ಶಿವಮೊಗ್ಗ ಸೈನ್ಸ್‌ ಮೈದಾನದಲ್ಲಿ ನಡೆಯಬೇಕಿದ್ದ ಉದ್ಯೋಗ ಮೇಳ ಮುಂದೂಡಿಕೆ

jobs news shivamogga live

SHIVAMOGGA LIVE NEWS | 13 SEPTEMBER 2023 SHIMOGA : ಸೆ.15ರಂದು ಶಿವಮೊಗ್ಗದ ಸೈನ್ಸ್‌ ಮೈದಾನದಲ್ಲಿ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿತ್ತು. ಕಾರಣಾಂತರದಿಂದ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಇದನ್ನೂ ಓದಿ – ಶಿವಮೊಗ್ಗ ನಗರದ ಎರಡು ಕಡೆ ಕೆಲಸ ಖಾಲಿ … Read more

ಶಿವಮೊಗ್ಗ ಬಸ್‌ ನಿಲ್ದಾಣ ಸುತ್ತಮುತ್ತ ಪೊಲೀಸ್‌, ಆರೋಗ್ಯಾಧಿಕಾರಿಗಳಿಂದ ದಿಢೀರ್‌ ದಾಳಿ, 32 ಕೇಸ್‌ ದಾಖಲು

Cotpa-raid-in-Shimoga-city-near-bus-stand.webp

SHIVAMOGGA LIVE NEWS | 13 SEPTEMBER 2023 SHIMOGA : ಬಸ್‌ ನಿಲ್ದಾಣ ಸುತ್ತಮುತ್ತ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ದಾಳಿ (Raid) ನಡೆಸಲಾಯಿತು. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. 32 ಪ್ರಕರಣಗಳನ್ನು  ದಾಖಲಿಸಿ, 6 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ದಾಳಿ (Raid) ಸಂದರ್ಭ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು … Read more

ಕುಬಟೂರು ದೊಡ್ಡಕೆರೆಗೆ ಬಾಗಿನ, ಏತ ನೀರಾವರಿ ಯೋಜನೆ ಕುರಿತು ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

Madhu-Bangarappa-bagina-to-Kubaturu-lake-in-Soraba.webp

SHIVAMOGGA LIVE NEWS | 13 SEPTEMBER 2023 SORABA : ಕುಬಟೂರು ಗ್ರಾಮದ ದೊಡ್ಡಕೆರೆಗೆ (Lift irrigation) ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತ ಬಾಗೀನ ಅರ್ಪಿಸಿದರು. ಈ ಸಂದರ್ಭ ಗ್ರಾಮಸ್ಥರು, ಕಾಂಗ್ರೆಸ್‌ ಕಾರ್ಯಕರ್ತರು, ಬಂಗಾರಪ್ಪ ಅವರ ಬೆಂಬಲಿಗರು ಸೇರಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಇದೆ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಂಗಾರಪ್ಪ ಅವರು ಭವಿಷ್ಯದಲ್ಲಿ ಎದುರಾಗಬಹುದಾದ ನೀರಿನ ಬವಣೆ ಅರಿತು ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ ಮಾಡಿದ್ದರು. ಇದರಿಂದ ಶೀಘ್ರವಾಗಿ … Read more

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಕರಡಿ ದಾಳಿ, ಗ್ರಾಮಸ್ಥರಲ್ಲಿ ಭೀತಿ

holehonnur name graphics

SHIVAMOGGA LIVE NEWS | 13 SEPTEMBER 2023 HOLEHONNURU : ಅಂಗಡಿಯೊಂದರ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರು ಗ್ರಾಮಸ್ಥರ ಮೇಲೆ ಕರಡಿ (BEAR) ದಾಳಿ ನಡೆಸಿದೆ. ಈ ವೇಳೆ ಸ್ಥಳದಲ್ಲಿದವರು ಜೋರಾಗಿ ಕೂಗಾಡಿದ್ದರಿಂದ ಕರಡಿ ಓಡಿ ಹೋಗಿ ಸಮೀಪದ ಅಡಿಕೆ ತೋಟದಲ್ಲಿ ಮರೆಯಾಗಿದೆ. ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಘಟನೆ ಸಂಭವಿಸಿದೆ. ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮೀಪುರ ಕ್ಯಾಂಪ್ ಹಾಗೂ ಭಗವತಿಕೆರೆ ಗುಡ್ಡಗಳಲ್ಲಿ ಕರಡಿಗಳು (BEAR) ಸಂಚರಿಸುತ್ತಿವೆ. … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಈ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರು ಅಪಘಾತ ಫಿಕ್ಸ್‌

