ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಆಸ್ತಿಪಾಸ್ತಿ ಹಾನಿ, ಯಾವ್ಯಾವ ತಾಲೂಕಿನಲ್ಲಿ ಏನೇನು ಹಾನಿ ಉಂಟಾಗಿದೆ?

House-Collapse-in-Sagara-Village-Due-to-Rain

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಒಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಮನೆ, ಕೊಟ್ಟಿಗೆ, ಬೆಳೆ ಹಾನಿ (RAIN DAMAGE) ಸಂಭವಿಸಿದೆ. ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಜಿಲ್ಲೆಯಾದ್ಯಂತ ಜುಲೈ 1 ರಿಂದ ಈವರೆಗೂ 168 ಮನೆಗಳು ಹಾನಿಯಾಗಿದೆ. ಈ ಪೈಕಿ ಕಳೆದ 24 ಗಂಟೆ ಅವಧಿಯಲ್ಲಿ 31 ಮನೆಗಳಿಗೆ ಹಾನಿ ಉಂಟಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 2, ಭದ್ರಾವತಿಯಲ್ಲಿ 37, ತೀರ್ಥಹಳ್ಳಿಯಲ್ಲಿ 13, … Read more

ಭದ್ರಾ ಜಲಾಶಯದಿಂದ ಯಾವುದೆ ಸಂದರ್ಭದಲ್ಲಾದರೂ ನೀರು ಹೊರಕ್ಕೆ

Bhadra-Dam-No-Water

SHIVAMOGGA LIVE NEWS | BHADRAVATHI | 12 ಜುಲೈ 2022 ಸತತ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಂಭವ ಇದೆ. ಆದ್ದರಿಂದ ಜನ, ಜಾನುವಾರು ನದಿ ಪಾತ್ರದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಜು.12 ರಂದು ಜಲಾಶಯದ ನೀರಿನ ಮಟ್ಟ 178.10 ಅಡಿಗಿಂತ ಹೆಚ್ಚಾಗಿದೆ. ಪ್ರಸ್ತುತ ಒಳಹರಿವಿನ ಪ್ರಮಾಣ 30,200 ಕ್ಯೂಸೆಕ್ ಆಗಿದೆ. ಇನ್ನು ಹೆಚ್ಚಿನ ಮಳೆಯಾಗುವ ಸಾದ್ಯತೆ ಇದೆ. ಮಳೆ ಪ್ರಮಾಣದ ಇದೇ ರೀತಿ … Read more

ನಿರಂತರ ಮಳೆ, ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವಿದೆ?

Tunga-River-Full-During-Rain

SHIVAMOGGA LIVE NEWS | SHIMOGA | 12 ಜುಲೈ 2022 ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ( DAM ) ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಿಂದ ಮಾತ್ರ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ : 51,053 ಕ್ಯೂಸೆಕ್ ಒಳ ಹರಿವು ಇದೆ. 49,104 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಭದ್ರಾ ಜಲಾಶಯ : ಹಿನ್ನೀರು … Read more

ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Rain-in-Shimoga-Students

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ (RAIN) . ಕಳೆದ 24 ಗಂಟೆ ಅವಧಿಯಲ್ಲಿ ನಿರಂತರ ಮಳೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ತಾಲೂಕಿನ್ಲಿ 18.20 ಮಿಮಿ., ಭದ್ರಾವತಿ 10.80 ಮಿಮಿ., ತೀರ್ಥಹಳ್ಳಿ 55.70 ಮಿಮಿ., ಸಾಗರ 63.10 ಮಿಮಿ., ಶಿಕಾರಿಪುರ 16.80 ಮಿಮಿ., ಸೊರಬ 26.80 ಮಿಮಿ. ಹಾಗೂ ಹೊಸನಗರ 54 ಮಿಮಿ. ಮಳೆಯಾಗಿದೆ. ಇದನ್ನೂ ಓದಿ – ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ … Read more

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ, ಕಾರಣವೇನು?

Attack-on-Bajarangadal-Worker-Kantharaju-in-Shimoga

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಬಜರಂಗದಳ ( BAJARANGADAL ) ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ( ASSAULT ) ನಡೆಸಲಾಗಿದೆ. ಆತನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಬೆಳವಣಿಗೆ ಹಿಂದೂ ( HINDU ) ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಕಾಂತರಾಜು ಎಂಬಾತನ ಮೇಲೆ ಹಲ್ಲೆಯಾಗಿದೆ. ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ … Read more

ರಿಪ್ಪನ್ ಪೇಟೆ ಸಮೀಪದ ಹಳ್ಳಿ ಹುಡುಗಿ ಈಗ MSIL ರಾಯಭಾರಿ, ಯಾರು ಈಕೆ?

