ಮುಳ್ಳು ಹಂದಿ ಬೇಟೆ, ಚರ್ಮ, ಮಾಂಸ ಸಹಿತ ಸಿಕ್ಕಿಬಿದ್ದ ನಾಲ್ವರು

141123-Forest-Officials-Raid-at-Sagara-Aralikoppa-village.webp

SHIVAMOGGA LIVE NEWS | 14 NOVEMBER 2023 SAGARA : ಮುಳ್ಳು ಹಂದಿ ಬೇಟೆಯಾಡಿ ಅದರ ಚರ್ಮ, ಮಾಂಸವನ್ನು ಬಳಕೆ ಮಾಡಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ನಾಲ್ವರನ್ನು ಬಂಧಿಸಿದೆ. ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗದ್ದೆಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಈಶ್ವರ, ರಾಘವೇಂದ್ರ, ಪ್ರಭಾಕರ್, ಶ್ರೀಧರ್ ಬಂಧಿತರು. ಆರೋಪಿಗಳ ಬಳಿ ಇದ್ದ ಮುಳ್ಳು ಹಂದಿ ಮಾಂಸ, ಚರ್ಮ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಲಯ ಅರಣ್ಯಾಧಿಕಾರಿ ಪಿ. ಅರವಿಂದ್, ಅಶೋಕ್, … Read more

ಗಾಜನೂರಿನಲ್ಲಿ ಕಿಂಗ್‌ ಫಿಶರ್‌ ಬಿಯರ್‌ಗಾಗಿ ಮದ್ಯದಂಗಡಿ ಬಾಗಿಲು ಮುರಿದ ಕಳ್ಳರು

House-Theft-in-Shimoga.

SHIVAMOGGA LIVE NEWS | 14 NOVEMBER 2023 SHIMOGA : ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಬಾಗಿಲು ಮುರಿದು ಕಿಂಗ್‌ ಫಿಶರ್‌ (Kingfisher) ಬಿಯರ್‌ ಟಿನ್‌ ಇರುವ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಗಾಜನೂರಿನ ಮುಳ್ಳುಕೆರೆ ರಸ್ತೆಯಲ್ಲಿರುವ ವೀರಾಪುರದಲ್ಲಿ ಘಟನೆ ಸಂಭವಿಸಿದೆ. ವೆಂಕಟೇಶ್‌ ಅವರು ನ.9ರಂದು ರಾತ್ರಿ 10 ಗಂಟೆಗೆ ಎಂಎಸ್‌ಐಎಲ್‌ ಮದ್ಯದ ಅಂಗಡಿಯ ಬಾಗಿಲು ಹಾಕಿ ತೆರಳಿದ್ದರು. ಮರುದಿನ ಬೆಳಗ್ಗೆ ಅಂಗಡಿ ಬಳಿ ಬಂದಾಗ ರೋಲಿಂಗ್‌ ಶೆಟರ್‌ ಮುರಿದಿತ್ತು. ಪರಿಶೀಲಿಸಿದಾಗ 15 ಸಾವಿರ ರೂ. … Read more

ಕಾರ್ಮಿಕನ ಕಾಲಿನ 2 ಬೆರಳು ಕಟ್‌, 2 ಕೈ ಕತ್ತರಿಸಲು ಸಿದ್ಧವಾದ ಡಾಕ್ಟರ್‌, ಮೂವರ ವಿರುದ್ಧ ಕೇಸ್‌, ಏನಿದು ಪ್ರಕರಣ?

crime name image

SHIVAMOGGA LIVE NEWS | 14 NOVEMBER 2023 SHIMOGA : ಮನೆಯೊಂದರ ಪೇಂಟಿಂಗ್‌ ಕೆಲಸದ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಶಾಕ್‌ (Shock) ತಗುಲಿದ್ದು ಗಂಭೀರ ಗಾಯಗೊಂಡಿದ್ದಾನೆ. ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು ಕಾಲಿನ ಎರಡು ಬೆರಳು ಕತ್ತರಿಸಲಾಗಿದೆ. ಎರಡು ಕೈಗಳನ್ನು ಕೂಡ ಕತ್ತರಿಸಿ ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ. ಏನಿದು ಪ್ರಕರಣ? ಅಶೋಕ ನಗರದ ಚೇತನ್‌ ಕುಮಾರ್‌ (30) ಎಂಬಾತನನ್ನು ಪೇಂಟಿಂಗ್‌ ಕೆಲಸಕ್ಕೆಂದು ಮೇಸ್ತ್ರಿಯೊಬ್ಬರು ಗುಡ್ಡದ ಅರಕೆರೆಗೆ ಕರೆದೊಯ್ದಿದ್ದರು. ಅಲ್ಯುಮೀನಿಯಂ ಸ್ಟಿಕ್‌ … Read more

ಅಬಕಾರಿ ಅಧಿಕಾರಿಗಳ ದಾಳಿ | ಈಡಿಗ ವಧು ವರರ ಅನ್ವೇಷಣ ಕೇಂದ್ರ | ದೆಹಲಿಗೆ ಗೌತಮಪುರ ವಿದ್ಯಾರ್ಥಿಗಳು

