ಧಗಧಗ ಹೊತ್ತಿ ಉರಿದ ಐರಾವತ, ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ
SHIVAMOGGA LIVE NEWS | 14 MAY 2024 TARIKERE : ಚಲಿಸುತ್ತಿದ್ದ ಐರಾವತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಸೆಮಿ ಸ್ಲೀಪರ್ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ. ಬಸ್ಸು ಭಾಗಶಃ ಸುಟ್ಟು ಹೋಗಿದೆ. ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್ ಬಳಿ ರಾತ್ರಿ 1.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿ … Read more