ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, ಯಾರೆಲ್ಲ ಭಾಗಿಯಾಗಲಿದ್ದಾರೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?

Vokkaliga-Yuva-Vedike-Chethan-Press-meet-in-Shimoga.webp

SHIVAMOGGA LIVE NEWS | 12 SEPTEMBER 2023 SHIMOGA : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.13ರಂದು ಬೆಳಿಗ್ಗೆ 10 ಗಂಟೆಗೆ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ (Vokkaliga) ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್‌, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ 125 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುತ್ತದೆ. … Read more

ಕರ್ನಾಟಕ ಸಂಘದಲ್ಲಿ ಕಾರು ತಡೆದ ಪೊಲೀಸ್‌, ಡ್ರೈವರ್‌ ತಂದೆಗೆ 25 ಸಾವಿರ ರೂ. ಫೈನ್‌, ಏನಿದು ಕೇಸ್?‌

TRAFFIC-POLICE-JEEP-GENERAL-IMAGE

SHIVAMOGGA LIVE NEWS | 12 SEPTEMBER 2023 SHIMOGA : ಚಾಲನಾ ಪರವಾನಗಿ (DRIVING LICENCE) ಇಲ್ಲದೇ ಓಮಿನಿ ಕಾರು ಚಲಾಯಿಸುತ್ತಿದ್ದ ಅಪ್ರಾಪ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಹಿನ್ನೆಲೆ ಆತನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರದ ನಿವಾಸಿ ಇಲಿಯಾಸ್ (41) ಎಂಬುವವರಿಗೆ ದಂಡ ವಿಧಿಸಲಾಗಿದೆ. ಇಲಿಯಾಸ್ ಅವರ 17 ವರ್ಷದ ಮಗ ಸೆ.9ರಂದು ಶಿವಮೊಗ್ಗ ನಗರದಲ್ಲಿ ಓಮಿನಿ ಕಾರು ಚಲಾಯಿಸುತ್ತಿದ್ದ. … Read more

ಶಿಕಾರಿಪುರದಲ್ಲಿ ಕಾಂಗ್ರೆಸ್‌ ಸಮಾವೇಶ, ಸಚಿವರಿಗೆ ಸನ್ಮಾನ, ಯಾರೆಲ್ಲ ಭಾಗಿಯಾಗ್ತಾರೆ?

Congress-Leader-Raghavendra-Naik-Press-meet-in-Shikaripura.webp

SHIVAMOGGA LIVE NEWS | 12 SEPTEMBER 2023 SHIKARIPURA : ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ (Convention) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.13ರಂದು  ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಘವೇಂದ್ರ ನಾಯ್ಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ ನಾಯ್ಕ, ಪಟ್ಟಣದ ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಸೆ.13ರಂದು ಮಧ್ಯಾಹ್ನ 3ಕ್ಕೆ ಸಮಾವೇಶ ಆಯೋಜಿಸಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಅಧ್ಯಕ್ಷತೆ ವಹಿಸುವರು. ಮಾಜಿ ಸ್ಪೀಕರ್ ಕಾಗೋಡು … Read more

ತುಂಗಾ ನದಿಯಲ್ಲಿ ಮುಳುಗಿದ್ದ ಮಾಗಡಿಯ ಇಬ್ಬರು ಯುವಕರ ಮೃತದೇಹ ಪತ್ತೆ

Search-for-Bangalore-Youths-at-Tunga-River-in-Thirthahalli.webp

SHIVAMOGGA LIVE NEWS | 12 SEPTEMBER 2023 THIRTHAHALLI : ಭೀಮನಕಟ್ಟೆ ಬಳಿ ತುಂಗಾ ನದಿಯಲ್ಲಿ (River) ಈಜಲು ತೆರಳಿ ನೀರು ಪಾಲಾಗಿದ್ದ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ ಮಾಗಡಿಯ ಯುವಕ ಗೌತಮ್‌ (28) ಮತ್ತು ಸುಜಯ್‌ (26) ಭಾನುವಾರ ತುಂಗಾ ನದಿಯಲ್ಲಿ ಮುಳುಗಿದ್ದರು. ಸೋಮವಾರ ಬೆಳಗ್ಗೆ ಗೌತಮ್‌ ಮೃತದೇಹ ಸಿಕ್ಕಿತ್ತು. ಅದನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿತ್ತು. ಸುಜಯ್‌ಗಾಗಿ ಶೋಧ ಕಾರ್ಯ ನಡೆಸಲಾಗತ್ತು. ಸುಜಯ್‌ ಮೃತದೇಹವು ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ತೀರ್ಥಹಳ್ಳಿ ಪೊಲೀಸರು … Read more

ಶಿವಮೊಗ್ಗ ನಗರದ ಎರಡು ಕಡೆ ಕೆಲಸ ಖಾಲಿ ಇದೆ, ಆಸಕ್ತರು ಈಗಲೆ ಅರ್ಜಿ ಸಲ್ಲಿಸಬಹುದು

Shimoga-Jobs-General-Image

SHIVAMOGGA LIVE NEWS | 12 SEPTEMBER 2023 SHIMOGA : ನಗರದ ಎರಡು ಕಡೆ ಉದ್ಯೋಗವಕಾಶವಿದೆ. ಆಸಕ್ತರು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ 1 : ಗಜಾನನ ಏಜೆನ್ಸಿ Shree Gajanana Agencies – FMCG distributors in Shivamogga. Looking for candidate for Accounts Assistant / Accountant position. BCom, Tally with one- or two-years working experience Contact: 8762398268 ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ … Read more

ಭದ್ರಾವತಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಗರಸಭೆಗೆ ಮನವಿ, ಏನಿದು ಪ್ರಕರಣ?

