BREAKING NEWS – ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಎರಡು ಸೆಮಿಸ್ಟರ್‌ ರಿಸೆಲ್ಟ್‌ ಪ್ರಕಟಿಸಿದ ಕುವೆಂಪು ವಿವಿ

kuvempu-University-

SHIVAMOGGA LIVE NEWS | 14 SEPTEMBER 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯದ ಬಿ.ಸಿ.ಎ. (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಮುಗಿದು 48 ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಮೂಲಕ ಶೈಕ್ಷಣಿಕ ದಾಖಲೆ ಮಾಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ನಾನ್-ಎನ್.ಇ.ಪಿ ಬ್ಯಾಚ್‌ನ ಬಿ.ಸಿ.ಎ. ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಪರೀಕ್ಷೆ ಸೆ.12ರಂದು ನಡೆದಿತ್ತು. ಇವೆರಡು ಸೆಮಿಸ್ಟರ್‌ಗಳ ಫಲಿತಾಂಶ ಇವತ್ತು ಪ್ರಕಟವಾಗಿದೆ. ಫಲಿತಾಂಶವು ವಿದ್ಯಾರ್ಥಿಗಳ ಪೋರ್ಟಲ್‌ನಲ್ಲಿ … Read more

ಪ್ರಸಿದ್ಧ ಗುಳುಗುಳಿ ಶಂಕರ ದೇವಸ್ಥಾನದಲ್ಲಿ ಕಳ್ಳತನ, ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು

140923 Guluguli Shankara Temple near Ripponpete.webp

SHIVAMOGGA LIVE NEWS | 14 SEPTEMBER 2023 RIPPONPETE : ಪ್ರಸಿದ್ಧ ಗುಳುಗುಳಿ ಶಂಕರ (Guluguli Shankara) ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಹುಂಡಿ (Hundi) ಒಡೆದಿರುವ ಕಳ್ಳರು ಅಂದಾಜು ಒಂದು ಲಕ್ಷ ರೂ. ಕಾಣಿಕ ಹಣ ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳುಗುಳಿ ಶಂಕರ ಎಂದು ಪ್ರಸಿದ್ಧವಾಗಿರುವ ಶ್ರೀ ಶಂಕರೇಶ್ವರ ದೇಗುಲದಲ್ಲಿ ಕಳ್ಳತನವಾಗಿದೆ. ಮಂಗಳವಾರ ರಾತ್ರಿ ದೇಗುಲದ ಕಿಟಕಿಯ ಸರಳುಗಳನ್ನು ಮುರಿದು ಕಳ್ಳರು ಒಳಗೆ ನುಗ್ಗಿರುವ ಶಂಕೆ ಇದೆ. ಸಿಸಿಟಿವಿ … Read more

ಅಡಿಕೆ ಧಾರಣೆ | 14 ಸೆಪ್ಟೆಂಬರ್‌ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 14 SEPTEMBER 2023 SHIMOGA : ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 45000 ವೋಲ್ಡ್ ವೆರೈಟಿ 40000 48500 ಕುಂದಾಪುರ ಮಾರುಕಟ್ಟೆ ಹಳೆ ಚಾಲಿ 43500 47000 ಹೊಸ ಚಾಲಿ 37000 41500 ಕುಮಟ ಮಾರುಕಟ್ಟೆ ಕೋಕ 17099 33699 ಚಿಪ್ಪು 27199 34689 ಹಳೆ ಚಾಲಿ 36009 39099 ಹೊಸ ಚಾಲಿ … Read more

ಇಂಟರ್‌ಸಿಟಿ ರೈಲು ಗಂಟೆಗಟ್ಟಲೆ ತಡವಾಗಿದ್ದಕ್ಕೆ ಕಾರಣ ಬಯಲು, ಕುಂಸಿಯ ಯುವಕರು, ಶಿವಮೊಗ್ಗದ ವ್ಯಾಪಾರಿಗಳು ಅರೆಸ್ಟ್‌

