ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಸಿಇಟಿ ಪರೀಕ್ಷಾ ಕೇಂದ್ರ, ಸುತ್ತಮುತ್ತ ನಿಷೇಧಾಜ್ಞೆ

CET-Exam-preparations-in-Shimoga

SHIVAMOGGA LIVE NEWS | 17 APRIL 2024 SHIMOGA : ವಿವಿಧ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ನಡೆಯಲಿದೆ. ಶಾಂತಿಯುತವಾಗಿ ಹಾಗೂ ಸುವ್ಯಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಡಿಪಿಯು ಕೃಷ್ಣಪ್ಪ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Read more

ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ ನಿಷೇಧಾಜ್ಞೆ, ಈಗ ಹೇಗಿದೆ ಪರಿಸ್ಥಿತಿ?

041023-KSRP-Police-Bus-in-Ragigudda-Shimoga.

SHIVAMOGGA LIVE NEWS | 4 OCTOBER 2023 SHIMOGA : ಬಿಗಿ ಪೊಲೀಸ್‌ ಬಂದೋಬಸ್ತ್‌ ಮಧ್ಯೆ ರಾಗಿ ಗುಡ್ಡ (ragi gudda) ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನರು ಮನೆಯಿಂದ ಹೊರಗೆ ಬರುತ್ತಿದ್ದಾರೆ. ಆದರೆ ಸೆಕ್ಷನ್‌ 144ರ (144 Section) ಅನ್ವಯ ನಿಷೇಧಾಜ್ಞೆ ಮುಂದುವರೆದಿದೆ. ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿತ್ತು. ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನರು ಮನೆಯಿಂದ ಹೊರಗೆ ಬಾರದಂತೆ ಪೊಲೀಸರು … Read more

ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

RAF-route-march-in-Ragigudda-in-Shimoga

SHIVAMOGGA LIVE NEWS | 1 OCTOBER 2023 SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್‌) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ (Route March) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ  

ಶಿವಮೊಗ್ಗ ನಗರದ 22 ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ

Shimoga-Deputy-Commissioner-DR-Selvamani

SHIVAMOGGA LIVE NEWS | 2 NOVEMBER 2022 SHIMOGA | ನ.6ರಂದು ಕರ್ನಾಟಕ ಶಿಕ್ಷಕರ ಅಹರ್ತಾ ಪರೀಕ್ಷೆ ನಡೆಯಲಿದೆ. ನಗರದಲ್ಲಿ 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ದಿನ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (144 SECTION AROUND EXAM CENTERS) ನ.6ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕ್ಲಿಕ್ … Read more

BREAKING NEWS | ಶಿವಮೊಗ್ಗದ ಮೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಮಾತ್ರ ಸೆಕ್ಷನ್ 144 ವಿಸ್ತರಣೆ

Shimoga-144-section

ಶಿವಮೊಗ್ಗ| ತಾಲೂಕಿನಾದ್ಯಂತ ವಿಧಿಸಲಾಗಿದ್ದ ನಿಷೆಧಾಜ್ಞೆಯನ್ನು (144 section) ನಗರದ ಮೂರು ಪೊಲೀಸ್ ಠಾಣೆಗಳಿಗೆ ಸೀಮಿತಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಆದೇಶಿಸಿದ್ದಾರೆ. ನಗರದ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೆಧಾಜ್ಞೆ (144 section) ಜಾರಿಯಲ್ಲಿ ಇರಲಿದೆ. ಆಗಸ್ಟ್ 26ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದು, ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮ ನಡೆಸುವುದು ನಿಷೇಧಿಸಲಾಗಿದೆ. ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಶೇಖರಿಸಿರುವುದು … Read more

ಭದ್ರಾವತಿ ಪಟ್ಟಣದ ಜನರಿಗೆ ಇವತ್ತಿನಿಂದ ಬಿಗ್ ರಿಲೀಫ್

Bhadravathi News Graphics

ಭದ್ರಾವತಿ| ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ (SAVARKAR FLEX) ವಿವಾದದ ಹಿನ್ನೆಲೆ ಭದ್ರಾವತಿ (BHADRAVATHI) ಪಟ್ಟಣದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ (144 SECTION) ಅಂತ್ಯವಾಗಿದೆ. ಪಟ್ಟಣದಲ್ಲಿ ಇವತ್ತಿನಿಂದ ಭದ್ರಾವತಿ ಸಹಜ ಸ್ಥಿತಿಗೆ ಮರಳಲಿದೆ. ಭದ್ರಾವತಿ ಪಟ್ಟಣದಲ್ಲಿ ಗುರುವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಇದರಿಂದ ವ್ಯಾಪಾರ, ವಹಿವಾಟು, ಸಭೆ, ಸಮಾರಂಭಗಳ ಮೇಲೆ ನಿರ್ಬಂಧವಿತ್ತು. ನಿಷೇಧಾಜ್ಞೆ ಅವಧಿ ಅಂತ್ಯ ಆಗಿರುವುದರಿಂದ ಇಂದಿನಿಂದ ಜನಜೀವನ ಸಹಜ ಸ್ಥಿತಿಗೆ ಮರಳಲಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ ಮಾಡಿದ ಜಿಲ್ಲಾಧಿಕಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ … Read more

