ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗುತ್ತೆ ಔಷಧ, ಎಷ್ಟು ಕಡೆ ಸ್ಥಾಪನೆಯಾಗುತ್ತೆ ಜನೌಷಧ ಮಳಿಗೆ?

Prayanikare-Gamanisi-Indian-Railway-News

SHIVAMOGGA LIVE NEWS | 12 MAY 2024 RAILWAY NEWS : ಪ್ರಯಾಣಿಕರ ಅನುಕೂಲಕ್ಕಾಗಿ ದೇಶಾದ್ಯಂತ 100ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ (Janaushadhi Kendras) ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈಗಾಗಲೆ 50 ನಿಲ್ದಾಣದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗ 61 ಹೆಚ್ಚುವರಿ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಇಲ್ಲಿ ಜನೌಷಧಿ ಕೇಂದ್ರ ನಿರ್ಮಿಸಲಾಗುತ್ತದೆ. 12.53 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಜನೌಷಧ ಮಳಿಗೆ ಸ್ಥಾಪಿಸಲಾಗುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ, ಜನರಿಕ್‌ … Read more

‘ಗೀತಾ ಶಿವರಾಜ್‌ ಕುಮಾರ್‌ ಗೆಲ್ತಾರೆ’, ಟ್ರಾಕ್ಟರ್‌ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್‌ ಚಾಲೆಂಜ್‌

Shikaripura-Kalmane-Farmer-raveendra-challene.

SHIVAMOGGA LIVE NEWS | 12 MAY 2024 SHIMOGA : ಲೋಕಸಭೆ ಚುನಾವಣೆ ಮತದಾನ ಮುಗಿದಿದ್ದು ಸೋಲು, ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಈ ಮಧ್ಯೆ ಓಪನ್‌ ಚಾಲೆಂಜ್‌ಗಳು ಶುರುವಾಗಿವೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಗೆಲ್ಲಲಿದ್ದಾರೆ ಎಂದು ರೈತನೊಬ್ಬ ಸವಾಲು ಹಾಕಿದ್ದಾನೆ. ತನ್ನ ಟ್ರಾಕ್ಟರ್‌ ಅನ್ನು ಪಣಕ್ಕಿಟ್ಟಿದ್ದಾನೆ. ಇದರ ವಿಡಿಯೋ ಈಗ ವೈರಲ್‌ ಆಗಿದೆ. ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರು ತಮ್ಮ ಟ್ರಾಕ್ಟರ್‌ ಪಣಕ್ಕಿಟ್ಟು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ. … Read more

ಶಿವಮೊಗ್ಗ ನಾಗಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಇಂದಿನಿಂದ ಬ್ರಹ್ಮ ಕಲಶೋತ್ಸವ, ಏನೆಲ್ಲ ಪೂಜೆ ನಡೆಯುತ್ತೆ?

Sandesh-Upadhya-in-press-meet.

SHIVAMOGGA LIVE NEWS | 12 MAY 2024 SHIMOGA : ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ಹಿನ್ನೆಲೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಸಂದೇಶ್‌ ಉಪಾಧ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 12ರಂದು ಸಂಜೆ 6ಕ್ಕೆ ವಿದ್ವಾನ್‌ ವಸಂತಭಟ್ಟರ ನೇತೃತ್ವದಲ್ಲಿ ಪಂಚವಿಂಶತಿ ದ್ರವ್ಯಕಲಶ ಸಹಿತ ಅಷ್ಟೋತ್ತರ ಪರಿಕಲಶ ಮತ್ತು ಬ್ರಹ್ಮಕಲಶ ಸ್ಥಾಪನೆ ನೆರವೇರಿಸಲಾಗುತ್ತದೆ. ರಾತ್ರಿ 8.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಮೇ … Read more

ಐರಾವತ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಕೆಎಸ್‌ಆರ್‌ಟಿಸಿ

Ksrtc-airavat-club-class-bus

SHIVAMOGGA LIVE NEWS | 12 MAY 2024 KSRTC NEWS : ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದೆ. 40 ಹೊಸ ಐರಾವತ ಕ್ಲಬ್‌ ಕ್ಲಾಸ್‌ (Club Class) ಮತ್ತು ಸ್ಲೀಪರ್‌ ಬಸ್ಸುಗಳ ಖರೀದಿಗೆ ಮುಂದಾಗಿದೆ. ಇದಕ್ಕಾಗಿ ಟೆಂಡರ್‌ ಆಹ್ವಾನಿಸಿದೆ. ಹಳೆಯ ಐರಾವತ ಬಸ್ಸುಗಳ ಬದಲಿಸಲು ಯೋಜಿಸಿದೆ. ಐದು ವರ್ಷದ ನಂತರ ಐರಾವತ ಬಸ್ಸುಗಳನ್ನು ಖರೀದಿಸಲಾಗುತ್ತಿದೆ. ಹೊಸ ಬಸ್ಸುಗಳು 15 ಮೀಟರ್‌ ಉದ್ದವಿದೆ. ಬಿಎಸ್‌ 6 ಇಂಜಿನ್‌, 40 ಸೀಟುಗಳನ್ನು … Read more

ಕಾರಣಗಿರಿಯಲ್ಲಿ ವೈಭವದ ಸಿದ್ಧಿವಿನಾಯಕ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Karanagiri-Siddivinayaka-temple-rathotsava-in-Hosanagara.

