CBSC ರಿಸೆಲ್ಟ್‌, ಶಿವಮೊಗ್ಗದ ನ್ಯಾಷನಲ್‌ ಪಬ್ಲಿಕ್‌ ಶಾಲೆಗೆ ಶೇ.99ರಷ್ಟು ಫಲಿತಾಂಶ, ಯಾರೆಲ್ಲ ಹೆಚ್ಚು ಅಂಕ ಪಡೆದಿದ್ದಾರೆ?

cbsc-ranking-for-national-public-school.

SHIVAMOGGA LIVE NEWS | 13 MAY 2024 EDUCATION NEWS : 2023-24 ನೇ ಸಾಲಿನ  ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಹತ್ತನೆ ತರಗತಿ ಫಲಿತಾಂಶ ಪ್ರಕಟವಾಗಿದೆ. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ನ್ಯಾಷನಲ್ ಪಬ್ಲಿಕ್ ಶಾಲೆ ಶೇ.99.34% ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದ 150 ವಿದ್ಯಾರ್ಥಿಗಳಲ್ಲಿ 149 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲೆಯ ಅನ್ವೇಷ.ಡಿ.ಆರ್ (ಶೇ.97.60), ಸೃಷ್ಟಿ. ಎಸ್.(ಶೇ.96.20), ಮೌಲ್ಯ.ಹೆಚ್ (ಶೇ.95.80), ತೇಜಲ್ ಸ್ವಾಮಿ (ಶೇ.95.80), ಅನಮ್ ತಾಜ್ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

https://en.wikipedia.org/wiki/Rain

SHIVAMOGGA LIVE NEWS | 13 MAY 2024 SHIMOGA : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕಾಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಮೇ 12ರ ಬೆಳಗ್ಗೆ 8.30ರಿಂದ ಮೇ 13ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 8.8 ಮಿ.ಮೀ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಗ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ 9 ಮಿ.ಮೀ, ಹೊಸನಗರ 3.3 ಮಿ.ಮೀ, ಸಾಗರ 9 ಮಿ.ಮೀ, ಶಿಕಾರಿಪುರ 1.5 ಮಿ.ಮೀ, ಶಿವಮೊಗ್ಗ … Read more

ಶಿವಮೊಗ್ಗ ಜಿಲ್ಲೆಯ ರೈತರ ಖಾತೆಗೆ ಬರ ಪರಿಹಾರದ ಹಣ, ಕುಂದುಕೊರತೆಗಳಿಗೆ ಸಹಾಯವಾಣಿ ಆರಂಭ

shimoga dc office

SHIVAMOGGA LIVE NEWS | 13 MAY 2024 SHIMOGA : ರಾಜ್ಯ ಸರ್ಕಾರ ಶಿವಮೊಗ್ಗ ಜಿಲ್ಲೆಗೆ ಎರಡನೇ ಹಂತದ ಬರ ಪರಿಹಾರ ಬಿಡುಗಡೆ ಮಾಡಿದೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಒಟ್ಟು 59,605 ಫಲಾನುಭವಿಗಳ ಬ್ಯಾಂಕ್‌ ಖಾತೆಗೆ 38,74,31,015 ರೂ. ಹಣ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕುಂದು ಕೊರತೆ ಮತ್ತು ವಿಚಾರಣೆಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ಈ ಸಹಾಯವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಾಯವಾಣಿ ನಂಬರ್‌ಗಳು ಶಿವಮೊಗ್ಗ ತಹಶೀಲ್ದಾರ್‌ … Read more

ಶಿವಮೊಗ್ಗದಲ್ಲಿ ಇವತ್ತು ಯುವಕನ ಕೊಲೆ, ಘಟನೆ ಕುರಿತು ಎಸ್‌.ಪಿ ಹೇಳಿದ್ದೇನು?

dummalli-incident-one-taken-to-custody

SHIVAMOGGA LIVE NEWS | 13 MAY 2024 SHIMOGA : ಆಸ್ತಿ ವಿವಾದ ಸಂಬಂಧ ಯುವಕೊಬ್ಬನ ಹತ್ಯೆ ಮಾಡಲಾಗಿದೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಸತೀಶ್‌ ನಾಯ್ಕ (28) ಎಂಬಾತನ ಹತ್ಯೆ ಮಾಡಲಾಗಿದೆ. ಸತೀಶ್‌ ನಾಯ್ಕ ಮತ್ತು ಅಖಿಲೇಶ್‌ ನಾಯ್ಕ ಮಧ್ಯೆ ಜಮೀನು ವಿಚಾರವಾಗಿ ವಿವಾದವಿತ್ತು. ಇದೇ ಕಾರಣಕ್ಕೆ ಇವತ್ತು ಹತ್ಯೆ ಮಾಡಲಾಗಿದೆ … Read more

