ಗಾಂಧಿ ಬಜಾರ್‌ ಬಟ್ಟೆ ಮಾರುಕಟೆಯಿಂದ ಹೊರ ಬಂದ ಕೆಲಸಗಾರನಿಗೆ ಕಾದಿತ್ತು ಆಘಾತ

021023 Gandhi Bazaar during 144 section in Shimoga

ಶಿವಮೊಗ್ಗ: ಗಾಂಧಿ ಬಜಾರ್‌ನ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪಾರ್ಕಿಂಗ್‌ ಜಾಗದಲ್ಲಿ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳ್ಳತನವಾಗಿದೆ. ಬಟ್ಟೆ ಮಾರುಕಟ್ಟೆಯಲ್ಲಿ (Cloth Market) ಕೆಲಸ ಮಾಡುವ ಸುಲೇಮನ್‌ ಖಾನ್‌ ಎಂಬುವವರಿಗೆ ಸೇರಿದ ಬೈಕ್‌ ನಾಪತ್ತೆಯಾಗಿದೆ ಎಂದು ದೂರು ನೀಡಿದ್ದಾರೆ. ಸಂಜೆ 4.30ರ ಹೊತ್ತಿಗೆ ಸುಲೇಮಾನ್‌ ಖಾನ್‌ ತಮ್ಮ ಬೈಕ್‌ ಅನ್ನು ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ ಬಟ್ಟೆ ಮಾರುಕಟ್ಟೆಗೆ ತೆರಳಿದ್ದರು. ರಾತ್ರಿ 9.30ಕ್ಕೆ ಹಿಂತಿರುಗಿದಾಗ ಬೈಕ್‌ ಕಳ್ಳತನವಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

BREAKING-NEWS-GENERAL-IMAGE

ಸಾಗರ: ಭಾರಿ ಗಾಳಿ, ಮಳೆ ಹಿನ್ನೆಲೆ ಸಾಗರ ಮತ್ತು ಹೊಸನಗರ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂನ್‌ 16ರಂದು ರಜೆ (Holiday) ಘೋಷಿಸಿ ಆಯಾ ತಹಶೀಲ್ದರ್‌ ಅವರು ಆದೇಶಿಸಿದ್ದಾರೆ. ಅಂಗನವಾಡಿಗಳು, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ಒಂದು ದಿನದ ರಜೆ ಘೋಷಿಸಲಾಗಿದೆ. ಇದನ್ನೂ ಓದಿ » ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್‌ ನಾಪತ್ತೆ

bike theft reference image

ಶಿವಮೊಗ್ಗ: ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ (Parking) ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್‌ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ಮಾಲೀಕ ದೂರು ನೀಡಿದ್ದಾರೆ. ಕೆಎಸ್‌ಆರ್‌ಟಿಸಿಯ ಸೆಕ್ಯೂರಿಟಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಆಲ್ಬರ್ಟ್‌ ಮನೋಹರ್‌ ಎಂಬುವವರು ತಮ್ಮ ಪಲ್ಸರ್‌ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದರು. ಸ್ವಲ್ಪ ಸಮಯದ ಬಳಿಕ ಪಾರ್ಕಿಂಗ್‌ ಜಾಗಕ್ಕೆ ಬಂದಾಗ ಬೈಕ್‌ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ … Read more

ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

Crime-News-General-Image

ಶಿವಮೊಗ್ಗ: ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿ ಇದ್ದ ಚಿನ್ನದ ಸರವನ್ನು (Chain) ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗ ನಗರದ ಕುಂಬಾರಗುಂಡಿಯಲ್ಲಿ ಘಟನೆ ಸಂಭವಿಸಿದೆ. ಬಿ.ಬಿ.ಸ್ಟ್ರೀಟ್‌ ನಿವಾಸಿ ಪುಷ್ಪಲತಾ ಅವರು ರಾತ್ರಿ 9 ಗಂಟೆ ಹೊತ್ತಿಗೆ ಗಾಂಧಿ ಬಜಾರ್‌ನಲ್ಲಿರುವ ಸಹೋದರನ ಮನೆಗೆ ನಡೆದು ಹೋಗುತ್ತಿದ್ದರು. ಕುಂಬಾರಗುಂಡಿಯಲ್ಲಿ ಸ್ವಲ್ಪ ಕತ್ತಲು ಇರುವ ಜಾಗದಲ್ಲಿ ಪುಷ್ಪಲತಾ ತೆರಳುವಾಗ ವ್ಯಕ್ತಿಯೊಬ್ಬ ಅವರ ಬಳಿ ಬಂದು ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ₹1.15 ಲಕ್ಷ ಮೌಲ್ಯದ 12.800 ಗ್ರಾಂ ತೂಕದ … Read more

