಳು ಸಿಎಂ ಸೇರಿದಂತೆ ಗಣ್ಯರ ಆಗಮನಕ್ಕು ಮೊದಲು ಗಾಯಕವರು ವಿವಿಧ ಸಿನಿಮಾ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿದರು. ಈ ಸಂದರ್ಭ … Read more

ಫ್ರೀಡಂ ಪಾರ್ಕ್‌ ಹೆಸರಿನ ವಿಚಾರ, ಮಿನಿಸ್ಟರ್‌ ಕೇಳಿದ್ದೊಂದು, MLA ಹೇಳಿದ್ದೊಂದು, ಕೊನಗೆ CM ಒಪ್ಪಿದ ಹೆಸರು ಯಾವುದು?

CM-Siddaramaiah-and-MLA-channabasapp-at-yuvanidhi-programme-shimoga.

SHIVAMOGGA LIVE NEWS | 12 JANUARY 2024 SHIMOGA : ನಗರದ ಫ್ರೀಡಂ ಪಾರ್ಕ್‌ಗೆ ಹೆಸರಿನ ವಿಚಾರವಾಗಿ ಯುವನಿಧಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಸೂಚಿಸಿದ ಹೆಸರಿಗೆ ಒಪ್ಪಿಗೆ ನೀಡಿ, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮೆಚ್ಚುಗೆ ಪಡೆದರು. ನಗರದ ಫ್ರೀಡಂ ಪಾರ್ಕ್‌ಗೆ ವಚನಕಾರ ಅಲ್ಲಮಪ್ರಭು ಅವರ ಹೆಸರು ಇಡಬೇಕು ಎಂದು ಸಚಿವ ಮಧು ಬಂಗಾರಪ್ಪ … Read more

ಯುವನಿಧಿ ವೇದಿಕೆಯಲ್ಲಿ ಸಿಎಂಗೆ 3 ಬೇಡಿಕೆ ಸಲ್ಲಿಸಿದ ಸಂಸದ ರಾಘವೇಂದ್ರ, ಏನೇನದು?

BY-Raghavendra-in-freedom-park-yuvanidhi-programme-shimoga

SHIVAMOGGA LIVE NEWS | 12 JANUARY 2024 SHIMOGA : ನಿರುದ್ಯೋಗಿ ಯುವಕರಿಗೆ ಆರ್ಥಿಕ ಚೈತನ್ಯ ನೀಡುತ್ತಿರುವ ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಒಳ್ಳೆಯ ಪ್ರಯತ್ನ. ಕೇಂದ್ರ ಸರ್ಕಾರವು ಈಚೆಗೆ ಪಿಎಂ ವಿಶ್ವಕರ್ಮ ಯೋಜನೆ ಮೂಲಕ ವಿವಿಧ ಕಸುಬಿನವರಿಗೆ ಸಾಲ ಯೋಜನೆ ಮೂಲಕ ನೆರವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಡಿದ ಅವರು, ಮೀನು ಹಿಡಿಯಲು ಬಲೆ ಕೊಟ್ಟರೆ ಸಾಲದು. ಮೀನು ಹಿಡಿಯುವುದನ್ನು ಕಲಿಸಿಕೊಡಬೇಕು. ಯುವನಿಧಿ ಯೋಜನೆ ಈ ದಿಕ್ಕಿನಲ್ಲಿ … Read more

‘ಮಲೆನಾಡಿಗರಿಗೆ ಹೆಮ್ಮೆಯ ವಿಚಾರ, ಶಿವಮೊಗ್ಗಕ್ಕೆ ಐತಿಹಾಸಿಕ ಕಾರ್ಯಕ್ರಮʼ

Siddaramiaha-and-madhu-bangarappa-in-freedom-park-yuvanidhi-programme-shimoga.

