ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

shivappa-nayaka-statue-in-shimoga-poster-by-kumar

NODI SWAMY, 16 AUGUST 2024 : ಶಿವಪ್ಪನಾಯಕ ಪ್ರತಿಮೆ, ಶಿವಮೊಗ್ಗದ ಪ್ರಮುಖ ಲ್ಯಾಂಡ್‌ ಮಾರ್ಕ್‌. ಇದರ ಮುಂದೆ ಯಾವಾಗಲೂ ಸ್ವಾತಂತ್ರ ಹೋರಾಟಗಾರರು, ಪ್ರಮುಖ ವ್ಯಕ್ತಿಗಳ ಫೋಟೊ ಮತ್ತು ಕಿರು ಪರಿಚಯದ ಬೋರ್ಡ್‌ (Board) ಇರುತ್ತದೆ. ಬಹುತೇಕರು ಮಹಾನಗರ ಪಾಲಿಕೆಯೇ ಈ ಬೋರ್ಡ್‌ ಹಾಕುತ್ತದೆ ಎಂದು ನಂಬಿಕೊಂಡಿದ್ದಾರೆ. ಆದರೆ ವಾಸ್ತವವೆ ಬೇರೆ. ಓದು, ಬರಹ ಗೊತ್ತಿಲ್ಲದ ತಮಿಳು ಭಾಷಿಕನ ಸೇವೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು, ಸಾಧಕರ ಸಾಹಸ ಗಾಥೆ ಎಲ್ಲರಿಗು ತಿಳಿಯಲಿ ಅಂತಾ ಕಾರ್ಪೆಂಟರ್‌ ಕೆ.ಕುಮಾರ್‌ … Read more

ಅಡಿಕೆ ಧಾರಣೆ | 16 ಆಗಸ್ಟ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ADIKE-RATE-SHIVAMOGGA-LIVE-NEWS - Areca Price

ADIKE RATE, 16 AUGUST 2024 : ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 10189 24999 ಚಿಪ್ಪು 25019 27999 ಫ್ಯಾಕ್ಟರಿ 6099 18911 ಹಳೆ ಚಾಲಿ 36899 40209 ಹೊಸ ಚಾಲಿ 32689 35275 ಚಿತ್ರದುರ್ಗ ಮಾರುಕಟ್ಟೆ ಅಪಿ 46600 47000 ಕೆಂಪುಗೋಟು 27600 28000 ಬೆಟ್ಟೆ 33600 34000 ರಾಶಿ 46100 46500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38500 ವೋಲ್ಡ್ … Read more

ಶಿವಮೊಗ್ಗ ಸಿಟಿಯಲ್ಲಿ ಮಳೆ ಅಬ್ಬರ, ಜೈಲ್‌ ರಸ್ತೆ ಜಲಾವೃತ

Heavy-Rain-Shimoga-Jail-Road

SHIMOGA, 16 AUGUST 2024 : ಶಿವಮೊಗ್ಗ ನಗರದಲ್ಲಿ ಇವತ್ತು ಮಳೆ ಅಬ್ಬರಿಸುತ್ತಿದೆ (Heavy Rain). ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಮಳೆ ಜೋರಾಗಿದೆ. ನಗರದಲ್ಲಿ ದಟ್ಟ ಮೋಡ ಕವಿದಿದ್ದು ಕೆಲ ಹೊತ್ತು ಎಡೆಬಿಡದೆ ಮಳೆಯಾಗುತ್ತಿದೆ. ಭಾರಿ ಮಳೆಗೆ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ವಿವಿಧೆಡೆ ಮನೆ, ಮಳಿಗೆಗಳಿಗು ನೀರು ನುಗ್ಗಿದೆ. ಜೈಲ್‌ ರಸ್ತೆ ಜಲಾವೃತ ಶಿವಮೊಗ್ಗ ಜೈಲ್‌ ರಸ್ತೆ ಜಲಾವೃತವಾಗಿದೆ. ಸುಬ್ಬಯ್ಯ ಆಸ್ಪತ್ರೆಯಿಂದ ಹೊಸಮನೆ ಚಾನೆಲ್‌ ವರೆಗು ರಸ್ತೆ ಮೇಲೆ … Read more

ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

linganamakki-dam-back-water

DAM LEVEL, 16 AUGUST 2024 : ಮಲೆನಾಡು ಭಾಗದಲ್ಲಿ ಪುನಃ ಮಳೆಯಾಗುತ್ತಿದೆ. ಆಗಾಗ ರಭಸವಾಗಿ ಮಳೆಯಾಗಿ ನಿಲ್ಲುತ್ತಿದೆ. ಇದರಿಂದ ಜಲಾಶಯಗಳಿಗೆ ಪುನಃ ಒಳ ಹರಿವು ಶುರುವಾಗಿದೆ. ಇದನ್ನೂ ಓದಿ ⇒ ಸಾಗರದಲ್ಲಿ ಭಾರಿ ಮಳೆಗೆ ಮೋರಿ ಕುಸಿತ, ರಸ್ತೆ ಸಂಪರ್ಕ ಕಡಿತ

