ಶಿವಮೊಗ್ಗದಲ್ಲಿ ಕಾಡಾನೆ ಹಾವಳಿ, ಅಧ್ಯಯನಕ್ಕೆ ತಜ್ಞರ ಟೀಮ್, ಏನೆಲ್ಲ ಪರಿಶೀಲಿಸಿತು? ಮುಂದೇನು?
SHIVAMOGGA LIVE NEWS | 14 NOVEMBER 2022 SHIMOGA | ತಾಲೂಕಿನ ವಿವಿಧೆಡೆ ಆನೆಗಳ ಉಪಟಳ ಹೆಚ್ಚಾಗಿದೆ. ರೈತರು, ಗ್ರಾಮಸ್ಥರು ಜೀವ ಭಯದಲ್ಲಿ ದಿನ ಕಳೆಯುತ್ತಿದ್ದಾರೆ. ಅರಣ್ಯ ಇಲಾಖೆಯು ಅಸಹಾಯಕವಾಗಿದೆ. ಈ ನಡುವೆ ಆನೆಗಳ ಹಾವಳಿಗೆ ಕಾರಣಗಳೇನು, ಅದರ ನಿಯಂತ್ರಣಕ್ಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಅಧ್ಯಯನಕ್ಕೆ (study on elephant) ತಜ್ಞರ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವನ್ಯಜೀವಿ ಸಂರಕ್ಷಕರು, ತಜ್ಞರ ತಂಡವೊಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ತೆರಳಿ, ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ. ಆನೆಗಳ ಉಪಟಳದಿಂದ ನಲುಗಿರುವ … Read more