SHIVAMOGGA LIVE NEWS | 12 JANUARY 2024 SHIMOGA : ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ … Read more

‘ಗ್ಯಾರಂಟಿ ಯೋಜನೆ ಉದ್ದೇಶ ಹಣ ಕೊಟ್ಟು ಜೇಬು ತುಂಬಿಸುವುದಲ್ಲ’, ಇಲ್ಲಿದೆ ಡಿಕೆಶಿ ಭಾಷಣದ 3 ಪಾಯಿಂಟ್

DK Shivakumar In yuvanidhi programme in Shimoga

SHIVAMOGGA LIVE NEWS | 12 JANUARY 2024 SHIMOGA : ಹಣ ಕೊಟ್ಟು ಜೇಬು ತುಂಬಿಸುವುದು ಗ್ಯಾರಂಟಿ ಯೋಜನೆಗಳ ಉದ್ದೇಶವಲ್ಲ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಉಲ್ಬಣಿಸಿರುವ ಸಂದರ್ಭ ಪ್ರತಿ ಕುಟುಂಬದಲ್ಲಿ ಆತ್ಮಬಲ ತುಂಬುವುದು ಈ ಯೋಜನೆಗಳ ಧ್ಯೇಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ಡಿಕೆಶಿ ಭಾಷಣದ 3 ಪಾಯಿಂಟ್ ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ನಿರುದ್ಯೋಗಿಗಳು ಉದ್ಯೋಗಿಗಳಾಗಿ, ಬಳಿಕ ಉದ್ಯಮಗಳನ್ನು ಸ್ಥಾಪಿಸಿ ಉದ್ಯೋಗಗಳನು ಸೃಷ್ಟಿಸಬೇಕು. ಇದು … Read more

ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಯೋಜನೆಯಿಂದ ಏನೇನೆಲ್ಲ ಲಾಭವಿದೆ? ಇಲ್ಲಿದೆ ಸಿಎಂ ಹೇಳಿದ 4 ಪಾಯಿಂಟ್‌

Siddaramaiah-inaugurates-Yuvanidhi-Programme-in-Shimoga

SHIVAMOGGA LIVE NEWS | 12 JANUARY 2024 SHIMOGA : ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಈ ಸಮಸ್ಯೆಯನ್ನು ದೂರಗೊಳಿಸಿ, ಯುವಕರಲ್ಲಿ ಆತ್ಮಶಕ್ತಿ ತುಂಬುವುದು ಯುವನಿಧಿ ಯೋಜನೆಯ ಮೂಲ ಉದ್ದೇಶ. ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ನೀಡುವುದರ ಜೊತೆಗೆ ಕೌಶಲ್ಯ ಅಭಿವೃದ್ಧಿಗು ಯೋಜನೆ ಸಿದ್ದಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಭತ್ತ ತುಂಬಿದ ಕೊಳಗದಲ್ಲಿ ಹೊಂಬಾಳೆ ಅನಾವರಣ ಮಾಡುವ ಮೂಲಕ ಯುವನಿಧಿ ಯೋಜನೆಗೆ ಚಾಲನೆ ನೀಡಿದರು. ರಾಷ್ಟ್ರೀಯ ಯುವದಿನದ ಅಂಗವಾಗಿ … Read more

ಅಡಿಕೆ ಧಾರಣೆ | 12 ಜನವರಿ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 12 JANUARY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 37000 ವೋಲ್ಡ್ ವೆರೈಟಿ 30000 44500 ಕುಮಟ ಮಾರುಕಟ್ಟೆ ಕೋಕ 20109 32019 ಚಿಪ್ಪು 26899 32999 ಫ್ಯಾಕ್ಟರಿ 11609 23299 ಹಳೆ ಚಾಲಿ 37299 38999 ಹೊಸ ಚಾಲಿ 33299 35899 ಪಾವಗಡ ಮಾರುಕಟ್ಟೆ ಕೆಂಪು 38000 41800 ಬಂಟ್ವಾಳ ಮಾರುಕಟ್ಟೆ ಕೋಕ … Read more