Railway-Police-arrest-five-for-electric-wire-theft-in-Shimoga-sagara.webp

SHIVAMOGGA LIVE NEWS | 14 SEPTEMBER 2023 SAGARA : ರೈಲ್ವೆಯ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡಿದ್ದ ಆರೋಪಿಗಳು ಮತ್ತು ಅದನ್ನು ಖರೀದಿಸಿದ್ದ ವ್ಯಾಪಾರಿಗಳು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇವರಿಂದ 2 ಲಕ್ಷ ರೂ. ಮೌಲ್ಯದ ತಾಮ್ರದ ತಂತಿ ವಶಕ್ಕೆ ಪಡೆಯಲಾಗಿದೆ ಎಂದು ರೈಲೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೆ.6ರ ರಾತ್ರಿ ಸಾಗರ ಮತ್ತು ಆನಂದಪುರ ಮಧ್ಯೆ ರೈಲ್ವೆ ವಿದ್ಯುದೀಕರಣದ ತಾಮ್ರದ ತಂತಿ ತುಂಡಾಗಿ ಹಳಿ ಮೇಲೆ ಬಿದ್ದಿತ್ತು. ಸೆ.7ರಂದು ಬೆಳಗ್ಗೆ ತಾಳಗುಪ್ಪದಿಂದ ಹೊರಟಿದ್ದ … Read more

ಶಿವಮೊಗ್ಗ ಜಿಲ್ಲೆಯ ಈವರೆಗಿನ TOP 15 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

Complete-Shivamogga City News

SHIVAMOGGA LIVE NEWS | 14 SEPTEMBER 2023 SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಅಪ್‌ಡೇಟ್‌ (Update). ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. (top-15-news).

ಸಾಗರ, ಆನಂದಪುರ, ಕುಂಸಿ ಮಧ್ಯೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ತಾಂತ್ರಿಕ ಪರಿಶೀಲನೆ, ವಾಹನಗಳಿಗೆ ಪರ್ಯಾಯ ಮಾರ್ಗ

railway-track-general-image.webp

SHIVAMOGGA LIVE NEWS | 14 SEPTEMBER 2023 SHIMOGA : ಸಾಗರ ಜಂಬಗಾರು – ಆನಂದಪುರ ಮತ್ತು ಕುಂಸಿ – ಆನಂದಪುರ ರೈಲ್ವೆ ನಿಲ್ದಾಣಗಳ (Railway Stations) ನಡುವೆ ರೈಲ್ವೆ ಲೆವಲ್ ಕ್ರಾಸಿಂಗ್‌ಗಳಲ್ಲಿ ತಾಂತ್ರಿಕ ಪರಿಶೀಲನೆ ನೆಡಸಲಾಗುತ್ತಿದೆ. ಈ ಹಿನ್ನೆಲೆ ಸೆ.13 ರಿಂದ 15 ಹಾಗೂ ಸೆ.20 ರಿಂದ 22ರ ವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಸೆ.13 ರಿಂದ 15ರವರೆಗೆ ಸಾಗರ ಜಂಬಗಾರು – ಆನಂದಪುರ ಮಧ್ಯೆ ಬರುವ ರೈಲ್ವೆ ಲೆವಲ್ ಕ್ರಾಸಿಂಗ್, … Read more

ಬರಪೀಡತ ತಾಲೂಕುಗಳ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಪರಿಸ್ಥಿತಿ ಏನು?

VIDHANA-SOUDHA-GENERAL-IMAGE.jpg

SHIVAMOGGA LIVE NEWS | 14 SEPTEMBER 2023 BENGALURU : ತೀವ್ರ ಮಳೆ ಕೊರತೆ ಹಿನ್ನೆಲೆ ರಾಜ್ಯ ಸರ್ಕಾರ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ, 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಿಸಿದೆ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ಸಚಿವ ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗೆ ಶಿಫಾರಸು ಮಾಡಿತ್ತು. ಶಿವಮೊಗ್ಗ ಜಿಲ್ಲೆಯ ಸ್ಥಿತಿ ಏನು? ತೀವ್ರ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ … Read more

ಶಿವಮೊಗ್ಗದಲ್ಲಿ ಒಕ್ಕಲಿಗ ಯುವ ಸಮಾವೇಶ, 102 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಯಾರೆಲ್ಲ ಏನೇನು ಹೇಳಿದರು?

