‘ಲಾಠಿ ಚಾರ್ಜ್‌ ಮಾಡಿದ ಪೊಲೀಸರನ್ನು ವಜಾಗೊಳಿಸಬೇಕು, ಸಿಎಂ ರಾಜೀನಾಮೆ ಕೊಡಬೇಕು’

Protest-against-lati-charge-in-Shimoga.

SHIVAMOGGA LIVE NEWS, 13 DECEMBER 2024 ಶಿವಮೊಗ್ಗ : ಪಂಚಮಸಾಲಿ, ದೀಕ್ಷಾ ಮಲೆಗೌಡ-ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಪ್ರಹಾರ (Lati Charge) ನಡೆಸಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಶಿವಮೊಗ್ಗ ಶಾಖೆಯಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಲಾಯಿತು.  ಸ್ವತಃ ಹಿರಿಯ ಪೊಲೀಸ್ ಅಧಿಕಾರಿ ಆರ್.ಹಿತೇಂದ್ರ ಅವರು … Read more

ಪೊಲೀಸ್‌ ದಾಳಿ, 20 ಮೆಟ್ರಿಕ್‌ ಟನ್‌ ಮರಳು ವಶಕ್ಕೆ

Holehonnuru-Police-Station-Bhadravathi-jpg

SHIVAMOGGA LIVE NEWS, 13 DECEMBER 2024 ಭದ್ರಾವತಿ : ತಾಲೂಕಿನ ಕಾಟಿಕೆರೆ ಗ್ರಾಮದ ಸಕ್ರೆಬೈಲು ಸಮೀಪ ಭದ್ರಾ ನದಿಯಲ್ಲಿ ಹಾಗೂ ಮಂಗೋಟೆ ಗ್ರಾಮದ ಸಮೀಪ ತುಂಗಾ-ಭದ್ರಾ ನದಿಯಲ್ಲಿ ಅಕ್ರಮವಾಗಿ ಕಳವು ಮಾಡಿ ಸಂಗ್ರಹಿಸಿ ಇಡಲಾಗಿದ್ದ 20 ಮೆಟ್ರಿಕ್ ಟನ್‌ ಮರಳನ್ನು (Sand) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಸಿಪಿಐ ಲಕ್ಷ್ಮೀಪತಿ ನೇತೃತ್ವದ ತಂಡ ದಾಳಿ ನಡೆಸಿ, ಕಾಟಿಕೆರೆ ಗ್ರಾಮದ ಸಕ್ರೆಬೈಲು ಸಮೀಪ ಭದ್ರಾ ನದಿ ದಡದಲ್ಲಿ 10 ಮೆಟ್ರಿಕ್ ಟನ್ ಮತ್ತು ಮಂಗೋಟೆ ಗ್ರಾಮದ … Read more

ಶಿವಮೊಗ್ಗ – ಮೈಸೂರು ಹೊಸ ರೈಲಿಗೆ ಬೇಡಿಕೆ ಇಟ್ಟ ಸಂಸದ

BY-Raghavendra-meets-Minister-V-Somanna-at-Delhi Discuss about mysore train

SHIVAMOGGA LIVE NEWS, 13 DECEMBER 2024 ನವದೆಹಲಿ : ಶಿವಮೊಗ್ಗದಿಂದ ಮೈಸೂರು ಜಿಲ್ಲೆಗೆ ಪ್ರತಿದಿನ ರಾತ್ರಿ ಅರಸೀಕೆರೆ-ಹಾಸನ-ಕೆ.ಆರ್.ನಗರ ಮಾರ್ಗವಾಗಿ ನೂತನ ರೈಲ್ವೆ (Train) ಸಂಪರ್ಕ ಒದಗಿಸುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ದೆಹಲಿಯ ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಹಾಗೂ ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ನೂತನ … Read more