ತೀರ್ಥಹಳ್ಳಿಯ ಯುವಕನಿಗೆ 5 ವರ್ಷ ಜೈಲು, 50 ಸಾವಿರ ರೂ. ದಂಡ
SHIMOGA NEWS, 14 SEPTEMBER 2024 : ಜಮೀನಿಗೆ ತೆರಳುವ ಜಾಗದ ವಿಚಾರದಲ್ಲಿ ಉಂಟಾದ ಜಗಳದಲ್ಲಿ (Altercation) ವೃದ್ಧರೊಬ್ಬರಿಗೆ ಗುಂಡು ಹಾರಿಸಿ ಗಾಯಗೊಳಿಸಿದ್ದ ವ್ಯಕ್ತಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಜಟ್ಟಿನಮಕ್ಕಿ ಗ್ರಾಮದ ಅಶೋಕ (62) ಶಿಕ್ಷೆಗೆ ಒಳಗಾದವನು. 2018ರ ಏಪ್ರಿಲ್ 23ರಂದು ಜಟ್ಟಿನಮಕ್ಕಿಯ ಕೃಷ್ಣಮೂರ್ತಿ (64) ಮೇಲೆ ಗುಂಡು ಹಾರಿಸಿದ್ದನು. ಕೃಷ್ಣಮೂರ್ತಿ ಅವರ … Read more