Slab-In-Balaraja-Urs-road-in-Shimoga.webp

SHIVAMOGGA LIVE NEWS | 13 SEPTEMBER 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿ ವಿರುದ್ಧ ಜನರ ಅಸಮಾಧಾನ ಮುಂದುವರೆದಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಜನರಿಗೆ ಸಮಸ್ಯೆಗಳು ಶುರುವಾಗಿವೆ. ರಸ್ತೆ ಮಧ್ಯೆ ಅಳವಡಿಸಿರುವ ಸ್ಲಾಬ್‌ಗಳು ಕುಸಿಯುತ್ತಿದ್ದು ವಾಹನ ಸವಾರರಿಗೆ ದುಸ್ವಪ್ನದಂತೆ ಕಾಡುತ್ತಿದೆ. ಶಿವಮೊಗ್ಗದ ಬಾಲರಾಜ ಅರಸ್‌ ರಸ್ತೆಯಲ್ಲಿ ಭೂಗತ ಕೇಬಲ್‌ಗಳನ್ನು ಅಳವಡಿಸಲಾಗಿದೆ. ಅಲ್ಲಲ್ಲಿ ಇವುಗಳಿಗೆ ಸ್ಲಾಬ್‌ಗಳನ್ನು ಹಾಕಲಾಗಿದೆ. ಈ ಸ್ಲಾಬ್‌ಗಳು ವಾಹನ ಸವಾರರ ಪಾಲಿಗೆ ಕಂಟಕವಾಗಿವೆ. ಕುಸಿಯುತ್ತಿವೆ ಸ್ಲಾಬ್‌ಗಳು ಬಾಲರಾಜ ಅರಸ್‌ ರಸ್ತೆಯಲ್ಲಿ ಭಾರೀ ವಾಹನಗಳ … Read more

ಶಿವಮೊಗ್ಗ ತಹಶೀಲ್ದಾರ್‌ ನಾಗರಾಜ್‌ ಸಸ್ಪೆಂಡ್‌, ಕಾರಣವೇನು?

Shimoga-Tahasildhar-nagaraj.webp

SHIVAMOGGA LIVE NEWS | 13 SEPTEMBER 2023 SHIMOGA : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್‌ ಎನ್‌.ಜೆ.ನಾಗರಾಜ್‌ ಅವರನ್ನು ಅಮಾನತು (Suspend) ಮಾಡಿ ಕಂದಾಯ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ನಾಗರಾಜ್‌ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್‌ 1 ತಹಶೀಲ್ದಾರ್‌ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ … Read more

ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ, ಪ್ರಶ್ನಿಸಿದ್ದಕ್ಕೆ ಜೀವ ಬೆದರಿಕೆ

crime name image

SHIVAMOGGA LIVE NEWS | 13 SEPTEMBER 2023 SHIMOGA : ಚಲಿಸುತ್ತಿದ್ದ ಕಾರಿಗೆ (Car) ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಎನ್‌.ಟಿ.ರಸ್ತೆಯ ಮಂಡ್ಲಿ ಸಮೀಪ ಘಟನೆ ಸಂಭವಿಸಿದೆ. ನ್ಯಾಮತಿಯ ಸುಂದರೇಶ್‌ ಎಂಬುವವರು ತಮ್ಮ ಸಹೋದರಿ ಮನೆಯಿಂದ ಕಾರಿನಲ್ಲಿ ತೆರಳುತ್ತಿದ್ದರು. ಎನ್‌.ಟಿ.ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದಾಗ ಹಿಂಬದಿಯಿಂದ ಮತ್ತೊಂದು ಕಾರು … Read more