‘ಸಿದ್ದರಾಮಯ್ಯ ಸೋಲಿಸಲು 4 ಕಾಂಗ್ರೆಸ್ ನಾಯಕರು ಕಾಯುತ್ತಿದ್ದಾರೆ, 25 ಕ್ಷೇತ್ರದಿಂದ ಸ್ಪರ್ಧಿಸಿದರು ಗೆಲ್ಲುವುದಿಲ್ಲ’
SHIVAMOGGA LIVE NEWS | 14 JANUARY 2023 SHIMOGA : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳ ಬದಲು 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರು ಈ ಬಾರಿ ಗೆಲುವು (win) ಸಾಧಿಸುವುದಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯ ಅವರನ್ನು ಸೋಲಿಸಲು ಅವರ ಪಕ್ಷದವರೆ ಕಾದು ಕೂತಿದ್ದಾರೆ. ಹಾಗಾಗಿ ಈ ಬಾರಿ ಅವರು 25 ಕ್ಷೇತ್ರಗಳಿಂದ ಸ್ಪರ್ಧೆ ಮಾಡಿದರು ಗೆಲ್ಲವುದಿಲ್ಲ (win) ಎಂದರು. ಹಲವರ ಸೋಲಿಗೆ ಕಾರಣವಾಗಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ … Read more