ಸಿಗಂದೂರು ಜಾತ್ರೆಗೆ ಅದ್ಧೂರಿ ಚಾಲನೆ, ಹೇಗಿತ್ತು ವೈಭವ? ಯಾರೆಲ್ಲ ಭಾಗವಹಿಸಿದ್ದರು?

Sigandur Temple Jathre Sigekanive pooje

SHIVAMOGGA LIVE NEWS | 14 JANUARY 2024 SIGANDURU : ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ಮೂಲ ಸನ್ನಿಧಿ ಸೀಗೆಕಣಿವೆಯಲ್ಲಿ ಪೂಜೆ ಸಲ್ಲಿಸಲಾಯಿತು. ಆ ಬಳಿಕ ಸಿಗಂದೂರು ಜಾತ್ರೆಗೆ ಚಾಲನೆ ದೊರೆಯಿತು. ಸಿಗಂದೂರು ಚೌಡಮ್ಮ ದೇವಿಯ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವದ ಧರ್ಮಜ್ಯೋತಿಗೆ ಕೇರಳದ ಶಿವಗಿರಿಯ ನಾರಾಯಣ ಗುರು ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ. ತಿಮ್ಮೆ ಗೌಡ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. … Read more

ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA-NEWS-FATAFAT.webp

ಕ್ರಿಕೆಟ್‌ ಪಂದ್ಯಾವಳಿ, ಮೊದಲ ಬಹುಮಾನ 50 ಸಾವಿರ ರೂ. SHIVAMOGGA LIVE NEWS | 14 JANUARY 2024 SHIMOGA : ಟೀಮ್‌ ಮಾಧ್ಯಮದಿಂದ ಜ.26 ರಿಂದ 28ರವರೆಗೆ ನಗರದ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಕ್ರೀಡಾಂಗಣದಲ್ಲಿ ಅಂತರ ಜಿಲ್ಲಾ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಮಾಧ್ಯಮ ಕಪ್‌ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಶಿ.ಜು.ಪಾಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಂಡಕ್ಕೆ 5 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಮೊದಲ ಬಹುಮಾನ 50 … Read more

ಸಿಗಂದೂರು ಜಾತ್ರೆಗೆ ಸಿದ್ಧತೆ ಪೂರ್ಣ, ಮೂಲ ಸ್ಥಾನದಲ್ಲಿ ಪೂಜೆ ಆರಂಭ

Sigandur-Jathre-Preparation

SHIVAMOGGA LIVE NEWS | 14 JANUARY 2024 SIGANDUR : ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜ.14 ಮತ್ತು 15ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆಗಿದೆ. ರಘುಪತಿ ಶಾಂತಿ ಮತ್ತು ಪುರೋಹಿತರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಭಕ್ತರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೂರು ಹೋಬಳಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸ್ವಯಂ ಪ್ರೇರಣೆಯಿಂದ ಶ್ರಮದಾನದ ಮೂಲಕ ರಸ್ತೆ ಸ್ವಚ್ಛತೆ, ತಳಿರು ತೋರಣದಿಂದ ಅಲಂಕಾರ ಮಾಡಿವೆ. ಇದನ್ನೂ ಓದಿ … Read more

ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ

Thirthahalli ellamavasye Teppotsava

SHIVAMOGGA LIVE NEWS | 14 JANUARY 2024 THIRTHAHALLI : ಇತಿಹಾಸ ಪ್ರಸಿದ್ಧ  ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತುಂಗಾ ನದಿಯಲ್ಲಿ ಅದ್ಧೂರಿ ತೆಪ್ಪೋತ್ಸವ ನಡೆಯಿತು. ತೀರ್ಥಹಳ್ಳಿ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ತೆಪ್ಪೋತ್ಸವ ಕಣ್ತುಂಬಿಕೊಂಡರು. ಶನಿವಾರ ರಾತ್ರಿ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನಡೆಯಿತು. ರಾಮೇಶ್ವರ ದೇವರ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿರಿಸಿ ಉತ್ಸವ ನೆರವೇರಿಸಲಾಯಿತು. ಇದೇ ವೇಳೆ ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ ತೆಪ್ಪೋತ್ಸವ ವೈಭವ ಹೆಚ್ಚಿಸಿತು. ನೆರೆದಿದ್ದ … Read more