ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಸಿಹಿ ಉತ್ಸವ, ಇವತ್ತಿನಿಂದ ಶುರು, ಏನಿದು ಉತ್ಸವ?

150823 Nandini Sihi Utsava By Shimul in Shimoga

SHIVAMOGGA LIVE NEWS | 15 AUGUST 2023 SHIMOGA : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವ (Nandini Sweets) ಆಯೋಜಿಸಲಾಗಿದೆ. ಈ ಅವಧಿಯಲ್ಲಿ ನಂದಿನಿ ಸಿಹಿ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಶಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಜಿ.ಶೇಖರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ಸ್ವಾತಂತ್ರ್ಯೋತ್ಸವ, ವಿವಿಧೆಡೆ ಡಿಫರೆಂಟ್‌ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ? ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ನಂದಿನಿ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ಸ್ವಾತಂತ್ರ್ಯೋತ್ಸವ, ವಿವಿಧೆಡೆ ಡಿಫರೆಂಟ್‌ ಆಚರಣೆ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?

Independence-Day-at-Shimoga-Airport

SHIVAMOGGA LIVE NEWS | 15 AUGUST 2023 SHIMOGA : ಸೋಗಾನೆ ವಿಮಾನ ನಿಲ್ದಾಣದಲ್ಲಿ ಇದೆ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ಇವತ್ತು ಬೆಳಗ್ಗೆ ವಿಮಾನ ನಿಲ್ದಾಣದ ಟರ್ಮಿನಲ್‌ ಮುಂಭಾಗ ತ್ರಿವರ್ಣ ಧ್ವಜ ಹಾರಿಸಲಾಯಿತು. ಎನ್‌ಸಿಸಿ ಕೆಡೆಟ್‌ಗಳು, ರಾಜ್ಯ ಕೈಗಾರಿಕ ಭದ್ರತಾ ಪಡೆ ಸಿಬ್ಬಂದಿ ಪಾಲ್ಗೊಂಡಿದ್ದರು. 20 ಕರ್ನಾಟಕ ಬೆಟಾಲಿಯನ್‌ ಎನ್‌ಸಿಸಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಟೋ ಚಾಲಕರಿಂದ ಅದ್ಧೂರಿ ಆಚರಣೆ SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ … Read more

ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್‌

Swift-Car-near-Shimoga-Sahyadri-College-in-Mattur-Road

SHIVAMOGGA LIVE NEWS | 15 AUGUST 2023 SHIMOGA : ಅಪಘಾತಪಡಿಸಿ ಪರಾರಿಯಾಗುವ ವೇಳೆ ಕಾರೊಂದು ಚಾಲಕನ (Driver) ನಿಯಂತ್ರಣ ತಪ್ಪಿ ಮೈಲಿಗಲ್ಲಿನ (Mile Stone) ಮೇಲೆ ಹತ್ತಿ ನಿಂತಿದೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು (Sahyadri College) ಹಾಸ್ಟೆಲ್‌ ಪಕ್ಕದ ಮತ್ತೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದು, ಒಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಪಥ ಸಂಚಲನಕ್ಕೆ ಮಹಿಳಾ ಐಪಿಎಸ್‌ ಅಧಿಕಾರಿ … Read more

ಶಿವಮೊಗ್ಗದಲ್ಲಿ ಪಥ ಸಂಚಲನಕ್ಕೆ ಮಹಿಳಾ ಐಪಿಎಸ್‌ ಅಧಿಕಾರಿ ನೇತೃತ್ವ, ಇದೇ ಮೊದಲು ಕನ್ನಡದಲ್ಲಿ ಆದೇಶ

Independence-Day-parade-in-Shimoga-led-by-IPS-Officer-Bindu-mani

SHIVAMOGGA LIVE NEWS | 15 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಪಥಸಂಚಲನಕ್ಕೆ (Parade) ಈ ಬಾರಿ ಕನ್ನಡದಲ್ಲಿ ಆದೇಶ ನೀಡಲಾಯಿತು. ಶಿವಮೊಗ್ಗದಲ್ಲಿ ಇದೆ ಮೊದಲ ಬಾರಿ ಕನ್ನಡದಲ್ಲಿ ಆದೇಶ ನೀಡಿದ್ದು, ಸಭೀಕರ ಗಮನ ಸೆಳೆಯಿತು. ಡಿಎಆರ್‌ ಮೈದಾನದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಪಥ ಸಂಚಲನ ನಡೆಯಿತು. ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಎನ್‌.ಆರ್‌.ಬಿಂದು ಮಣಿ ಅವರು ಪಥ ಸಂಚಲನದ (Parade) ನೇತೃತ್ವ ವಹಿಸಿದ್ದರು. ಕನ್ನಡ ಆದೇಶ ಇದೇ ಮೊದಲು ಈವರೆಗೂ ಪರೇಡ್‌ ಕಮಾಂಡರ್‌ಗಳು ಹಿಂದಿ … Read more

ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಮಿನಿಸ್ಟರ್‌, ಇಲ್ಲಿದೆ 6 ಪ್ರಮುಖ ಪಾಯಿಂಟ್‌

