ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ಆಧಾರ್ ಕಾರ್ಡ್ಗೆ ಕೈ ಹಾಕಿದ ಮಹಿಳೆಗೆ ಕಾದಿತ್ತು ಆಘಾತ
SHIVAMOGGA LIVE NEWS | 14 MAY 2024 SHIMOGA : ಬಸ್ ಹತ್ತುವಾಗ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನ ಒಳಗೆ ಕರ್ಚೀಫ್ನಲ್ಲಿ ಕಟ್ಟಿಟ್ಟಿದ್ದ ಚಿನ್ನಭಾರಣ (Jewelry) ಕಳುವಾಗಿದೆ. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ನ್ಯಾಮತಿ ತಾಲೂಕು ಚೀಲೂರು ನಿವಾಸಿ ಫಾಸಿಹಾ ಎಂಬುವವರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ ಕಳವು ಮಾಡಲಾಗಿದೆ. ಫಾಸಿಹಾ ಅವರು ಸಂಬಂಧಿಯ ಮದುವೆ ಸಮಾರಂಭ ಮುಗಿಸಿ ಅಕ್ಕ ಮತ್ತು ತಮ್ಮನ ಪತ್ನಿ ಜೊತೆಗೆ ಮನೆಗೆ ಮರಳುತ್ತಿದ್ದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ … Read more