Ripponpete-Poojitha-Brand-Promotor-for-MSIL

SHIVAMOGGA LIVE NEWS | HOSANGARA | 12 ಜುಲೈ 2022 ರಾಜ್ಯ ಹಾಕಿ (HOCKEY) ತಂಡದ ಆಟಗಾರ್ತಿ, ರಿಪ್ಪನ್ ಪೇಟೆ (RIPPONPETE) ಸಮೀಪದ ಬರುವೆ ಗ್ರಾಮದ ಬಿ.ಎನ್.ಪೂಜಿತಾ ಅವರನ್ನು ಮೈಸೂರು ಸೇಲ್ಸ್‌ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ರಾಯಭಾರಿಯನ್ನಾಗಿ (BRAND AMBASSADOR) ನೇಮಕ ಮಾಡಲಾಗಿದೆ. ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಹಾರತಾಳು ಹಾಲಪ್ಪ (HARATALU HALAPPA) ಅವರು ಪೂಜಿತಾಗೆ ರಾಯಭಾರಿ ನೇಮಕಾತಿ ಆದೇಶ ಪ್ರತಿ ಹಾಗೂ 5 ಲಕ್ಷ ರೂ.ನ ಗೌರವಧನದ ಚೆಕ್‌ ವಿತರಿಸಿದರು. ಯಾರಿದು ಪೂಜಿತಾ? ಈ ವೇಳೆ … Read more

ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಚಾಕು ಇರಿತ, ಸಾವು

crime name image

SHIVAMOGGA LIVE NEWS | SHIMOGA | 12 ಜುಲೈ 2022 ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕನಿಗೆ ಚಾಕು ಇರಿಯಲಾಗಿದೆ (ASSAULT). ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಕೊನೆಯುಸಿರೆಳೆದಿದ್ದಾರೆ (DEATH). ಆಟೋ ಚಾಲಕ (AUTO DRIVER) ಅಣ್ಣಾನಗರದ ಮೆಹಬೂಬ್‌ ಪಾಷಾ (52) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜು.7ರಂದು ಬೆಳಗ್ಗೆ ಮನೆ ಮುಂದೆ ನಿಲ್ಲಿಸಿದ್ದ ಆಟೋ ಮೇಲಿನ ಟಾರ್ಪಲ್ ತೆಗೆಯುವಾಗ ಎದುರು ಮನೆಯ ಚೋ‌ರ್ ಬಚ್ಚ ಅಲಿಯಾಸ್ ತಬ್ರೇಜ್ ಚಾಕು … Read more

ಭದ್ರಾ ಜಲಾಶಯದಿಂದ ನೀರು ಹರಿಸಲು ಸೂಚನೆ, ಯಾವ್ಯಾವ ನಾಲೆಗೆ ಎಷ್ಟು ನೀರು ಹರಿಸಲಾಗುತ್ತದೆ?

Bhadra-Dam-General-Images

SHIVAMOGGA LIVE NEWS | SHIMOGA | 12 ಜುಲೈ 2022 ಭದ್ರಾ ಜಲಾಶಯದ (BHADRA DAM) ನಾಲೆಗಳಿಗೆ ಕೂಡಲೆ ನೀರು ಹರಿಸುವಂತೆ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯದ ಎಡ ದಂಡೆ ನಾಲೆಗೆ 150 ಕ್ಯೂಸೆಕ್, ಬಲದಂಡೆ ನಾಲೆಗೆ 1000 ಕ್ಯೂಸೆಕ್ ನೀರನ್ನು ಕೂಡಲೆ ಹರಿಸಬೇಕು ಎಂದು ಪವಿತ್ರಾ ರಾಮಯ್ಯ ಅವರು ಸೂಚಿಸಿದ್ದಾರೆ. 81ನೇ ಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ, ಜೂನ್ 15ರ ಒಳಗೆ ನೀರಿನ ಮಟ್ಟ … Read more

ಇವತ್ತೂ ಜೋರು ಮಳೆ ಮುನ್ಸೂಚನೆ, ಯಾವ್ಯಾವ ಊರಲ್ಲಿ ನೂರು ಮಿ.ಮೀ.ಗಿಂತಲೂ ಜಾಸ್ತಿ ಮಳೆಯಾಗಿದೆ?

Rain-At-Shimoga-City

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಮಳೆ ಮುಂದುವರೆದಿದೆ. ಜಿಲ್ಲೆಯಾದ್ಯಂತ ಇವತ್ತು ಕೂಡ ಭಾರಿ ಮಳೆ (HEAVY RAIN) ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? … Read more

ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಕುಮದ್ವತಿ ನದಿಯಲ್ಲಿ ಪತ್ತೆ

Lady-Found-dead-at-Kumadvathi-river-near-choradi

SHIVAMOGGA LIVE NEWS | SHIMOGA | 12 ಜುಲೈ 2022 ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ (DEATH) ಪತ್ತೆಯಾಗಿದ್ದಾರೆ. ಕುಮದ್ವತಿ ನದಿಯಲ್ಲಿ (KUMADVATHI RIVER) ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ತಾಲ್ಲೂಕು ಚೋರಡಿಯ (CHORADI) ರತ್ನಮ್ಮ (63) ಮೃತರು. ಶನಿವಾರ ಬೆಳಗ್ಗೆ ರತ್ನಮ್ಮ ನಾಪತ್ತೆಯಾಗಿದ್ದರು. ಪೂಜೆಗೆ ಬಂದವರು ನಾಪತ್ತೆ ರತ್ನಮ್ಮ ಅವರು ಕುಮದ್ವತಿ ನದಿ ಸಮೀಪದ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆಗೆ ಆಗಮಿಸಿದ್ದರು. ಬಹು ಹೊತ್ತಾದರೂ ಮನೆಗೆ ಮರಳಿರಲಿಲ್ಲ. ಹಾಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರು. … Read more