ಸಾಗರದಲ್ಲಿ ಭಾರಿ ಮಳೆಗೆ ಮೋರಿ ಕುಸಿತ, ರಸ್ತೆ ಸಂಪರ್ಕ ಕಡಿತ

road-connectivity-lost-due-to-heavy-rain-at-edajigalemane-in-sagara

SAGARA, 16 AUGUST 2024 : ಭಾರಿ ಮಳೆಗೆ ಸಾಗರ ತಾಲೂಕು ಮೋರಿ ಕುಸಿದು ರಸ್ತೆ ಸಂಪರ್ಕ (Road Connectivity) ಕಡಿತಗೊಂಡಿದೆ. ಎಡಜಿಗಳೇಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಕಟವಳ್ಳಿ ಹಾಗೂ ರಾಮನಗದ್ದೆ ನಡುವಿನ ಸಂಪರ್ಕ ರಸ್ತೆಯ ಮೋರಿ ಸಂಪೂರ್ಣವಾಗಿ ಕುಸಿದಿದೆ. ಈ ಗ್ರಾಮಗಳ ನಡುವಿನ ಸಂಚಾರ ಕಡಿತಗೊಂಡಿದೆ. ವಿಷಯ ತಿಳಿದು ಎಡಜಿಗಳೆಮನೆ ಗ್ರಾ.ಪಂ. ಅಧ್ಯಕ್ಷೆ ನಾಗವೇಣಿ ಪ್ರವೀಣ, ಸದಸ್ಯ ರವಿ, ಸ್ಥಳೀಯ ವಾರ್ಡ್ ಸದಸ್ಯೆ ಪ್ರಶಾಂತಿ ಉಮೇಶ್ ಭೇಟಿ ನೀಡಿದರು. ಇನ್ನು, ಬೆಂಕಟವಳ್ಳಿ ಭಾಗದಿಂದ ಹರಿದುಬಂದ ನೀರಿನ … Read more

SHIMOGA JOBS – ಎರಡು ಕಡೆ ಕೆಲಸ ಖಾಲಿ ಇದೆ, ಆಕರ್ಷಕ ಸಂಬಳ, ಇತರೆ ಸೌಲಭ್ಯ

Shimoga-Jobs-General-Image

SHIMOGA JOBS, 16 AUGUST 2024 : ಶಿವಮೊಗ್ಗದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಎಲ್ಲೆಲ್ಲಿ ಏನೇನಾಯ್ತು? ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ

ಮೊಟ್ಟೆ ಸತೀಶ್‌ ಮೇಲೆ ದಾಳಿ ಆರೋಪ, ಆಸ್ಪತ್ರೆಗೆ ದಾಖಲು – 3 ಫಟಾಫಟ್‌ ನ್ಯೂಸ್‌

160824 Attack alligation against motte satish in Shimoga

FATAFAT NEWS SHIMOGA, 16 AUGUST 2024 ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಸಂಭ್ರಮ, ಜಿಲ್ಲೆಯಾದ್ಯಂತ ಯಾರೆಲ್ಲ ಧ್ವಜಾರೋಹಣ ಮಾಡಿದರು? ಇಲ್ಲಿದೆ ಡಿಟೇಲ್ಸ್‌ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಶೂ ಹೊಲಿಸಿಕೊಂಡು ಕಾರು ಬಳಿ ಬಂದ ಸರ್ಕಾರಿ ನೌಕರನಿಗೆ ಕಾದಿತ್ತು ಆಘಾತ ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಎಲ್ಲೆಲ್ಲಿ ಏನೇನಾಯ್ತು? ಜಿಲ್ಲೆಯ ಕಂಪ್ಲೀಟ್‌ ಸುದ್ದಿ ಒಂದೇ ಕ್ಲಿಕ್‌ನಲ್ಲಿ

ಶಿವಮೊಗ್ಗದಲ್ಲಿ ಶೂ ಹೊಲಿಸಿಕೊಂಡು ಕಾರು ಬಳಿ ಬಂದ ಸರ್ಕಾರಿ ನೌಕರನಿಗೆ ಕಾದಿತ್ತು ಆಘಾತ

Police-Jeep-at-Shimoga-General-Image

SHIMOGA, 16 AUGUST 2024 : ಜನ ಸಂದಣಿ ಹೆಚ್ಚಿರುವ ರಸ್ತೆಯಲ್ಲೇ ಪಾರ್ಕಿಂಗ್‌ ಮಾಡಿದ್ದ ಕಾರಿನ ಗಾಜು ಒಡೆದು ಐ ಪ್ಯಾಡ್‌ (iPAD) ಕಳವು ಮಾಡಲಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಎಸ್‌ಐ ಮೆಡಿಕಲ್‌ ಆಫೀಸರ್‌ ರಾಕೇಶ್‌ ಎಂಬುವವರಿಗೆ ಸೇರಿದ 60 ಸಾವಿರ ರೂ. ಮೌಲ್ಯದ ಐಪ್ಯಾಡ್‌ ಕಳ್ಳತನವಾಗಿದೆ. ರಾಕೇಶ್‌ ಅವರು ಗಾಂಧಿ ಪಾರ್ಕ್‌ ಪಕ್ಕದಲ್ಲಿರುವ ಶೌಚಾಲಯದ ಸನಿಹ ಕಾರು ನಿಲ್ಲಿಸಿದ್ದರು. ಶೂ ಹೊಲಿಸಿಕೊಳ್ಳಲು ಹೋಗಿದ್ದರು. ಮರಳಿ ಬಂದಾಗ ಕಾರಿನ ಎಡಗಡೆಯ ಹಿಂಬದಿಯ ಗಾಜು … Read more