ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?
BHADRAVATHI NEWS, 16 SEPTEMBER 2024 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ಅದ್ಧೂರಿ ಮೆರವಣಿಗೆ (Procession) ನಡೆಯಿತು. ಭದ್ರಾವತಿ ನಗರದ ವಿವಿಧೆಡೆ ಮೆರವಣಿಗೆಯಲ್ಲಿ ಸಾಗಿದ ಗಣಪತಿಯನ್ನು ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು. ಎಲ್ಲೆಲ್ಲಿ ಸಾಗಿತು ಮೆರವಣಿಗೆ? ಬೆಳಗ್ಗೆ ನಗರಸಭೆ ಸದಸ್ಯ ಬಿ.ಕೆ.ಮೋಹನ್ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹೊಸಮನೆ ಶಿವಾಜಿ ವೃತ್ತದವರೆಗೂ ತೆರಳಿ ಅಲ್ಲಿಂದ ರಂಗಪ್ಪ ಸರ್ಕಲ್ ಮೂಲಕ ಮಾಧವಾಚಾರ್ ವೃತ್ತ, ಹಾಲಪ್ಪ ವೃತ್ತ. ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ … Read more