KRS-Party-submitted-memorandum-to-Bhadravathi-Nagarasabhe.webp

SHIVAMOGGA LIVE NEWS | 12 SEPTEMBER 2023 BHADRAVATHI : ಶುದ್ಧ ಕುಡಿಯುವ ನೀರು (Drinking Water) ಘಟಕದ ನಿರ್ವಹಣೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷದ ವತಿಯಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ ಬಸವೇ‍ಶ್ವರ ವೃತ್ತದಲ್ಲಿ 2019 – 20ನೇ ಸಾಲಿನಲ್ಲಿ 10 ಲಕ್ಷ ರೂ. … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಸೆ.13ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 12 SEPTEMBER 2023 SHIMOGA : ಶಿವಮೊಗ್ಗ ತಾಲೂಕು ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಹಲವರು ಗ್ರಾಮಗಳಲ್ಲಿ ಸೆ.13ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, … Read more

ಮುಖ್ಯ ರಸ್ತೆಯಲ್ಲಿ ಮಚ್ಚು ಹಿಡಿದು ಓಡಾಡಿ ಭಯ ಹುಟ್ಟಿಸಿದ ಯುವಕ, ಪೊಲೀಸ್‌ ದಾಳಿ

crime name image

SHIVAMOGGA LIVE NEWS | 12 SEPTEMBER 2023 SHIMOGA : ಮುಖ್ಯ ರಸ್ತೆಯಲ್ಲಿ ಮಚ್ಚು ತೋರಿಸುತ್ತ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬಂಧಿಸಲಾಗಿದೆ. ಮಿಳಘಟ್ಟ ಮುಖ್ಯ ರಸ್ತೆಯಲ್ಲಿ ಚಂದನ್‌ ಅಲಿಯಾಸ್‌ ಚೋಟು (23) ಎಂಬಾತ ಮಚ್ಚು ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತ ಓಡಾಡುತ್ತಿದ್ದ. ಈ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಠಾಣೆಯ ಪಿಎಸ್‌ಐ ಶೀನಿವಾಸ್‌, ಸಿಬ್ಬಂದಿ ರಮೇಶ್‌ ಮತ್ತು ನಿತಿನ್‌ ಸ್ಥಳಕ್ಕೆ ಭೇಟಿ ನೀಡಿ ಯುವಕನನ್ನು … Read more

ವಾಹನಗಳಿಗೆ ದುಬಾರಿ ತೆರಿಗೆ, ಸಾಗರದಲ್ಲಿ ಆಕ್ರೋಶ, ಪ್ರತಿಭಟನಾಕಾರರ ಬೇಡಿಕೆ ಏನು?

Vehicle-owners-protest-in-sagara-over-tax-system.webp

SHIVAMOGGA LIVE NEWS | 11 SEPTEMBER 2023 SAGARA : ವಾಹನಗಳ ಮೇಲಿನ ಪೂರ್ಣಾವಧಿ ತೆರಿಗೆ (Vehicle Tax) ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ವಾಹನ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಸಾಗರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮಹಾ ಗಣಪತಿ ದೇವಸ್ಥಾನದಿಂದ ಪ್ರದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಹಲವು ಲಘು ವಾಹನಗಳು ಮೆರವಣಿಗೆಯಲ್ಲಿದ್ದವು. ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು … Read more

ಶಿವಮೊಗ್ಗದ ಶ್ರೀಗಂಧ ಕೋಠಿಯಲ್ಲಿ ಹುತಾತ್ಮರಿಗೆ ನಮನ, ಹೇಗಿತ್ತು ದಿನಾಚರಣೆ? ಯಾರೆಲ್ಲ ಏನೇನು ಹೇಳಿದರು?

Homage-to-forest-department-staff-who-died-on-the-line-of-duty.webp

SHIVAMOGGA LIVE NEWS | 12 SEPTEMBER 2023 SHIMOGA : ಅರಣ್ಯ ಇಲಾಖೆಯ ಶ್ರೀಗಂಧಕೋಠಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್‌ ನಾಯಕ್‌, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವರು ಭಾಗಿಯಾಗಿ ಹುತಾತ್ಮರಿಗ ನಮನ (Homage) ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸ್ನೇಹಿತೆಗಾಗಿ ಬಸ್ಸಿನಿಂದ ಕೆಳಗಿಳಿದು ಪ್ಲಾಟ್‌ಫಾರಂನಲ್ಲಿ ಕುಳಿತಿದ್ದ ಮಹಿಳೆಗೆ ಕಾದಿತ್ತು ಶಾಕ್‌ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, … Read more