ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌, ಸಂಜೆ ಅಧಿಕಾರ ಸ್ವೀಕಾರ..!

Eight year old Boy-Azan-Khan-takes-charge-as-Doddapete-Inspector.

SHIVAMOGGA LIVE NEWS | 16 AUGUST 2023 SHIMOGA : ಎಂಟೂವರೆ ವರ್ಷದ ಪೋರ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ (INSPECTOR) ಆಗಿ ಅಧಿಕಾರ ಸ್ವೀಕರಿಸಿದ. ಬಳಿಕ ಕರ್ತವ್ಯದ ಕುರಿತು ಸಿಬ್ಬಂದಿಗೆ ಸೂಚನೆಗಳನ್ನು ನೀಡಿದ. ಕಳ್ಳನಿಗೆ ಬುದ್ದಿವಾದ ಹೇಳಿ, ಸರಿ ದಾರಿಯಲ್ಲಿ ನಡೆಯುವಂತೆ ವಾರ್ನಿಂಗ್‌ (Warning) ನೀಡಿದ..! ಶಿವಮೊಗ್ಗದ ಸೂಳೆಬೈಲು ನಿವಾಸಿ ತಬ್ರೇಜ್‌ ಖಾನ್‌ ಅವರ ಪುತ್ರ ಒಂದನೆ ತರಗತಿಯ ಆಜಾನ್‌ ಖಾನ್ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಆಗಿ ಒಂದು ಗಂಟೆ … Read more

ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

Paddy-Sapplings-at-Santekaduru-in-Shimoga.

SHIVAMOGGA LIVE NEWS | 16 AUGUST 2023 SHIMOGA : ಮಳೆ (Rain) ಕೈಕೊಟ್ಟಿರುವುದರಿಂದ ಜಿಲ್ಲೆಯಾದ್ಯಂತ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ಲೋಡ್‌ ಶೆಡ್ಡಿಂಗ್‌ (Load Shedding) ಆರಂಭವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಬಾರಿ ಮುಂಗಾರು ವಿಳಂಬವಾದರು ಜುಲೈ ತಿಂಗಳಲ್ಲಿ ಬಿರುಸು ಪಡೆದಿತ್ತು. ಇದನ್ನು ನಂಬಿ ಕೃಷಿ ಚಟುವಟಿಕೆ ಆರಂಭಿಸಿದ್ದ ರೈತರು (Farmers) ಈಗ ಮಳೆಯಿಲ್ಲದೆ ಹೈರಾಣಾಗಿದ್ದಾರೆ. ಭತ್ತ (Paddy) ನಾಟಿ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬರುವ ಮೊದಲೆ ಮೆಕ್ಕೆ ಜೋಳ … Read more

ಅಡಿಕೆ ಧಾರಣೆ | 16 ಆಗಸ್ಟ್‌ 2023 | ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 16 AUGUST 2023 SHIMOGA : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ (Adike Rate). ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 30000 44500 ವೋಲ್ಡ್ ವೆರೈಟಿ 40000 48000 ಕುಮಟ ಮಾರುಕಟ್ಟೆ ಕೋಕ 20169 33599 ಚಿಪ್ಪು 31569 35019 ಫ್ಯಾಕ್ಟರಿ 14509 23299 ಹಳೆ ಚಾಲಿ 39999 42629 ಹೊಸ ಚಾಲಿ 38509 41309 ಚನ್ನಗಿರಿ ಮಾರುಕಟ್ಟೆ ರಾಶಿ 47059 51099 ಪುತ್ತೂರು ಮಾರುಕಟ್ಟೆ … Read more

ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಡಿಸಿ 3 ಸೂಚನೆ

DC-Meeting-about-Gruhalakshmi-Yojane.jpg

SHIVAMOGGA LIVE NEWS | 16 AUGUST 2023 SHIMOGA : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ (Gruhalakshmi) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಏಕಕಾಲದಲ್ಲಿ ಎಲ್ಲ ಗ್ರಾಮ ಪ್ರಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, … Read more

ಕೊನೆಗು ಕುವೆಂಪು ವಿವಿಗೆ ಪ್ರಭಾರ ಕುಲಪತಿ ನೇಮಕ

160823-Acting-Vice-Chancellor-for-Kuvempu-University-Prof-Venkatesh.jpg

SHIVAMOGGA LIVE NEWS | 16 AUGUST 2023 SHANKARAGHATTA : ಕುವೆಂಪು ವಿಶ್ವವಿದ್ಯಾಲಯಕ್ಕೆ (Kuempu University) ಕೊನೆಗು ಪ್ರಭಾರ ಕುಲಪತಿ (Vice Chancellor) ನೇಮಿಸಲಾಗಿದೆ. ಪ್ರೊ. ಎಸ್‌.ವೆಂಕಟೇಶ್‌ ಅವರನ್ನು ಪ್ರಭಾರ ಕುಲಪತಿಯನ್ನಾಗಿ ನೇಮಿಸಿ ರಾಜ್ಯಪಾಲರು (Governor) ಆದೇಶ ಹೊರಡಿಸಿದ್ದಾರೆ. ಪ್ರೊ. ಎಸ್‌.ವೆಂಕಟೇಶ್‌ ಅವರು ಇವತ್ತು ಪ್ರಭಾರ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನ್‌ ಮತ್ತು ವಾಣಿಜ್ಯ ಶಾಸ್ತ್ರ (Commerce) ವಿಭಾಗದ ಅಧ್ಯಕ್ಷರಾಗಿದ್ದಾರೆ. ಎರಡು ದಶಕಕ್ಕು ಹೆಚ್ಚಿನ ಅಧ್ಯಾಪನ ಅನುಭವ ಹೊಂದಿದ್ದಾರೆ. ಇದನ್ನೂ … Read more

