ಅಡಿಕೆ ಧಾರಣೆ | 16 ಜನವರಿ 2024 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS  | 16 JANUARY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 37000 ವೋಲ್ಡ್ ವೆರೈಟಿ 30000 44500 ಗೋಣಿಕೊಪ್ಪಲ್‌ ಮಾರುಕಟ್ಟೆ ಅರೆಕಾನಟ್ ಹಸ್ಕ್ 5200 5200 ಚನ್ನಗಿರಿ ಮಾರುಕಟ್ಟೆ ರಾಶಿ 47099 49800 ಪುತ್ತೂರು ಮಾರುಕಟ್ಟೆ ಕೋಕ 11000 25000 ನ್ಯೂ ವೆರೈಟಿ 27000 36500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 … Read more

ಶಿವಮೊಗ್ಗದ ಸರ್ಕಲ್‌‌ನಲ್ಲಿ ಸಂಸದನ ಪ್ರತಿಕೃತಿಗೆ ಬೆಂಕಿ, ಗಡಿಪಾರಿಗೆ ಆಗ್ರಹ

160124 Congress Protest against anath Kumar hegde in Shimoga

SHIVAMOGGA LIVE NEWS | 16 JANUARY 2024 SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಏಕವಚನ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು‌. ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅನಂತ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಿನಿಸ್ಟರ್‌ … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?

Minister-Madhu-Bangarappa-vs-MP-BY-Raghavendra

SHIVAMOGGA LIVE NEWS | 16 JANUARY 2024 SHIMOGA : ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಮಧ್ಯೆ ಅಭಿವೃದ್ಧಿ ಕಾರ್ಯಗಳ ಕುರಿತು ವಾಕ್ಸಮರ ಶುರುವಾಗಿದೆ. ಪರಸ್ಪರ ಸವಾಲು, ಪ್ರತಿ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಜಟಾಪಟಿ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ರಾಘವೇಂದ್ರ ನಡುವಿನ ಜಟಾಪಟಿಯ ವಿವರ ತಿಳಿಯಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

Sankranti-celebration-in-sigandu-and-MP-BY-Raghavendra-house

SHIVAMOGGA LIVE NEWS | 16 JANUARY 2024 ಜಿಲ್ಲೆಯಾದ್ಯಂತ ಧಾರ್ಮಿಕ ಕಾರ್ಯಕ್ರಮ SHIMOGA : ಜಿಲ್ಲೆಯಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ರಥೋತ್ಸವ ನಡೆದವು. ಇವುಗಳ ಸಂಪೂರ್ಣ ವಿವರ ಇಲ್ಲಿದೆ. ಪ್ರತಿ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಒತ್ತಿ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚು ಖರ್ಚು, ಮಿನಿಸ್ಟರ್‌, ಸಂಸದರ ಮಧ್ಯೆ ಸವಾಲು, ಪ್ರತಿ ಸವಾಲು

Shimoga-Airport-work-investigation-Madhu-Bangarappa-and-BY-Raghavendra

SHIVAMOGGA LIVE NEWS | 16 JANUARY 2024 SHIMOGA : ವಿಮಾನ ನಿಲ್ದಾಣದ ಕಾಮಗಾರಿ ವೆಚ್ಚದ ಕುರಿತು ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ರಾಘವೇಂದ್ರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರತ್ಯೇಕ ಪತ್ರಿಕಾಗೋಷ್ಠಿಯಲ್ಲಿ ಇಬ್ಬರು ಆರೋಪ, ಪ್ರತ್ಯಾರೋಪ ಮತ್ತು ಸವಾಲು ಹಾಕಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಮಾತು ಕೇಳಿ ಬಂದಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ವಿಮಾನ ನಿಲ್ದಾಣದ ಕ್ರಿಯಾಯೋಜನೆ 249 ಕೋಟಿ ರೂ. ಇತ್ತು. … Read more