ಮನೆ ಮೇಲೆ ಪೊಲೀಸ್‌ ದಾಳಿ, ಹಿತ್ತಲಲ್ಲಿ ಅಡಿಕೆ ಗಿಡಗಳ ಮಧ್ಯೆ ಶೋಧ, ಮಾಲೀಕನ ವಿರುದ್ಧ ದಾಖಲಾಯ್ತು ಕೇಸ್‌

Police-Raid-on-a-house-at-Kadasuru-In-soraba-taluk

SHIVAMOGGA LIVE NEWS | 14 AUGUST 2023 SORABA : ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ (Police Raid) ನಡೆಸಿದ ಪೊಲೀಸರು ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ್ದಾರೆ. 525 ಗ್ರಾಂ ತೂಕದ ಗಾಂಜಾ ಗಿಡಗಳು ಸಿಕ್ಕಿವೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೊರಬ ತಾಲೂಕು ಕಡಸೂರು (Kadasuru) ಗ್ರಾಮದ ರಾಮಚಂದ್ರಪ್ಪ ಎಂಬುವವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಮನೆಯ ಹಿತ್ತಲಿನಲ್ಲಿ ಅಡಿಕೆ ಗಿಡಗಳ ಮಧ್ಯೆ ಸಿಮೆಂಟ್‌ ಚೀಲದಲ್ಲಿ ಮಣ್ಣು ತುಂಬಿ … Read more

ಶಿವಮೊಗ್ಗದಲ್ಲಿ ಸರ್ಕಾರಿ ಕಚೇರಿಗಳು ಜಗಮಗ, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ರಂಗೋಲಿ ಹಬ್ಬ

lighting-at-Mahanagara-Palike-and-Rangoli-at-Police-office

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ನಗರದ ಸರ್ಕಾರಿ ಕಚೇರಿಗಳು ವಿದ್ಯುತ್‌ ದೀಪಾಲಂಕಾರದಿಂದ (Lighting) ಕಂಗೊಳಿಸುತ್ತಿವೆ. ನಗರದಾದ್ಯಂತ ಇರುವ ಎಲ್ಲ ಕಚೇರಿಗಳಿಗೆ ವಿವಿಧ ಬಣ್ಣದ ದೀಪಗಳನ್ನು ಅಳವಡಿಸಲಾಗಿದೆ. ಇನ್ನು, ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗೆ ರಂಗೋಲೆ (Rangoli) ಹಬ್ಬ ಆಯೋಜಿಸಲಾಗಿತ್ತು. ಕಚೇರಿಗಳು ಜಗಮಗ ಶಿವಮೊಗ್ಗ ನಗರದಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ (Lighting) ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಳೆದು ಎರಡು … Read more

ಶಿವಮೊಗ್ಗದಲ್ಲಿ ಧ್ವಜ ಮಾರಾಟ ಜೋರು, ದಿಢೀರ್‌ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಅರಿವು

Flag-Sale-in-Shiomga-city.

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದಲ್ಲಿ ತ್ರಿವರ್ಣ ಧ್ವಜ (Tri Color Flag) ಮಾರಾಟ ಬಿರುಸಾಗಿದೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ‍ಧ್ವಜಗಳ ಮಾರಾಟ ಬಿರುಸಾಗಿದೆ. ಈ ಮಧ್ಯೆ ಧ್ವಜಗಳ ಮಾರಾಟಕ್ಕೆ ಮಕ್ಕಳ ಬಳಕೆ ಮಾಡದಂತೆ ಕಾರ್ಮಿಕ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ವಾತಂತ್ರ್ಯೋತ್ಸವ ಹಿನ್ನೆಲೆ ನಗರದಾದ್ಯಂತ ಧ್ವಜ (Tri Color Flag) … Read more

ಚುನಾವಣೆ ಹಿಂದಿನ ದಿನ ಗ್ರಾಮ ಪಂಚಾಯಿತಿ ಸದಸ್ಯೆ ಕೊನೆಯುಸಿರು

140823 Soraba Barangi Grama panchayath memeber shashikala

SHIVAMOGGA LIVE NEWS | 14 AUGUST 2023 SORABA : ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುನ್ನ ದಿನ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆಯೊಬ್ಬರು ಮೃತಪಟ್ಟಿದ್ದಾರೆ. ಶಶಿಕಲಾ ಸಾಹುಕಾರ (47) ಮೃತ ಗ್ರಾಮ ಪಂಚಾಯಿತಿ ಸದಸ್ಯೆ. ಅಧ್ಯಕ್ಷೆ ಸ್ಥಾನಕ್ಕೆ ಸ್ಪರ್ಧಿಸಲು ಇವರಿಗೆ ಅವಕಾಶವಿತ್ತು. ಆನವಟ್ಟಿ (Anavatti) ಹೋಬಳಿ ಭಾರಂಗಿ ಗ್ರಾಮ ಪಂಚಾಯಿತಿ (grama-panchayat) ಸದಸ್ಯೆ ಶಶಿಕಲಾ ಸಾಹುಕಾರ ಅವರು ಅನಾರೋಗ್ಯದಿಂದ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನದಿಂದ ಶಶಿಕಲಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅವರನ್ನು … Read more

ತ್ಯಾವರೆಕೊಪ್ಪ ಹುಲಿ, ಸಿಂಹಧಾಮ, ನಾಳೆಯೂ ಓಪನ್‌

Lion-Tiger-Safari-Tyavrekoppa-in-Shimoga.