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

160823-Car-Incident-at-Kagodu-Village-in-Shimoga

SHIVAMOGGA LIVE NEWS | 16 AUGUST 2023 SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ … Read more

‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’

60823-Minister-Madhu-Bangarappa.jpg

SHIVAMOGGA LIVE NEWS | 16 AUGUST 2023 SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್‌ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್‌ಹುಕುಂ (Bagar Hukum)  ಸಾಗುವಳಿದಾರರ ಭೂ … Read more

ಶಿವಮೊಗ್ಗ ಎಟಿಎನ್‌ಸಿಸಿ ಕಾಲೇಜಿನಲ್ಲಿ ಗ್ರಾಜುಯಂಡ್ಸ್‌ ಡೇ, 400 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

160823 ATNCC Collge Graduands Day Celebration

SHIVAMOGGA LIVE NEWS | 16 AUGUST 2023 SHIMOGA : ಮೊಬೈಲ್ (Mobile) ಗೀಳಿಗೆ ಸಿಲುಕಿರುವ ಯುವ ಸಮೂಹದಿಂದ ಭಾವನಾತ್ಮಕ ಸಂಬಂಧ ಕಣ್ಮರೆಯಾಗುತ್ತಿದೆ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ (DS Arun) ಆತಂಕ ವ್ಯಕ್ತಪಡಿಸಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC College) ವತಿಯಿಂದ ಏರ್ಪಡಿಸಿದ್ದ ಅಂತಿಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳ ‘ಗ್ರಾಜುಯಂಡ್ಸ್ ಡೇ – 2023’ (Graduands Day-2023) ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಪದವಿ ಸೇರಿದಂತೆ … Read more

‘ಲೈಕ್‌, ಷೇರ್‌ ಮಾಡಿ, ಹಣ ಗಳಿಸಿʼ, ನಂಬಿದ ಶಿವಮೊಗ್ಗದ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಕಾದಿತ್ತು ಆಘಾತ

Online-Fraud-In-Shimoga

SHIVAMOGGA LIVE NEWS | 16 AUGUST 2023 SHIMOGA : ಪಾರ್ಟ್‌ ಟೈಮ್‌ ಉದ್ಯೋಗ (Job) ಹುಡುಕುತ್ತಿದ್ದ ಸಾಫ್ಟ್‌ ವೇರ್‌ ಇಂಜಿನಿಯರ್‌ (Software Engineer) ಒಬ್ಬರು ಆನ್‌ಲೈನ್‌ (Online) ವಂಚಕರ ಬಲೆಗೆ ಬಿದ್ದು 29 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ವಿಡಿಯೋ ಲೈಕ್‌ ಮಾಡಿ, ಷೇರ್‌ ಮಾಡಿ ಹಣ ಗಳಿಸಿ ಎಂದು ನಂಬಿಸಿ, ಬಳಿಕ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗ ಜಿಲ್ಲೆಯ ಸಾಫ್ಟ್‌ ವೇರ್‌ ಇಂಜಿನಿಯರ್‌ (ಹೆಸರು, ಊರು ಗೌಪ್ಯ) ಒಬ್ಬರು ಪಾರ್ಟ್‌ … Read more

ರಾತ್ರಿ ಗಸ್ತು ಪೊಲೀಸರಿಗೆ ಯುವಕರ ಗುಂಪು ಪತ್ತೆ, ಪರಿಶೀಲನೆ ಬಳಿಕ 11 ಮಂದಿ ವಶಕ್ಕೆ, ಒಬ್ಬ ಆಸ್ಪತ್ರೆಗೆ

Vinobanagara-Police-Station.

SHIVAMOGGA LIVE NEWS | 16 AUGUST 2023 SHIMOGA : ಡ್ರ್ಯಾಗರ್‌ನಿಂದ ಯುವಕನ ಹೊಟ್ಟೆ, ಕೈಗೆ ಚುಚ್ಚಿ ಗಾಯಗೊಳಿಸಿ ಗಲಾಟೆ ಮಾಡುತ್ತಿದ್ದಾಗ ರಾತ್ರಿ ಗಸ್ತು (Night Beat) ಪೊಲೀಸರು ದಾಳಿ ನಡೆಸಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ವಿನೋಬನಗರ (Vinobanagara) ಎಪಿಎಂಸಿ ತರಕಾರಿ ಮಂಡಿ ಬಳಿ ಘಟನೆ ಸಂಭವಿಸಿದೆ. ಕಾಶಿಪುರದ ಲೋಕೇಶ್‌ ಎಂಬಾತನನ್ನು ಸುತ್ತುವರಿದಿದ್ದ ಯುವಕರ ಗುಂಪು ಆತನ ಹೊಟ್ಟೆ ಮತು ಬಲಗೈಗೆ ಡ್ರ್ಯಾಗರ್‌ನಿಂದ ಚುಚ್ಚಿ ಗಾಯಗೊಳಿಸಿತ್ತು. ಮಧ್ಯರಾತ್ರಿ 1.30ರ ಹೊತ್ತಿಗೆ ರಾತ್ರಿ ಗಸ್ತು ತಿರುಗುತ್ತಿದ್ದ ವಿನೋಬನಗರ ಠಾಣೆ … Read more