Minister-Madhu-Bangarappa-In-Shimoga-Independence-Day

SHIVAMOGGA LIVE NEWS | 15 AUGUST 2023 SHIMOGA : ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ‍(Flag Hoisting) ನೆರವೇರಿಸಿದರು. ಬಳಿಕ ಸ್ವಾತಂತ್ರ್ಯೋತ್ಸವ ಸಂದೇಶ (Independence Day Speech) ನೀಡಿದರು. ಸಂದೇಶದ ಪ್ರಮುಖ 6 ಪಾಯಿಂಟ್‌ ಇಲ್ಲಿದೆ ಮುಂಗಾರು ಮಳೆ ವಿಳಂಬವಾಗಿದೆ. ಜಿಲ್ಲೆಯಲ್ಲಿ ಈವರೆಗು ಕಡಿಮೆ ಮಳೆಯಾಗಿದೆ. ರೈತರ ನಿರೀಕ್ಷೆಯಂತೆ ಹಿಂಗಾರು ಮಳೆ ಬರುವ ಆಶಾ ಭಾವನೆ ಇದೆ. ಮಳೆಯಿಂದಾಗಿ ಆಗಿರುವ ಜನ-ಜಾನುವಾರುಗಳ ಜೀವಹಾನಿ, ಬೆಳೆಹಾನಿಗಳ ಮಾಹಿತಿ … Read more

ಶಿವಮೊಗ್ಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ, ವಿವಿಧೆಡೆ ಧ್ವಜಾರೋಹಣ

Independence-Day-flag-Hoisting-by-Minister-Madhu-Bangarappa-in-Shimoga

SHIVAMOGGA LIVE NEWS | 15 AUGUST 2023 SHIMOGA : 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಶಿವಮೊಗ್ಗದ ವಿವಿಧೆಡೆ ತ್ರಿವರ್ಣ ಧ್ವಜಾರೋಹಣ (Flag Hoisting) ನೆರವೇರಿಸಲಾಯಿತು. ನಗರದ ಡಿಎಆರ್‌ ಪೊಲೀಸ್‌ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಧ್ವಜಾರೋಹಣ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಧ್ವಜಾರೋಹಣ ಮಾಡಿದರು. ಕಾಂಗ್ರೆಸ್‌ ಕಚೇರಿ : ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಧ್ಯಕ್ಷ ಹೆಚ್‌.ಎಸ್.‌ಸುಂದರೇಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ … Read more

ಶಿವಮೊಗ್ಗ ಬಸ್‌ ನಿಲ್ದಾಣದಿಂದ ಶಿವಪ್ಪನಾಯಕ ಪ್ರತಿಮೆವರೆಗೆ ಪಂಜಿನ ಮೆರವಣಿಗೆ, ಸಾರ್ವಜನಿಕ ಸಭೆ

BJP-Held-Panjina-Meravanige-in-Shimoga.

SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ (BJP) ವತಿಯಿಂದ ವಿಭಜನ್‌ ವಿಭಿಷಿಕಾ ಸ್ಮೃತಿ ದಿವಸ್‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರ ಅಂಗವಾಗಿ ಅಶೋಕ ವತ್ತದಿಂದ (Ashoka Circle) ಶಿವಪ್ಪನಾಯಕ ಪ್ರತಿಮೆವರೆಗೆ ಪಂಜಿನ ಮೆರವಣಿಗೆ (Panjina Mervanige) ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಾರ್ವಜನಿಕ ಸಭೆ ನಡೆಸಲಾಯಿತು. ಯಾರೆಲ್ಲ ಏನೇನು ಹೇಳಿದರು? ಕೆ.ಎಸ್‌.ಈಶ್ವರಪ್ಪ, ಮಾಜಿ ಸಚಿವ : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆದಿದ್ದು ಒಂದೆರಡು ದಿನವಲ್ಲ. ಮೊಘಲರು, ಬ್ರಿಟೀಷರ … Read more

ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

CM-Chinmay-Protest-in-Shimoga-DC-office.

SHIVAMOGGA LIVE NEWS | 15 AUGUST 2023 SHIMOGA : ಕುವೆಂಪು ವಿಶ್ವವಿದ್ಯಾಲಯದ ಸೆಮಿಸ್ಟರ್‌ ಪರೀಕ್ಷೆಗಳ (Semester Exams) ತಾತ್ಕಾಲಿಕ ವೇಳಾಪಟ್ಟಿ ಸಡಿಲಿಸುವಂತೆ ಒತ್ತಾಯಿಸಿ ವಿದ್ಯಾರ್ಥಿ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಆ.30ರಿಂದ ಕುವೆಂಪು ವಿಶ್ವವಿದ್ಯಾಲಯದ ಪದವಿ ತರಗತಿಗಳ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆ ವಿವಿಯು ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ವಿಷಯವಾರು ವೇಳಾಪಟ್ಟಿ ಅಂತರ ಕೇವಲ ಒಂದು ದಿನ ಮಾತ್ರ ನೀಡಲಾಗಿದೆ. ಇದರಿಂದ ವಿಷಯಗಳ ಪುನರಾವರ್ತನೆಗೆ ಸಮಯ ಸಿಗುವುದಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. … Read more