Vokkaliga-yuva-samavesha-in-Shimoga-c.webp

SHIVAMOGGA LIVE NEWS | 14 SEPTEMBER 2023 SHIMOGA : ಒಕ್ಕಲಿಗ ಯುವ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಒಕ್ಕಲಿಗರ (Vokkaliga) ಯುವ ಸಮಾವೇಶ ನಡೆಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ ಸೇರಿದಂತೆ ಅತಿ ಹೆಚ್ಚು ಅಂಕ ಪಡೆದ ಸಮುದಾಯದ 102 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದನ್ನೂ ಓದಿ – WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡಲಾಯಿತು. ಇನ್ನು, ವಿಶೇಷ ಚೇತನರಿಗೆ ವೀಲ್‌ ಚೇರ್‌ಗಳ ವಿತರಣೆ ಮಾಡಲಾಯಿತು. ಆದಿಚುಂಚನಗಿರಿ … Read more

ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು, ಕಾರಣವೇನು?

villagers-protest-at-Agradalli-in-Bhadravathi-Taluk.webp

SHIVAMOGGA LIVE NEWS | 14 SEPTEMBER 2023 HOLEHONNURU : ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಕಾರ್ಯವೈಖರಿ ಖಂಡಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ (Locked) ಪ್ರತಿಭಟನೆ ನಡೆಸಿದರು. ಇಲ್ಲಿನ ಆಗರದಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಕ್ಕೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈತನಕ ಯಾವುದೆ ಸರ್ವೆ ಮಾಡದೆ ಜನರಿಗೆ ಸಮಸ್ಯೆಯಾಗಿದೆ. ಇನ್ನು, ಗ್ರಾಮಸ್ಥರಿಗೆ ಮೂಲ ಸೌಕರ್ಯ ಒದಗಿಸಲು … Read more

JOBS – ಶಿವಮೊಗ್ಗದ ಶೋ ರೂಂ ಮತ್ತು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ವಿವಿಧ ಕೆಲಸ ಇದೆ

Shimoga-Jobs-General-Image

SHIVAMOGGA LIVE NEWS | 14 SEPTEMBER 2023 SHIMOGA : ನಗರದ ಎರಡು ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ನೇರವಾಗಿ ತೆರಳಿ ಮಾಹಿತಿ ಪಡೆಯಬಹುದು. ಕೆಲಸ 1 : ಟೆಕ್ನಿಷಿಯನ್‌ ಬೇಕಾಗಿದ್ದಾರೆ ಶಿವಮೊಗ್ಗದ ಶಂಕರಮಠ ಸರ್ಕಲ್‌ನಲ್ಲಿರುವ Apallo Royal Enfield show room ನಲ್ಲಿ ಟೆಕ್ನಿಷಿಯನ್ ಬೇಕಾಗಿದ್ದಾರೆ. ಕಾರು ಮತ್ತು ಬೈಕ್ ರಿಪೇರಿಯಲ್ಲಿ ಕನಿಷ್ಠ ಜ್ಞಾನ ಇದ್ದವರಿಗೂ ಆದ್ಯತೆ ಇರಲಿದೆ. ಹೆಚ್ಚಿನ ಮಾಹಿತಿಗೆ : 9886975299 ಮತ್ತು 9916239855 ಸಂಪರ್ಕಿಸಬಹುದು. ಕೆಲಸ 2 : ಸ್ಟಾಫ್‌ ನರ್ಸ್‌ … Read more