1-PM-FATAFAT-NEWS.webp

SHIVAMOGGA LIVE NEWS | 14 NOVEMBER 2023 ಸಾಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, 3 ಅರೆಸ್ಟ್‌ SAGARA : ನಗರದ ಅಣಲೆಕೊಪ್ಪ, ಎಸ್.ಎನ್.ನಗರ, ವರದಹಳ್ಳಿ ರಸ್ತೆಯಲ್ಲಿ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಅಣಲೆಕೊಪ್ಪದ ರಾಘವೇಂದ್ರ, ಸೈಯದ್ ಇರ್ಫಾನ್, ಸೈಯದ್ ಅಸ್ಲಂ ಬಂಧಿತರು. ಮತ್ತೊಬ್ಬ ಆರೋಪಿ ಆರೀಫ್ ಪರಾರಿಯಾಗಿದ್ದಾನೆ. ಅಬಕಾರಿ ಇನ್ಸ್‌ಪೆಕ್ಟರ್‌ ಸಂದೀಪ್ ಎಲ್.ಸಿ, ಸಂತೋಷ್ ರಡ್ಡೇರ್, ಶಿವಪ್ರಸಾದ್, ವಾಸವಿ, ಸಿಬ್ಬಂದಿ … Read more

ಆಯನೂರಿನ ಇಬ್ಬರು ಶಿವಮೊಗ್ಗದಲ್ಲಿ ವಶಕ್ಕೆ, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

Arrest News Graphics

SHIVAMOGGA LIVE NEWS | 14 NOVEMBER 2023 SHIMOGA : ಗಾಂಜಾ ಮತ್ತಿನಲ್ಲಿದ್ದ ಇಬ್ಬರು ಯುವಕರನ್ನು (youths) ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೇಸ್‌ 1  : ದ್ರೌಪದಮ್ಮ ಸರ್ಕಲ್‌ ಆಯನೂರಿನ ಸಯ್ಯದ್‌ ನವೀದ್‌ ಎಂಬಾತ ದ್ರೌಪದಮ್ಮ ಸರ್ಕಲ್‌ ಸಮೀಪ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ದೂರು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. … Read more

ಮೆಕ್ಕೆಜೋಳ ಬೆಳೆಗಾರರಿಗೆ ಗುಡ್‌ ನ್ಯೂಸ್‌, ನೇರ ಮಾರಾಟಕ್ಕೆ ಅವಕಾಶ, ದರ ಎಷ್ಟು? ಮಾರಾಟ ಪ್ರಕ್ರಿಯೆ ಹೇಗೆ?

141123-Mekke-Jola-Jowar.webp

SHIVAMOGGA LIVE NEWS | 14 NOVEMBER 2023 SHIMOGA : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ನೇರವಾಗಿ ಮೆಕ್ಕೆಜೋಳವನ್ನು (Maize) ಪ್ರತಿ ಕ್ವಿಂಟಲ್‍ಗೆ 2,250 ರೂ. ಬೆಲೆಗೆ ಖರೀದಿಸುವ ಪ್ರಕ್ರಿಯೆ ಆರಂಭಿಸಿದೆ. ರೈತರು ಎಲ್ಲಿ ಸಂಪರ್ಕಿಸಬೇಕು? ಮೆಕ್ಕೆಜೋಳ ಬೆಳೆದಿರುವ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ 1 ಕೆ.ಜಿಯಷ್ಟು ಮೆಕ್ಕೆಜೋಳದ ಮಾದರಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. 30 ಸಾವಿರ ಮೆಟ್ರಿಕ್‌ ಟನ್‌ ಅಗತ್ಯ ಕರ್ನಾಟಕ ಹಾಲು ಮಹಾಮಂಡಳದ ಶಿಕಾರಿಪುರ ಪಶು ಆಹಾರ … Read more

ಕುಂಸಿಗೆ ನೂತನ ಉಪಾಧ್ಯಕ್ಷೆ | ಖಾಲಿ ಹುದ್ದೆಗೆ ಅರ್ಜಿ ಆಹ್ವಾನ | ಲೈಂಗಿಕ ಕಿರುಕುಳದ ದೂರು – 2 MINUTES NEWS

11-AM-FATAFAT-NEWS.webp

SHIVAMOGGA LIVE NEWS | 14 NOVEMBER 2023 ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷೆ KUMSI : ಕುಂಸಿ ಗ್ರಾಮ ಪಂಚಾಯಿತಿಗೆ ನೂತನ ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಪುಷ್ಪಾ ವಿಶ್ವನಾಥ ಜೆಟ್ಟಿ ಅವರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಾಹಿದಾ ಬೇಗಂ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪುಷ್ಪಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದೆ. ವಿಜಯೇಂದ್ರ ಆಯ್ಕೆ ಸರಿ : ಅಶೋಕ್‌ ನಾಯ್ಕ್‌ HOLEHONNURU : ಯುವಶಕ್ತಿಯನ್ನು ಒಗ್ಗೂಡಿಸಲು ಬಿಜೆಪಿ … Read more