ಗಾಜನೂರು ನವೋದಯ ವಿದ್ಯಾಲಯಕ್ಕೆ ಅರ್ಜಿ ಆಹ್ವಾನ | ಪ್ಲಾಸ್ಟಿಕ್‌ ಧ್ವಜ ಬ್ಯಾನ್‌ |ಇನ್ನಷ್ಟು ಸುದ್ದಿ– ಫಟಾಫಟ್‌

140823-Applications-For-Gajanuru-Navodaya-School

SHIVAMOGGA LIVE NEWS | 14 AUGUST 2023 ಪ್ಲಾಸ್ಟಿಕ್‌ ಧ್ವಜ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಖಡಕ್‌ ಸೂಚನೆ SHIMOGA : ಕೇಂದ್ರ ಗೃಹ ಸಚಿವಾಲಯ ಪ್ಲಾಸ್ಟಿಕ್‍ನಿಂದ (Plastic) ತಯಾರಿಸಿದ ರಾಷ್ಟ್ರೀಯ ಧ್ವಜ (National Flag) ಬಳಸದಂತೆ ಸೂಚಿಸಿದೆ. ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರ ಅಡಿ ಎಲ್ಲಾ  ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ … Read more

ಶಿವಮೊಗ್ಗದ ಅಧಿಕಾರಿಗೆ ಲೋಕಾಯುಕ್ತ ಹೆಸರಿನಲ್ಲಿ ಫೋನ್‌, 1 ಲಕ್ಷ ರೂ. ಹಣಕ್ಕೆ ಡಿಮಾಂಡ್‌, ಮುಂದೇನಾಯ್ತು?

140823-Jayanagara-Police-Station

SHIVAMOGGA LIVE NEWS | 14 AUGUST 2023 SHIMOGA : ಲೋಕಾಯುಕ್ತ (Lokayukta) ಸಂಸ್ಥೆ ಹೆಸರು ಬಳಸಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಬೆದರಿಕೆಯೊಡ್ಡಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ಸಂಬಂಧ ಶಿವಮೊಗ್ಗದ (Shimoga) ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಶಿವಮೊಗ್ಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಎ.ಜಿ.ಸಿದ್ದಣ್ಣ ಅವರಿಗೆ ವ್ಯಕ್ತಿಯೊಬ್ಬ ಲೋಕಾಯುಕ್ತ ಸಂಸ್ಥೆಯ ಹೆಸರು ಬಳಕೆ ಮಾಡಿ ಕರೆ ಮಾಡಿದ್ದಾನೆ. ಜು.19ರಂದು ಕೃಷ್ಣಮೂರ್ತಿ ಎಂಬಾತ … Read more

ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಕೊಡಚಾದ್ರಿ ನಿರ್ಬಂಧ ತೆರವು, ಜೀಪ್‌ಗಳಿಗೆ ಕಂಡೀಷನ್‌, ಏನದು?

Kodachadri-Road-Problem

SHIVAMOGGA LIVE NEWS | 14 AUGUST 2023 NITTURU : ಮಳೆ ಹಿನ್ನೆಲೆ ಪ್ರವಾಸಿಗರು (Tourism), ಭಕ್ತರ ಸುರಕ್ಷತೆ ದೃಷ್ಟಿಯಿಂದ ಪ್ರಮುಖ ಪ್ರವಾಸಿ ತಾಣ ಕೊಡಚಾದ್ರಿಗೆ (Kodachadri) ವಿಧಿಸಿದ್ದ ನಿರ್ಬಂಧವನ್ನು ವನ್ಯಜೀವಿ ವಿಭಾಗ ತೆರವುಗೊಳಿಸಿದೆ. ಭಾನುವಾರದಿಂದಲೆ ಗಿರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಜೀಪ್‌ (Jeep) ಮಾಲೀಕರು ಮುಚ್ಚಳಿಕೆ ಬರೆದು ಕೊಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ನಿರ್ಬಂಧ ತೆರವು ಮಳೆ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜು.30ರಂದು ವನ್ಯಜೀವಿ ವಿಭಾಗ ನಿರ್ಬಂಧ ವಿಧಿಸಿತ್ತು. ಪ್ರವಾಸಿ … Read more

ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದಲ್ಲಿ ಪೊಲೀಸರ ದಾಳಿ, ಸ್ವಯಂ ಪ್ರೇರಿತ ದೂರು ದಾಖಲು

Police-Van-Jeep-at-Shimoga-Nehru-Road

SHIVAMOGGA LIVE NEWS | 14 AUGUST 2023 SHIMOGA : ಕಟಾವು ಮಾಡಿ, ಮಾಂಸ ಮಾರಾಟದ ಉದ್ದೇಶದಿಂದ ಗೋವುಗಳನ್ನು (Cow) ತಂದು ಕಟ್ಟಿಕೊಂಡಿರುವ ಖಚಿತ ಮಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಒಂದು ಎಮ್ಮೆ, ಐದು ಗೋವುಗಳನ್ನು ವಶಕ್ಕೆ ಪಡೆಲಾಗಿದೆ. ಶಿವಮೊಗ್ಗದ ಲಷ್ಕರ್‌ ಮೊಹಲ್ಲಾದ (Lashkar Mohalla) ಕೊಟ್ಟಿಗೆಯೊಂದರ ಮೇಲೆ ಕೋಟೆ ಠಾಣೆ ಇನ್ಸ್‌ಪೆಕ್ಟರ್‌ ಶಿವಪ್ರಸಾದ್‌ ರಾವ್‌ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರು ಬಂದಿದ್ದನ್ನು ಕಂಡು ಕೊಟ್ಟಿಗೆಯಲ್ಲಿದ್ದ ಒಬ್ಬಾತ ಪರಾರಿಯಾಗಿದ್ದಾನೆ. ಪರಿಶೀಲನೆ … Read more

ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗೆ ಕೇಂದ್ರ ಗೃಹ ಸಚಿವರ ಪದಕ

Inspector-Rurdregowda-Patil-gets-Home-Minister-Medal

SHIVAMOGGA LIVE NEWS | 13 AUGUST 2023 SHIMOGA : ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ರಾಜ್ಯದ ಐವರು ಪೊಲೀಸ್‌ ಅಧಿಕಾರಿಗಳಿಗೆ 2023ನೇ ಸಾಲಿನ ಕೇಂದ್ರ ಗೃಹ ಸಚಿವರ ಪದಕ ನೀಡಲಾಗಿದೆ. ಈ ಪೈಕಿ ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗು (Inspector) ಪದಕ ಲಭಿಸಿದೆ. ಶಿವಮೊಗ್ಗ ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ರುದ್ರೇಗೌಡ ಆರ್‌.ಪಾಟೀಲ್‌ ಅವರಿಗೆ ಪದಕ ನೀಡಲಾಗಿದೆ. ಯಾವ ತನಿಖೆಗೆ ಪದಕ ಲಭಿಸಿದೆ? ರುದ್ರೇಗೌಡ ಆರ್.ಪಾಟೀಲ್‌ ಅವರು ಚನ್ನಗರಿ ಸರ್ಕಲ್‌ನಲ್ಲಿ ಕೆಲಸ ಮಾಡತ್ತಿದ್ದಾಗ ಸೂಳೆಕೆರೆ ಹತ್ತಿರದ ಗುಡ್ಡದ ಕಾಲುವೆ … Read more

ರಾತ್ರೋರಾತ್ರಿ ರೆಸಾರ್ಟ್‌ ಮೇಲೆ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ, ಏನೇನೆಲ್ಲ ಸಿಕ್ತು?

Police-Raid-on-vihangama-Resort-in-Thirthahalli

SHIVAMOGGA LIVE NEWS | 13 AUGUST 2023 THIRTHAHALLI : ಅಕ್ರಮ ಚಟುವಟಿಕೆ ಆರೋಪದ ಮೇಲೆ ರೆಸಾರ್ಟ್‌ (Resort) ಒಂದರ ಮೇಲೆ ಪೊಲೀಸರು ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿಯ (Thirthahalli) ವಿಹಂಗಮನ ರೆಸಾರ್ಟ್‌ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ 1 ಲಕ್ಷ ರೂ. ಮೌಲ್ಯದ ಒಂದು ಡಬಲ್‌ ಬ್ಯಾರಲ್‌ ಬಂದೂಕು, ಅಂದಾಜು 25 ಸಾವಿರ ರೂ. ಮೌಲ್ಯದ … Read more