ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್‌, ದಾಖಲಾಯ್ತು ಕೇಸ್‌

Doddapete-Police-Station.

SHIMOGA, 17 AUGUST 2024 : ರಾಷ್ಟ್ರಧ್ವಜಕ್ಕೆ (National Flag) ಅಪಮಾನ ಮಾಡಿದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ಅಡಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಅಣ್ಣಾನಗರ ಬಸ್‌ ನಿಲ್ದಾಣದ ಮೇಲೆ ಆ.15ರಂದು ವ್ಯಕ್ತಿಯೊಬ್ಬ ತ್ರಿವರ್ಣ ಧ್ವಜ ಹಾರಿಸಿದ್ದ. ಅದರಲ್ಲಿ ಅಶೋಕ ಚಕ್ರ ಇರಲಿಲ್ಲ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಧ್ವಜ ಹಾರಿಸಿದ ಅಪರಿಚಿತನ ವಿರುದ್ಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ಆ.21 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

Nehru-Stadium-Shimoga.webp

SHIMOGA, 17 AUGUST 2024 : ಅಗ್ನಿಪಥ್‌ ಯೋಜನೆ ಅಡಿ ಶಿವಮೊಗ್ಗದಲ್ಲಿ ಅಗ್ನಿವೀರ್‌ ಸೇನಾ ನೇಮಕಾತಿ ರ‍್ಯಾಲಿ (RALLY) ಆಯೋಜಿಸಲಾಗಿದೆ. ಆದ್ದರಿಂದ ಆ.21ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ ⇒ ತಿಥಿ ಕಾರ್ಯ ಮುಗಿಸಿ ಹಿಂತಿರುಗಿದಾಗ ಮನೆ ಬಾಗಿಲುಗಳು ತೆರೆದಿದ್ದವು, ಲೈಟ್‌ ಆನ್‌ … Read more

ತಿಥಿ ಕಾರ್ಯ ಮುಗಿಸಿ ಹಿಂತಿರುಗಿದಾಗ ಮನೆ ಬಾಗಿಲುಗಳು ತೆರೆದಿದ್ದವು, ಲೈಟ್‌ ಆನ್‌ ಇತ್ತು, ಒಳ ಹೋದಾಗ ಕಾದಿತ್ತು ಶಾಕ್‌

crime name image

FATAFAT NEWS, 17 AUGUST 2024 ಇದನ್ನೂ ಓದಿ ⇒ ಶಿವಮೊಗ್ಗದ ಎಲ್ಲಾ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಇನ್ನು 24 ಗಂಟೆ ಬಂದ್ ಇದನ್ನೂ ಓದಿ ⇒ EXCLUSIVE | ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಭೇಟಿ, 3 ದಿನ ಅ‍ಧ್ಯಯನ ಪ್ರವಾಸ

EXCLUSIVE | ಆಗುಂಬೆಗೆ ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಭೇಟಿ, 3 ದಿನ ಅ‍ಧ್ಯಯನ ಪ್ರವಾಸ

Australia-Indian-High-Commissioner-Philip-green-visit-agumbe.

THIRTHAHALLI, 17 AUGUST 2024 : ಮಳೆ ಕಾಡು ಅಧ್ಯಯನಕ್ಕೆ ಆಸ್ಟ್ರೇಲಿಯಾ ದೇಶದ ಭಾರತೀಯ ಹೈಕಮಿಷನರ್‌ (High-Commissioner ) ಫಿಲಿಪ್‌ ಗ್ರೀನ್‌ ಮತ್ತು ಅವರ ಕುಟುಂಬ ತೀರ್ಥಹಳ್ಳಿ ತಾಲೂಕು ಆಗುಂಬೆಗೆ ಭೇಟಿ ನೀಡಿದೆ. ಫಿಲಿಪ್‌ ಗ್ರೀನ್‌ ಮತ್ತು ಅವರ ಕುಟುಂಬ ಶುಕ್ರವಾರ ಆಗುಂಬೆ ಘಾಟಿಗೆ ಭೇಟಿ ನೀಡಿತ್ತು. ಇಲ್ಲಿನ ಸನ್‌ ಸೆಟ್‌ ಪಾಯಿಂಟ್‌ಗೆ ತೆರಳಿ ಪಶ್ಚಿಮಘಟ್ಟದ ವೈಭವ ಕಣ್ತುಂಬಿಕೊಂಡರು. ಈ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸೆಲ್ಫಿ, ಫೋಟೊ ಕ್ಲಿಕ್ಕಿಸಿಕೊಂಡರು. ಆಸ್ಟ್ರೇಲಿಯಾದ ಭಾರತೀಯ ಹೈಕಮಿಷನರ್‌ ಫಿಲಿಪ್‌ … Read more

ಶಿವಮೊಗ್ಗದ ಎಲ್ಲಾ ಆಸ್ಪತ್ರೆಗಳ ಹೊರ ರೋಗಿ ವಿಭಾಗ ಇನ್ನು 24 ಗಂಟೆ ಬಂದ್

Shimoga-Nanjappa-Hospital

SHIMOGA, 17 AUGUST 2024 : ಭಾರತೀಯ ವೈದ್ಯಕೀಯ ಸಂಘದ ಸೂಚನೆ ಮೇರೆಗೆ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಇಂದು ಹೊರ ರೋಗಿ (OPD) ವಿಭಾಗವನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆವರೆಗೆ ಹೊರ ರೋಗಿ ವಿಭಾಗವನ್ನು ಬಂದ್‌ ಮಾಡಲಾಗಿದೆ. ಕೋಲ್ಕತ್ತಾ ಪ್ರಕರಣದ ಹಿನ್ನೆಲೆ ಬಂದ್ ಪಶ್ಚಿಮ ಬಂಗಾಳ ರಾಜ್ಯದ ಕೋಲ್ಕತ್ತಾದ ಆರ್‌ಜಿಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿತ್ತು. ಘಟನೆ … Read more