SHIVAMOGGA LIVE NEWS | 12 MAY 2024 HOSANAGARA : ಪುರಾಣ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸ್ವಾಮಿ ಮಹಾರಥೋತ್ಸ ಸಂಭ್ರಮದಿಂದ ನಡೆಯಿತು. ಶನಿವಾರ ಅಭಿಜನ್ ಮುಹೂರ್ತದಲ್ಲಿ ದೇವರ ಅದ್ಧೂರಿ ಮಹಾರಥೋತ್ಸವ ನಡೆಯಿತು. ಕಾರಣಗಿರಿ ಸಿದ್ಧಿವಿನಾಯಕ ಸ್ವಾಮಿ ದೇವರ ರಜತ ರಥೋತ್ಸವ ಮತ್ತು ಮನ್ಮಹಾರಥೋತ್ಸವದಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಜನರು ಆಗಮಿಸಿದ್ದರು. ರಥೋತ್ಸವದ ಹಿನ್ನೆಲೆ ದೇವರ ಉತ್ಸವವು ಪ್ರತಿ ದಿನವೂ ಒಂದೊಂದು ಊರಿಗೆ ಹೋಗಿ ಅಲ್ಲಿ ವಸಂತ ಪೂಜೆ … Read more

ರಾಜ್ಯದಲ್ಲಿ ಅಬ್ಬರಿಸಲಿದೆ ಕೃತ್ತಿಕಾ ಮಳೆ, ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್‌ ಘೋಷಣೆ

yellow-Alert-in-South-india

SHIVAMOGGA LIVE NEWS | 12 MAY 2024 RAINFALL NEWS  : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭವಾಗಿದೆ. ಹಾಗಾಗಿ ಉಷ್ಣವಾಯು ತಗ್ಗಿದ್ದು, ತಾಪಮಾನ ಇಳಿಕೆಯಾಗುತ್ತಿದೆ. ಇನ್ನೊಂದೆಡೆ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಕರ್ನಾಟಕದಲ್ಲಿ ಮೇ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಗುಡುಗು, ಮಿಂಚಿನ ಎಚ್ಚರಿಕೆಯನ್ನು ನೀಡಿದೆ. ಉಷ್ಣವಾಯು ತಗ್ಗಲಿದೆ, ರಾಜ್ಯ ಕೂಲ್‌ ಆಗಲಿದೆ ಭಾನುವಾರ ಮತ್ತು ಸೋಮವಾರ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸಲಿದೆ. ಸೈಕ್ಲೋನ್‌ ಪರಿಣಾಮ … Read more

ಮೊಬೈಲ್‌ಗೆ ಬಂತು 12 SMS, ಓಪನ್‌ ಮಾಡಿದಾಗ ಬಿಗ್ ಶಾಕ್‌, ಬ್ಯಾಂಕಿಗೆ ಹೋದಾಗ ಮತ್ತೊಂದು ಆಘಾತ

SMS-Fraud-Shimoga-CEN-Police-Station.

SHIVAMOGGA LIVE NEWS | 12 MAY 2024 SHIMOGA : ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಏಕಾಏಕಿ 11.24 ಲಕ್ಷ ರೂ. ಹಣ ಕಡಿತವಾಗಿದೆ. ಬ್ಯಾಂಕ್‌ಗೆ ತೆರಳಿ ಮ್ಯಾನೇಜರ್‌ ಬಳಿ ವಿಚಾರಿಸಿದಾಗ ಆ್ಯಪ್ ಬಳಸಿ ಹಣ ಕಬಳಿಸಲಾಗಿದೆ ಎಂಬುದು ಬೆಳಕಿಗೆ ಬಂದಿದೆ. ಶಿವಮೊಗ್ಗದ ನಿವಾಸಿ ನಿವೃತ್ತ ನೌಕರರೊಬ್ಬರ ಮೊಬೈಲ್‌ಗೆ ಕೆನರಾ ಬ್ಯಾಂಕ್‌ನಿಂದ 12 ಮೆಸೇಜ್‌ ಬಂದಿತ್ತು. ಹಂತ ಹಂತವಾಗಿ ಅವರ ಖಾತೆಯಿಂದ 11.24 ಲಕ್ಷ ರೂ. ಹಣ ಕಡಿತವಾಗಿರುವ ಮಾಹಿತಿ ಎಸ್‌ಎಂಎಸ್‌ನಲ್ಲಿತ್ತು. ಕೂಡಲೆ ಬ್ಯಾಂಕ್‌ಗೆ ತೆರಳಿ ವಿಚಾರಣೆ … Read more

ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್‌ ಕೂಲ್‌ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?

WEATHER-REPORT-GENERAL-IMAGE.webp

SHIVAMOGGA LIVE NEWS | 12 MAY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಇಳಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌. ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 9 ಗಂಟೆಗೆ 30.8 ಡಿಗ್ರಿ, ಮಧ್ಯಾಹ್ನ 12ಕ್ಕೆ 36.3 ಡಿಗ್ರಿ ಸೆಲ್ಸಿಯಸ್‌, … Read more

BREAKING NEWS | ಡಾ.ಧನಂಜಯ ಸರ್ಜಿಗೆ ಬಿಜೆಪಿ ಟಿಕೆಟ್‌

Dr-Dhananjaya-Sarji-press-meet

SHIVAMOGGA LIVE NEWS | 12 MAY 2024 ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರಿಂದ ಚುನಾವಣ ಕಣ ಮತ್ತಷ್ಟು ರಂಗೇರಿದೆ. ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕುರಿತು ತೀವ್ರ ಕುತೂಹಲವಿತ್ತು. ಡಾ. ಧನಂಜಯ ಸರ್ಜಿ ಸೇರಿ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಕೇಂದ್ರಿಯ ಚುನಾವಣಾ ಸಮಿತಿ ಅಂತಿಮವಾಗಿ ಧನಂಜಯ ಸರ್ಜಿ … Read more