ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ

shimoga railway station

SHIVAMOGGA LIVE NEWS | SHIMOGA | 17 ಏಪ್ರಿಲ್ 2022 ಶಿವಮೊಗ್ಗ – ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಮೃತದೇಹ ಪತ್ತೆಯಾಗಿದೆ. ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್, ಎಡಗಾಲಿನಲ್ಲಿ ಕಪ್ಪು ಬಣ್ಣದ ದಾರ … Read more

ಬೆತ್ತಲೆ ಫೋಟೊ ಕಳುಹಿಸುವಂತೆ ಬ್ಲಾಕ್ ಮೇಲ್, ಯುವತಿ ಆತ್ಮಹತ್ಯೆ ಕೇಸ್, ಆರೋಪಿ ಅರೆಸ್ಟ್

Instagram-Suicide-General-Image

SHIVAMOGGA LIVE NEWS | INSTAGRAM| 17 ಏಪ್ರಿಲ್ 2022 ಇನ್​ಸ್ಟಾಗ್ರಾಮ್ ಖಾತೆ ಮೂಲಕ ಬ್ಲಾಕ್ ಮೇಲ್ ಮಾಡಿ ಯುವತಿ ಸಾವಿಗೆ ಕಾರಣನಾದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಬೆತ್ತಲೆ ಫೋಟೊ ಕಳುಹಿಸುವಂತೆ ಬೆದರಿಕೆ ಒಡ್ಡುತ್ತಿದ್ದರಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಳು. ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಪುನೀತ್ ಬಂಧಿತ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ಪುನೀತ್ ಬೆದರಿಕೆ ಒಡ್ಡಿದ್ದ ಆರೋಪವಿದೆ. ಇದರಿಂದ ಮನನೊಂದ ಏಪ್ರಿಲ್ 6ರಂದು ಯುವತಿ ತನ್ನ ಮನೆಯಲ್ಲಿ ನೇಣು ಬಿಗಿದು … Read more

ಶಿವಮೊಗ್ಗಕ್ಕೆ ಜನತಾ ಜಲಧಾರೆ ರಥಯಾತ್ರೆ, ಎಲ್ಲೆಲ್ಲಿಗೆ ರಥ ಬರುತ್ತೆ? ಎಲ್ಲೆಲ್ಲಿ ಕಾರ್ಯಕ್ರಮ ನಡೆಯುತ್ತೆ?

JDS-Srikanth-Press-Meet-with-Sharada-Appaji-Gowda.

SHIVAMOGGA LIVE NEWS | POLITICS | 16 ಏಪ್ರಿಲ್ 2022 ರಾಜ್ಯದ ಜನರಿಗೆ ಕುಡಿಯುವ ನೀರೊದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆ.ಡಿ.ಎಸ್.ನಿಂದ ಹಮ್ಮಿಕೊಂಡಿರುವ ಜನತಾ ಜಲಧಾರೆ ರಥಯಾತ್ರೆ ಏ. 21 ಕ್ಕೆ ಜಿಲ್ಲೆಗೆ ಆಗಮಿಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶ್ರೀಕಾಂತ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಭಾಗವಾಗಿ ಪ್ರಮುಖ ನದಿಗಳಿಂದ ಜಲ ಸಂಗ್ರಹಿಸುವ 15 ಗಂಗಾ ರಥಗಳಿಗೆ ಮಂಗಳವಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಸಿರು ನಿಶಾನೆ ತೋರಿದ್ದಾರೆ … Read more

ಸಂತೋಷ್ ಆತ್ಮಹತ್ಯೆ, ವೀರಶೈವ ಸಮಾಜದಿಂದ ಪ್ರಮುಖ ಸಭೆ, ಏನೆಲ್ಲ ನಿರ್ಣಯವಾಯ್ತು ಗೊತ್ತಾ?

Veerashaiva-Lingayath-meeting-in-Shimoga

SHIVAMOGGA LIVE NEWS | VEERASHAIVA LINGAYATH | 16 ಏಪ್ರಿಲ್ 2022 ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಶಿವಮೊಗ್ಗದ ವೀರಶೈವ ಲಿಂಗಾಯತ ಸಮಾಜ ನಿರ್ಧಾರಿಸಿದೆ. ನೊಂದ ಜೀವಕ್ಕೆ ಪಶ್ಚಾತ್ತಾಪ ನಿಧಿ ಸಂಗ್ರಹಿಸಲು ಯೋಜಿಸಲಾಗಿದೆ. ಶಿವಮೊಗ್ಗದ ಹೊಟೇಲ್ ಒಂದರಲ್ಲಿ ಸಭೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ ಹಿಂದೂ ಸಮಾಜ ನೆರವು ನೀಡಿದಂತೆ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ನೆರವಾಗಲು ತೀರ್ಮಾನ ಕೈಗೊಳ್ಳಲಾಗಿದೆ. … Read more

ಈಶ್ವರಪ್ಪ ರಾಜೀನಾಮೆ, ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾ?

Eshwarappa-Yedyurappa-Shankaramurthy

SHIVAMOGGA LIVE NEWS | SHIMOGA | 16 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಿದ ನಾಯಕರು ಈಗ ಮಾರ್ಗದರ್ಶಿ ಮಂಡಳಿ ಸೇರುವಂತಾಗಿದೆ. ಮಲೆನಾಡು ಭಾಗದ ರಾಜಕಾರಣದ ಮತ್ತೊಂದು ಅಧ್ಯಾಯ ಮುಗಿದಂತಾಯಿತಾ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸುವಂತಾಗಿದೆ. … Read more

ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿಲ್ಲಿ 5 ಲಕ್ಷ ರೂ. ಕಳ್ಳತನ

Airavat-KSRTC-Volvo-Bus

SHIVAMOGGA LIVE NEWS | KSRTC | 16 ಏಪ್ರಿಲ್ 2022 ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದಾಗ ಘಟನೆ ಸಂಭವಿಸಿರುವ ಶಂಕೆ ಇದೆ. ಶರತ್ ಕುಮಾರ್ ಎಂಬುವವರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಶಿವಮೊಗ್ಗದ ಮೂಲದ ಶರತ್ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ರಿಪೇರಿ ಸಲುವಾಗಿ ಸ್ನೇಹಿತರೊಬ್ಬರಿಂದ ಐದು ಲಕ್ಷ ರೂ. ಹಣವನ್ನು ಸಾಲವಾಗಿ … Read more