ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್‌

160823 HR Basavarajappa Meets SS Mallikarjuna about Bhadra Dam Water

SHIVAMOGGA LIVE NEWS | 16 AUGUST 2023 DAVANAGERE : ಭದ್ರಾ ಅಣೆಕಟ್ಟೆಯಿಂದ (Bhadra Dam) ನೀರು ಹರಿಸುವ ಕುರಿತು ಶೀಘ್ರ ನೀರಾವರಿ ಸಲಹಾ ಸಮಿತಿ ಸಭೆ ಕರೆದು ತೀಮಾನ ಕೈಗೊಳ್ಳಬೇಕು. 100 ದಿನ ನೀರು ಹರಿಸುವ ತೀರ್ಮಾನವನ್ನು ಪುನರ್‌ ಪರಿಶೀಲಿಸಬೇಕು ಎಂದು ರೈತ (Farmer) ಸಂಘದ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ (Davanagere) ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ (SS Mallikarjun) ಅವರನ್ನು ಭೇಟಿಯಾಗಿ ತೀರ್ಮಾನ ಪುನರ್‌ ಪರಿಶೀಲನೆಗೆ ಒತ್ತಯಿಸಿದರು. ಅಲ್ಲದೆ ಸಮಸ್ಯೆ ಕುರಿತು ಸಚಿವರು … Read more

ಒಂದು ಗಂಟೆ ಬಿಟ್ಟು ಮಹಾದೇವಿ ಟಾಕೀಸ್‌ ಬಳಿ ಮರಳಿದ ಯುವಕನಿಗೆ ಕಾದಿತ್ತು ಶಾಕ್‌!

bike theft reference image

SHIVAMOGGA LIVE NEWS | 16 AUGUST 2023 SHIMOGA : ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ (Honda Activa) ದ್ವಿಚಕ್ರ ವಾಹನ ಕಳ್ಳತನವಾಗಿದೆ. ನಗರದ ಮಹಾದೇವಿ ಟಾಕೀಸ್‌ (Mahadevi Talkies) ಬಳಿ ಘಟನೆ ಸಂಭವಿಸಿದೆ. ಕೋಮಲ್‌ ಕುಮಾರ್‌ ಎಂಬುವವರು ಮಹಾದೇವಿ ಟಾಕೀಸ್‌ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ (Bike) ನಿಲ್ಲಿಸಿದ್ದರು. ಒಂದು ಗಂಟೆ ಬಳಿಕ ಪಾರ್ಕಿಂಗ್‌ (Parking) ಸ್ಥಳಕ್ಕೆ ಬಂದಾಗ ಹೋಂಡಾ ಆಕ್ಟೀವಾ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಕೋಮಲ್‌ ಕುಮಾರ್‌ ಅವರು ಇ-ಎಫ್‌ಐಆರ್‌ ದಾಖಲು ಮಾಡಿದ್ದಾರೆ. … Read more