ವಿಷ ಸೇವಿಸಿದ್ದ ರೈತ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು
SHIVAMOGGA LIVE NEWS | 14 SEPTEMBER 2023 RIPPONPETE : ಸಾಲ ಬಾಧೆ ತಾಳಲಾರದೆ ರೈತರೊಬ್ಬರು (Farmer) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ರಿಗೆ ಗ್ರಾಮದ ಕೃಷಿಕ ಕೃಷ್ಣಮೂರ್ತಿ (60) ಆತ್ಮಹತ್ಯೆ ಮಾಡಿಕೊಂಡವರು. ಸೆ. 10ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಭತ್ತ, ಕಬ್ಬು, ಶುಂಠಿ ಹಾಗೂ ಅಡಿಕೆ ಬೆಳೆಗಾಗಿ ಬ್ಯಾಂಕ್ ಮತ್ತು … Read more