ಅಡಿಕೆ ಧಾರಣೆ | 13 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 13 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13569 27019 ಚಿಪ್ಪು 26899 30509 ಫ್ಯಾಕ್ಟರಿ 11509 21259 ಹಳೆ ಚಾಲಿ 38599 40299 ಹೊಸ ಚಾಲಿ 34999 37799 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 46500 ಯಲ್ಲಾಪುರ ಮಾರುಕಟ್ಟೆ ಅಪಿ 54119 60379 … Read more

‘ಡಾ.ಧನಂಜಯ ಸರ್ಜಿ ಗೆಲುವು ನಿಶ್ಚಿತ’, ನಾಮಪತ್ರ ಸಲ್ಲಿಕೆ ದಿನಾಂಕ ಫಿಕ್ಸ್‌

ds-arun-and-channabasappa-press-meet-in-Shimoga

SHIVAMOGGA LIVE NEWS | 13 MAY 2024 SHIMOGA : ಕಳೆದ ಆರು ಅವಧಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳೆ ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಗೆಲ್ಲಲ್ಲಿದ್ದಾರೆ. ಮೇ 16ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್‌, ಆರ್‌ಎಸ್‌ಎಸ್‌ ಸ್ವಯಂ ಸೇವಕ, ಸಾಮಾಜಿಕ ಚಟುವಟಿಕೆ, ವೈದ್ಯರಾಗಿ ಡಾ. ಧನಂಜಯ ಸರ್ಜಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕೇಂದ್ರಿಯ … Read more

ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

Canter hits auto near PACE College in Shimoga

SHIVAMOGGA LIVE NEWS | 13 MAY 2024 SHIMOGA : ಆಟೋಗೆ ಕ್ಯಾಂಟರ್‌ ಹಿಟ್‌ ಅಂಡ್‌ ರನ್‌ ಮಾಡಿದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಆಕೆಯ ತಾಯಿ ಮತ್ತು ಅಜ್ಜಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಅಜ್ಜಂಪುರದ ಗಾನವಿ (17) ಮೃತ ವಿದ್ಯಾರ್ಥಿನಿ. ಈಕೆ ಪೇಸ್‌ ಕಾಲೇಜಿನಲ್ಲಿ ಓದುತ್ತಿದ್ದಳು. ಕಾಲೇಜಿಗೆ ರಜೆ ಇದ್ದಿದ್ದರಿಂದ ತಾಯಿ ಮತ್ತು ಅಜ್ಜಿ ಜೊತೆಗೆ ಸಂಬಂಧಿಯೊಬ್ಬರ ಮನೆ  ಕಾರ್ಯಕ್ರಮಕ್ಕೆ ತೆರಳಿದ್ದಳು. ಅಲ್ಲಿಂದ … Read more

ಮುಂದುವರೆದ ಯಲ್ಲೋ ಅಲರ್ಟ್‌, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇವತ್ತು ಗುಡುಗು ಸಹಿತ ಮಳೆ

Rain-at-Shimoga-Kote-Road

SHIVAMOGGA LIVE NEWS | 13 MAY 2024 RAINFALL NEWS : ದೇಶದಲ್ಲಿ ಮುಂಗಾರು ಪೂರ್ವ ಮಳೆ ಬಿರುಸಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಯಲ್ಲೋ ಅಲರ್ಟ್‌ ಮುಂದುವರೆದಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಂಭವವಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಚಿತ್ರದುರ್ಗ, ಮಂಡ್ಯ, ರಾಮನಗರ ಜಿಲ್ಲೆಗಳು … Read more

ಶಿವಮೊಗ್ಗದಲ್ಲಿ ಮರೆಯಾದ ಹೀಟ್‌ ವೇವ್‌, ಮಧ್ಯಾಹ್ನದ ಬಳಿಕ ಮಳೆ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER-REPORT-GENERAL-IMAGE.webp

SHIVAMOGGA LIVE NEWS | 13 MAY 2024 WEATHER REPORT : ಮುಂಗಾರು ಪೂರ್ವ ಮಳೆಯಿಂದಾಗಿ ತಾಪಮಾನ ಇಳಿಕೆಯಾಗಿ. ಉಷ್ಣ ಗಾಳಿ ಮರೆಯಾಗಿದೆ. ಸದ್ಯ ವಾತಾವರಣ ತಂಪಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10 ಗಂಟೆಗೆ 33.3 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 37.1 … Read more