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.15 ರ ಮಂಗಳವಾರ ತ್ಯಾವರೆಕೊಪ್ಪದ (Tyavarekoppa) ಹುಲಿ-ಸಿಂಹಧಾಮ  (Lion Safari) ತೆರೆದಿರುತ್ತದೆ. ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜೂ ಹಾಗೂ ಸಫಾರಿ ವೀಕ್ಷಿಸುವಂತೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ MLA ದಿಢೀರ್‌ ಭೇಟಿ, ಗ್ರಾಮಸ್ಥರಿಂದ ಸಮಸ್ಯೆಗಳ ಪಟ್ಟಿ

140823 MLA Sharada Puryanaik Visit Ayanuru Samudaya Arogya Kendra

SHIVAMOGGA LIVE NEWS | 14 AUGUST 2023 AYANURU : ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಶಾಸಕಿ ಶಾರದಾ ಪೂರ್ಯಾನಾಯ್ಕ್‌ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರು ಹಲವು ನ್ಯೂನತೆಗಳ ಕುರಿತು ತಿಳಿಸಿದರು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ಥಳೀಯರು ಏನೆಲ್ಲ ದೂರು ಹೇಳಿದರು? ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಸುತ್ತಮುತ್ತಲ ಗ್ರಾಮದ ಜನರು ಬರುತ್ತಾರೆ. ಉತ್ತಮ ವೈದ್ಯರಿದ್ದಾರೆ. ಆದರೆ ಸಂಜೆ … Read more

ಅಡಿಕೆ ಧಾರಣೆ | 14 ಆಗಸ್ಟ್‌ 2023 | ಯಾವ್ಯಾವ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 14 AUGUST 2023 SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 20869 33599 ಚಿಪ್ಪು 32869 35099 ಫ್ಯಾಕ್ಟರಿ 14569 23400 ಹಳೆ ಚಾಲಿ 40099 42519 ಹೊಸ ಚಾಲಿ 38699 41599 ಚನ್ನಗಿರಿ ಮಾರುಕಟ್ಟೆ ರಾಶಿ 43021 52012 ಪುತ್ತೂರು … Read more

ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಯತ್ನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಮೂವರು ಅರೆಸ್ಟ್‌, ವಿಚಾರಣೆ ವೇಳೆ ಹೇಳಿದ್ದೇನು?

Three-Arrest-in-Chandragutti-Temple-Theft-Attempt

SHIVAMOGGA LIVE NEWS | 14 AUGUST 2023 CHANDRAGUTTI : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ (RENUKAMBA TEMPLE) ನಡೆದ ಕಳ್ಳತನ ಯತ್ನ (Theft Attempt) ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್‌ ಆಗಿದ್ದಾರೆ? ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ … Read more

ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

War-Tanker-in-Shimoga-MRS-Circle

SHIVAMOGGA LIVE NEWS | 14 AUGUST 2023 SHIMOGA : ನಗರಕ್ಕೆ ಆಗಮಿಸಿರುವ ಟಿ-55 ಯುದ್ಧ ಟ್ಯಾಂಕರ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಟ್ಯಾಂಕರ್‌ (Battle Tanker) ಸುತ್ತಲು ಕಬ್ಬಿಣದ ಬೇಲಿ ಹಾಕಲಾಗಿದೆ. ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಯುದ್ಧ ಟ್ಯಾಂಕರ್‌ (Battle Tanker) ಸ್ಮಾರಕ ನಿರ್ಮಾಣಕ್ಕೆ 1971ರ ಯುದ್ಧದಲ್ಲಿ ಪಾಲ್ಗೊಂಡಿದ್ದ ಟಿ-55 ಮಾದರಿಯ ಟ್ಯಾಂಕರ್‌ ತರಲಾಗಿದೆ. ವಿದ್ಯುತ್‌ ನಿಗಮದ ಕ್ವಾರ್ಟರ್ಸ್‌ನಲ್ಲಿ ಇದನ್ನು ಇರಿಸಲಾಗಿದೆ. ವಿಚಾರ ತಿಳಿದು ಹೆಚ್ಚಿನ ಸಂಖ್ಯೆ ಜನರು ಟ್ಯಾಂಕರ್‌ ವೀಕ್ಷಿಸಲು ಆಗಮಿಸುತ್ತಿದ್ದಾರೆ. … Read more

ಶಿವಮೊಗ್ಗ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಮತ್ತೆ ಲೋಕ ಅದಾಲತ್‌, ಯಾರೆಲ್ಲ ಅನುಕೂಲ ಪಡೆಯಬಹುದು?

Shimoga District Court

SHIVAMOGGA LIVE NEWS | 14 AUGUST 2023 SHIMOGA : ರಾಜ್ಯಾದ್ಯಂತ ಸೆ.9ರಂದು ಲೋಕ ಅದಾಲತ್‌ (Lok Adalat) ನಡೆಯಲಿದೆ. ಆ ದಿನ ಶಿವಮೊಗ್ಗ (Shimoga) ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿಯು ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (Karnataka State Legal Services Authority) ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಸಿ.ಎನ್‌.ಚಂದನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾರೆಲ್ಲ ಭಾಗವಹಿಸಬಹುದು? ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ … Read more