ಶಿವಮೊಗ್ಗದಲ್ಲಿ ಸೆಕ್ಷನ್ 144 ವಿಸ್ತರಣೆ ಮಾಡಿದ ಜಿಲ್ಲಾಧಿಕಾರಿ

Shimoga-144-section

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ (SHIMOGA CITY) ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು (SECTION 144) ಆ.20ರವರೆಗೆ ವಿಸ್ತರಣೆ ಮಾಡಲಾಗಿದೆ. ಸದ್ಯ ಶಿವಮೊಗ್ಗ ನಗರದಲ್ಲಿ ಶಾಂತಿಯುತ ವಾತಾವರಣವಿದೆ. ಆದರೂ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಆ.20ರ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144ರ (SECTION 144) ಅನ್ವಯ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ವಿಸ್ತರಣೆ ಆಗುತ್ತಾ ನಿಷೇಧಾಜ್ಞೆ, ಎಡಿಜಿಪಿ … Read more

ಫ್ಲೆಕ್ಸ್ ವಿವಾದ, ಶಿವಮೊಗ್ಗದಲ್ಲಿ ಕೋಟಿ ಕೋಟಿ ನಷ್ಟ, ‘ಬ್ರ್ಯಾಂಡ್ ಶಿವಮೊಗ್ಗ’ಕ್ಕೆ ಕಪ್ಪು ಚುಕ್ಕೆ

Flex-Controversy-Special-Coverage-Cover-photo

ಶಿವಮೊಗ್ಗ| ಸಾವರ್ಕರ್ ಫೋಟೊ (SAVARKAR FLEX CONTROVERSY) ವಿವಾದ ಶಿವಮೊಗ್ಗ ನಗರದಲ್ಲಿ ಎರಡು ದಿನದ ವ್ಯಾಪಾರ ವಹಿವಾಟನ್ನು (BUSINESS) ಕಸಿದುಕೊಂಡಿದೆ. ಕೋಟ್ಯಂತರ ರೂ. ನಷ್ಟವನ್ನು ಉಂಟ ಮಾಡಿದೆ. ಹಲವರ ತುತ್ತು ಚೀಲಕ್ಕೆ ಕುತ್ತು ತಂದಿದೆ. ಆ.15ರಂದು ಮಧ್ಯಾಹ್ನ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ತಕ್ಷಣದಿಂದಲೇ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಇದರಿಂದ ಕೋಟ್ಯಂತರ ರೂ. ನಷ್ಟ ಉಂಟಾಗಿದೆ. ನಗರದ ವ್ಯಾಪಾರಿಗಳು ಹೈರಾಣು ಶಿವಮೊಗ್ಗದ ಬಿ.ಹೆಚ್.ರಸ್ತೆ, ನೆಹರೂ … Read more

ಸಹಜ ಸ್ಥಿತಿಯತ್ತ ಶಿವಮೊಗ್ಗ, ಇವತ್ತು ಹೇಗಿದೆ ಪರಿಸ್ಥಿತಿ? ಬಸ್ಸು, ವಾಹನ ಸಂಚಾರವಿದ್ಯಾ?

Shimoga-City-During-144-Section

ಶಿವಮೊಗ್ಗ| ನಗರ ಇವತ್ತು ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜುಗಳು (SCHOOL COLLEGE) ಪುನಾರಂಭವಾಗಿವೆ. ಜನ ಮತ್ತು ವಾಹನ ಸಂಚಾರವು ನಿಧಾನಕ್ಕೆ ಆರಂಭವಾಗುತ್ತಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ (BANDOBASTH) ನಿಯೋಜನೆ ಮಾಡಲಾಗಿದೆ. ಸಾವರ್ಕರ್ ಫ್ಲೆಕ್ಸ್ (SAVARKAR FLEX) ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು. ಇವತ್ತು ನಗರ ಸಹಜ … Read more

BREAKING NEWS | ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿ

Bhadravathi Name Graphics

ಭದ್ರಾವತಿ | ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ADVERTISEMENT ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE … Read more