ಶಿವಮೊಗ್ಗದ ಹವಾಮಾನ ವರದಿ | 16 ಜೂನ್‌ 2025 | ಇವತ್ತು ಯಲ್ಲೋ ಅಲರ್ಟ್‌, ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆಯಾಗಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 … Read more

ದಿನ ಭವಿಷ್ಯ | 16 ಜೂನ್‌ 2025 | ಈ ರಾಶಿಯವರಿಗೆ ಕುಟುಂಬದೊಂದಿಗೆ ಭಿನ್ನಾಭಿಪ್ರಾಯ ಸಾಧ್ಯತೆ

DINA-BHAVISHYA

DINA BHAVISHYA ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

ದಿನ ಪಂಚಾಂಗ | 16 ಜೂನ್‌ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?

Indina-Panchanga-today Panchanga

ಈ ದಿನದ ಪಂಚಾಂಗ (Panchanga) ವಾರ : ಸೋಮವಾರ, 16 ಜೂನ್‌ 2025 ಸೂರ್ಯೋದಯ : 6.00 am ಸೂರ್ಯಾಸ್ತ : 6.57 pm ನಕ್ಷತ್ರ : ಧನಿಷ್ಠ ಶುಭ ಸಮಯ ಬ್ರಹ್ಮ ಮುಹೂರ್ತ ಬೆಳಗ್ಗೆ 4.32 ರಿಂದ 5.16ರವರೆಗೆ ಪ್ರಾಥಃ ಸಂಧ್ಯ ಬೆಳಗ್ಗೆ 4.54 ರಿಂದ 6ರವರೆಗೆ ಅಭಿಜಿತ್‌ ಬೆಳಗ್ಗೆ 6.56 ರಿಂದ 7.18ರವರೆಗೆ ವಿಜಯ ಮುಹೂರ್ತ ಮಧ್ಯಾಹ್ನ 2.38 ರಿಂದ 3.30ರವರಗೆ ಗೋಧೂಳಿ ಮುಹೂರ್ತ ಸಂಜೆ 6.56 ರಿಂದ 7.18ರವರೆಗೆ ರಾಹು, ಯಮಗಂಡ, ಗುಳಿಕ … Read more

ಶುಭೋದಯ ಶಿವಮೊಗ್ಗ ಸುಭಾಷಿತ | 16 ಜೂನ್‌ 2025

SHUBODAYA-SHIVAMOGGA2

SUBHASHITA ಇಂದಿನ ಸುಭಾಷಿತ: ಸಂಬಂಧಗಳನ್ನು ಬೆಳೆಸಿಕೊಳ್ಳಿ, ಪ್ರೀತಿ ಮತ್ತು ಸಹಾನುಭೂತಿಯಿಂದ ವರ್ತಿಸಿ. ಅದು ಜೀವನದ ನಿಜವಾದ ಸಂಪತ್ತು. ರಾಮಾಯಣದಲ್ಲಿ ರಾಮ ಮತ್ತು ಲಕ್ಷ್ಮಣರ ನಡುವಿನ ಬಾಂಧವ್ಯ, ಸುಗ್ರೀವ ಮತ್ತು ಹನುಮಂತನ ನಿಷ್ಠೆ ಸ್ನೇಹ ಸಂಬಂಧಗಳಿಗೆ ಉತ್ತಮ ಉದಾಹರಣೆ. ಈ ಸಂಬಂಧಗಳು ಸವಾಲಿನ ಸಂದರ್ಭಗಳಲ್ಲಿ ಅವರಿಗೆ ಶಕ್ತಿಯನ್ನು ನೀಡಿದವು. ನಿಮ್ಮ ಸಂಬಂಧಗಳಿಗೆ ಸಮಯ ನೀಡಿ, ಅವುಗಳನ್ನು ಪೋಷಿಸಿ. ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?