ಮಧ್ಯರಾತ್ರಿ ಕಣ್ಣು ಬಿಟ್ಟಾಗ ಬೆಡ್‌ ರೂಮ್‌ನಲ್ಲಿದ್ದರು ಕಳ್ಳರು, ಮನೆಯೊಳಗೆ ನುಗ್ಗಿದ್ದು ಹೇಗೆ? ಏನೇನು ಕದ್ದೊಯ್ದರು?

House-Theft-in-Shimoga.

SHIVAMOGGA LIVE NEWS | 15 JANUARY 2024 SHIMOGA : ಮನೆ ಬಾಗಿಲಿನ ಚಿಲಕ ಹಾಕದೆ ಬೆಡ್‌ರೂಮ್‌ನಲ್ಲಿ ಮಲಗಿದ್ದಾಗ ಒಳ ನುಗ್ಗಿದ ಕಳ್ಳರು ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ನಗರದ ಪಂಚವಟಿ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ತಿರುಣವುಕರಸು (77) ಎಂಬುವವರು ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳಿದ್ದು ಮಧ್ಯರಾತ್ರಿವರೆಗು ಟಿವಿ ನೋಡಿ ಮಲಗಿದ್ದರು. ರಾತ್ರಿ 1 ಗಂಟೆ ಹೊತ್ತಿಗೆ ಮನೆಯೊಳಗೆ ನುಗ್ಗಿರುವ ಕಳ್ಳರು, ಬೆಡ್‌ ರೂಮ್‌ನಲ್ಲಿ ಮಲಗಿದ್ದ ತಿರುಣವುಕರಸು ಅವರ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಹಲ್ಲೆ, ಜೀವ ಬೆದರಿಕೆ

Crime-News-General-Image

SHIVAMOGGA LIVE NEWS | 15 JANUARY 2024 SHIMOGA : ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಕುಮಾರ್‌ ಎಂಬುವವರು ವಿಮಾನ ನಿಲ್ದಾಣಕ್ಕೆ ತಮ್ಮ ಕಾರಿನಲ್ಲಿ ಟ್ಯಾಕ್ಸಿ ಸರ್ವಿಸ್ಸ್‌ ನೀಡುತ್ತಿದ್ದಾರೆ. ಶನಿವಾರ ಮಧ್ಯಾಹ್ನ ವಿಮಾನದಲ್ಲಿ ಬಂದ ಪ್ರಯಾಣಿಕರೊಬ್ಬರನ್ನು ಶಿವಮೊಗ್ಗಕ್ಕೆ ಡ್ರಾಪ್‌ ಮಾಡಿ, ವಿಮಾನ ನಿಲ್ದಾಣಕ್ಕೆ ಮರಳುತ್ತಿದ್ದರು. ಎನ್‌.ಟಿ.ರಸ್ತೆಯಲ್ಲಿ ತೆರಳುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ್ದಾರೆ. … Read more

ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ಪಲ್ಟಿ, ಮೂವರು ಸಾವು

Bolero-Pick-up-near-chinnikatte-joga

SHIVAMOGGA LIVE NEWS | 15 JANUARY 2024 HOLEHONNURU : ಹಸಿ ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನಿಕಟ್ಟೆ ಜೋಗದ ಬಳಿಕ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಚಂದನಕೆರೆಯ ಮಂಜುನಾಥ್‌ (40), ನಾಗರಾಜ್‌ (42) ಮತ್ತು ಗೌತಮ್‌ (18) ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಚಂದನಕೆರೆಯ ಅಡಿಕೆ ಖೇಣಿದಾರ ಬಸಪ್ಪ ಎಂಬುವವರು ಶಿಕಾರಿಪುರ ಸಮೀಪ ಅರಿಶಿನಗೆರೆ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡಿಸಿದ್ದರು. ಇದಕ್ಕಾಗಿ ಏಳು … Read more

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ರಿಲೀಸ್‌, ಶಿವಮೊಗ್ಗಕ್ಕೆ ಯಾರು?

BJP-Office-Shimoga

SHIVAMOGGA LIVE NEWS | 15 JANUARY 2024 SHIMOGA : ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗಕ್ಕೆ ಟಿ.ಡಿ.ಮೇಘರಾಜ್‌ ಅವರು ಜಿಲ್ಲಾಧ್ಯಕ್ಷರಾಗಿ ಮುಂದುವರೆದಿದ್ದಾರೆ. ಟಿ.ಡಿ.ಮೇಘರಾಜ್‌ ಅವರು 2020 ರಿಂದ ಜಿಲ್ಲಾಧ್ಯಕ್ಷರಾಗಿದ್ದಾರೆ. ಎರಡನೇ ಅವಧಿಗೆ ಅವರನ್ನು ಮುಂದುವರೆಸಲಾಗಿದೆ. ಕಳೆದ ಎರಡು ವಾರದ ಹಿಂದೆ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ವೀಕ್ಷಕರು ಜಿಲ್ಲೆಯ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ ಮೂವರ ಹೆಸರು ಮುನ್ನಲೆಗೆ ಬಂದಿತ್ತು ಎಂದು ಹೇಳಲಾಗುತ್ತಿದೆ. ಅಂತಿಮವಾಗಿ ಟಿ.ಡಿ.ಮೇಘರಾಜ್‌ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮುಂದುವರೆಸಲಾಗಿದೆ. ಇದನ್ನೂ ಓದಿ … Read more